• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    

  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    

ಬಹುತ್ವ ಕರ್ನಾಟಕ | Bahutva karnataka

Book short description

ಭಾರತದಲ್ಲಿ ನಡೆಯುತ್ತಿರುವ ರಾಜಕೀಯ ಧಾರ್ಮಿಕ ಸಾಂಸ್ಕೃತಿಕ ಚರ್ಚೆಗಳಲ್ಲಿ ಅತಿಹೆಚ್ಚು ಬಳಕೆಯಾಗುತ್ತಿರುವ ಪರಿಕಲ್ಪನೆಗಳಲ್ಲಿ ಬಹುತ್ವವೂ ಒಂದು ದೇಶದಲ್ಲಿ ಕಾವಳದಂತೆ ದಟ್ಟವಾಗಿ ಹಬ್ಬಿರುವ ವಿದ್ವೇಷದ ರಾಜಕೀಯ ವಾತಾವರಣಕ್ಕೂ, ಈ ಪರಿಕಲ್ಪನೆಯ ಚರ್ಚೆಗೂ ನಂಟಿದೆ. ಬರಗಾಲದಲ್ಲಿ ಮಳೆಯನ್ನು ಆವಾಹಿಸುವಂತೆ, ಚಾರಿತ್ರಿಕವಾದ ಒತ್ತಡಗಳಲ್ಲಿ ಪರಿಕಲ್ಪನೆಗಳು ಮೈದಳೆಯುತ್ತವೆ. ಬಿಕ್ಕಟ್ಟುಗಳ ಕಾಲದಲ್ಲಿ ನೆಮ್ಮದಿಯ ನಾಡನ್ನು ಕಟ್ಟಲು ಜರೂರಾದ ಪರಿಕಲ್ಪನೆಗಳನ್ನು ತಾತ್ವಿಕವಾಗಿ ರೂಪಿಸುವುದು ತಾತ್ವಿಕ ಹೊಣೆಗಾರಿಕೆ. ಆ ಪರಿಕಲ್ಪನೆಗಳನ್ನು ನಾಡಿನ ಸಂಕಟ ಸಂತಸ ಕನಸು ಚಿಂತನೆ ಸಂಭ್ರಮಗಳನ್ನು ಒಳಗೊಳ್ಳುವಂತೆ ಮಾಡುವುದು ಸಾಂಸ್ಕೃತಿಕ ತಿಳುವಳಿಕೆ ರೂಪಿಸುವ ಕೆಲಸ. ಇದು ಒಬ್ಬರಿಂದಾಗುವುದಲ್ಲ. ಸಾಮೂಹಿಕ ತೊಡಗುವಿಕೆ. ಒಮ್ಮೆಗೆ ಮುಗಿಯುವುದಲ್ಲ. ಚರ್ಚೆ ಸಂವಾದಗಳ ಮೂಲಕ ನಿರಂತರ ಮಾಡುತ್ತಲೇ ಇರಬೇಕಾದ್ದು.

Category: ಕನ್ನಡ
Sub Category: ಸಾಮಾಜಿಕ-ರಾಜಕೀಯ
Author: Rahamath Tarikere
Publisher: Abhinava Prakashana
Language: Kannada
Number of pages :
Publication Year: 2025
Weight 500
ISBN
Book type Paperback
share it
100% SECURE PAYMENT

₹300 11% off

₹267

quantity

Pan India Shipping

Delivery between 2-6 Days

Return Policy

No returns accepted. Please refer our full policy

Secure Payments

Your payments are 100% secure

ಬಹುತ್ವ ಕರ್ನಾಟಕ | Bahutva karnataka
₹300   ₹267  11% off