• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಅರ್ಧ ಬಿಸಿಲು ಅರ್ಧ ಮಳೆ | Ardha Bisilu Ardha Male

ತೃತೀಯ ಅಂಗಿಗಳ ಒಳತೋಟಿ, ಹಣ್ಣಿನ ಬೇಗುದಿ, ಎಳೆಮನದ ತೊಳಲಾಟ, ಮನೋವೈದ್ಯಕೀಯ ಒಳನೋಟ…

₹120   ₹102

Buy Now
ಅರ್ಧ ಬಿಸಿಲು ಅರ್ಧ ಮಳೆ ಇಬುಕ್ | Ardha Bisilu Ardha Male Ebook

ತೃತೀಯ ಅಂಗಿಗಳ ಒಳತೋಟಿ, ಹಣ್ಣಿನ ಬೇಗುದಿ, ಎಳೆಮನದ ತೊಳಲಾಟ, ಮನೋವೈದ್ಯಕೀಯ ಒಳನೋಟ… ಹೀಗೆ ವಿವಿಧ ವಸ್ತುಗಳ ಎಳೆ ಹಿಡಿದು ನಡೆದಿದ್ದಾರೆ ಸದಾಶಿವ ಸೊರಟೂರು, ಇಲ್ಲನ ಕಥೆಗಳಲ್ಲಿ ಕಲಾತ್ಮಕತೆ ಇದೆ. ಸುಲಅತ ಭಾಷೆ, ಮಾನವೀಯ ಮೌಲ್ಯಗಳ ಐಸಿ ಕಥನಗಾರಿಕೆಯ ಅಂದ ಹೆಚ್ಚಿಸಿವೆ. ವಾಸ್ತವ ಲೋಕದ ತಲ್ಲಣಗಳು ಇಲ್ಲ ಕಥೆಗಳಾಗಿವೆ. ಬಹುತ್ವದ ಪದರು ಪದರುಗಳು ಕಥೆಗಳಾಗಿ ಅನಾವರಣಗೊಳ್ಳುವ ಈ ಬಗೆ ಹೃದ್ಯ.

₹120   ₹60

Buy Now
ಗಾಯಗೊಂಡ ಸಾಲುಗಳು | Gayagonda Salugalu

ಸದಾಶಿವ ಸೊರಟೂರು ಅವರ ಬರಹಕ್ಕೆ ಇರುವ ಶಕ್ತಿಗೆ ನಾನು ಬೆರಗಾಗಿದ್ದೇನೆ. ಅವರ ಬರಹಕ್ಕೆ ಮಾಂತ್ರಿಕ ಶಕ್ತಿ ಇದೆ. ಇವರು ಕಥೆ ಬರೆಯಲಿ, ಕವಿತೆ ಬರೆಯಲಿ, ಲೇಖನ ಬರೆಯಲಿ ಎಲ್ಲದರಲ್ಲೂ ಸೊರಟೂರುತನವನ್ನು ಉಳಿಸುತ್ತಾರೆ. ಇವರ ಅಪಾರ ಓದು, ತನ ಓದುಗನನು ಗನನ್ನು ಓದಲು ಇವರು ಪಟ್ಟಿರುವ ಶ್ರಮ ಇವರ ಬರಹಗಳ ಯಶಸ್ಸಿಗೆ ಕಾರಣ. ಈಗ 'ಗಾಯಗೊಂಡ ಸಾಲುಗಳು ಕವನ ಸಂಕಲನದ ಜೊತೆಗೆ ಹಾಜರಾಗಿದ್ದಾರೆ. ಇವರ ಕವಿತೆಗಳಲ್ಲಿ ಕಳೆದು ಹೋಗೋಣ ಬನ್ನಿ ಜಿ. ಎನ್. ಮೋಹನ್

₹110   ₹83

Buy Now
ಗಾಯಗೊಂಡ ಸಾಲುಗಳು ಇಬುಕ್ | Gayagonda Salugalu Ebook

ಸದಾಶಿವ ಸೊರಟೂರು ಅವರ ಬರಹಕ್ಕೆ ಇರುವ ಶಕ್ತಿಗೆ ನಾನು ಬೆರಗಾಗಿದ್ದೇನೆ. ಅವರ ಬರಹಕ್ಕೆ ಮಾಂತ್ರಿಕ ಶಕ್ತಿ ಇದೆ. ಇವರು ಕಥೆ ಬರೆಯಲಿ, ಕವಿತೆ ಬರೆಯಲಿ, ಲೇಖನ ಬರೆಯಲಿ ಎಲ್ಲದರಲ್ಲೂ ಸೊರಟೂರುತನವನ್ನು ಉಳಿಸುತ್ತಾರೆ. ಇವರ ಅಪಾರ ಓದು, ತನ ಓದುಗನನು ಗನನ್ನು ಓದಲು ಇವರು ಪಟ್ಟಿರುವ ಶ್ರಮ ಇವರ ಬರಹಗಳ ಯಶಸ್ಸಿಗೆ ಕಾರಣ. ಈಗ 'ಗಾಯಗೊಂಡ ಸಾಲುಗಳು ಕವನ ಸಂಕಲನದ ಜೊತೆಗೆ ಹಾಜರಾಗಿದ್ದಾರೆ. ಇವರ ಕವಿತೆಗಳಲ್ಲಿ ಕಳೆದು ಹೋಗೋಣ ಬನ್ನಿ ಜಿ. ಎನ್. ಮೋಹನ್

₹110   ₹55

Buy Now