• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಅಂತಾರಾಷ್ಟ್ರೀಯ ಕುಂಬಳಕಾಯಿ | Antarashtreeya Kumbalakayi

ತೀರ ಸಾಮಾನ್ಯರನ್ನು ಕುರಿತ ಕತೆಗಳಿವು, ನಿಜ. ಆದರೆ ಈ ಸಾಮಾನ್ಯರ ಕನಸುಗಳು, ನಿರಾಶಾದಾಯಕವಾಗಿದ್ದರೂ ಅವರ ದೈನಿಕದ ಸ್ಥಿತಿಗತಿಗಳನ್ನು ಮರೆಮಾಚುವುದಿಲ್ಲ.

₹120   ₹102

Buy Now
ಅಂತಾರಾಷ್ಟ್ರೀಯ ಕುಂಬಳಕಾಯಿ ಇಬುಕ್ |Antarashtreeya Kumbalakayi Ebook

ತೀರ ಸಾಮಾನ್ಯರನ್ನು ಕುರಿತ ಕತೆಗಳಿವು, ನಿಜ. ಆದರೆ ಈ ಸಾಮಾನ್ಯರ ಕನಸುಗಳು, ನಿರಾಶಾದಾಯಕವಾಗಿದ್ದರೂ ಅವರ ದೈನಿಕದ ಸ್ಥಿತಿಗತಿಗಳನ್ನು ಮರೆಮಾಚುವುದಿಲ್ಲ.

₹120   ₹60

Buy Now
ನರಕದ ಕೆನ್ನಾಲಿಗೆಯಂಥ ನಿನ್ನ ಬೆನ್ನಹುರಿ | Narakada Kennaaligeyantha Ninna Bennahuri

ಕವಿತೆಗೆ ಓದುಗರೇ ಇಲ್ಲವೆನ್ನುವವರ ಮುಂದೆ ಇಲ್ಲಿನ ಕವಿತೆಗಳನ್ನು ನಿಲ್ಲಿಸಬೇಕು. ಯಾಕೆಂದರೆ ಅಬ್ದುಲ್ ರಶೀದ್ ಅವರ ಕವಿತೆಗಳನ್ನು ಓದುವುದೇ ಒಂದು ಪರಮಸುಖ. ಅಷ್ಟು ತೀಕ್ಷ್ಮವಾದ ವೇಗ ಇಲ್ಲಿನ ಕವಿತೆಗಳಿಗಿವೆ. ಇಲ್ಲಿನ ಕವಿತೆಗಳು ಓದುಗನೊಳಗೆ ಹುದುಗಿರುವ ಕವಿಯನ್ನು ಬಡಿದೆಬ್ಬಿಸುವುದಂತು ನಿಜ!

₹130   ₹98

Buy Now
ನರಕದ ಕೆನ್ನಾಲಿಗೆಯಂಥ ನಿನ್ನ ಬೆನ್ನಹುರಿ ಇಬುಕ್ | Narakada Kennaaligeyantha Ninna Bennahuri Ebook

ಕವಿತೆಗೆ ಓದುಗರೇ ಇಲ್ಲವೆನ್ನುವವರ ಮುಂದೆ ಇಲ್ಲಿನ ಕವಿತೆಗಳನ್ನು ನಿಲ್ಲಿಸಬೇಕು. ಯಾಕೆಂದರೆ ಅಬ್ದುಲ್ ರಶೀದ್ ಅವರ ಕವಿತೆಗಳನ್ನು ಓದುವುದೇ ಒಂದು ಪರಮಸುಖ. ಅಷ್ಟು ತೀಕ್ಷ್ಮವಾದ ವೇಗ ಇಲ್ಲಿನ ಕವಿತೆಗಳಿಗಿವೆ. ಇಲ್ಲಿನ ಕವಿತೆಗಳು ಓದುಗನೊಳಗೆ ಹುದುಗಿರುವ ಕವಿಯನ್ನು ಬಡಿದೆಬ್ಬಿಸುವುದಂತು ನಿಜ!

₹130   ₹65

Buy Now
ಹೂವಿನ ಕೊಲ್ಲಿ | Hoovina Kolli

ಯಾರಾದರೂ ನನ್ನ ಎದೆಗೆ ಬಂದೂಕಿಟ್ಟು, ನಿನ್ನ ಕೊನೆಯ ಆಸೆ ಏನು ಅಂತ ಕೇಳಿದ್ರೆ… ಅಬ್ದುಲ್ ರಶೀದ್ ಅವರ ಬರಹಗಳನ್ನು ಇನ್ನೊಮ್ಮೆ ಓದಿಕೊಂಡುಬಿಡ್ತೀನಿ ಅಂತ ಬಂದೂಕಿಟ್ಟವರಿಗೆ ಹೇಳುವೆ. ಜಯಂತ್ ಕಾಯ್ಕಿಣಿ. ಕಾಯ್ಕಿಣಿ ಸರ್ ಇಂತಹ ಮಾತುಗಳನ್ನು ಹೇಳುತ್ತಾರೆಂದರೆ ‘ಅಬ್ದುಲ್ ರಶೀದ್’ ಅವರ ಸಾಹಿತ್ಯದ ಶಕ್ತಿ ನಿಮಗೆ ಅರಿವಾದೀತು. ಅವರು ಕಥೆ ಹೇಳುವ ರೀತಿ, ಅವರ ಕಥೆಗಳಲ್ಲಿನ ವಸ್ತು ವೈವಿದ್ಯತೆ, ಒಳನೋಟಗಳು ತುಂಬಾ ಅನನ್ಯವಾಗಿರುತ್ತವೆ. ಆದ್ದರಿಂದಲೇ ಅವರ ಕಥೆಗಳು ಒಂದಕ್ಕಿಂತ ಒಂದು ವಿಶೇಷವಾಗಿರುತ್ತವೆ ಮತ್ತು ಅವರನ್ನು ಓದುವ, ಅವರ ಕಥೆಗಳಿಗಾಗಿ ಕಾಯುವ ಒಂದು ದೊಡ್ಡವರ್ಗವೇ ಇದೆ. ಅಂತಹ ಅಬ್ದುಲ್ ರಶೀದ್ ಅವರ ಹೂವಿನ ಕೊಲ್ಲಿ ಪರಿಷ್ಕೃತ ಕಾದಂಬರಿಯನ್ನು ಇದೀಗ ವೀರಲೋಕ ಹೊರತರುತ್ತಿದೆ. ಕೊಡಗಿನ ಕಾಫಿ ತೋಟದ ಒಳಗಿನ ಬದುಕನ್ನು ಹೇಳುವ ಕಾದಂಬರಿ ಇದು. ಅಂತರ್ಜಾಲಕ್ಕಾಗಿ ಬರೆದಂತಹ ಈ ಕಾದಂಬರಿಯನ್ನು ಆಗ ಲೇಖಕರಾದ ಅಬ್ದುಲ್ ರಶೀದ್ ಅವರು ಬ್ಲಾಗಂಬರಿ ಎಂದೂ ಕರೆದಿದ್ದರು. ಈ ಕಾದಂಬರಿ ಈಗ ಪರಿಷ್ಕೃತಗೊಂಡು ಬಿಡುಗಡೆಗೊಳ್ಳುತ್ತಿದೆ.

₹270   ₹230

Buy Now
ಹೂವಿನ ಕೊಲ್ಲಿ ಇಬುಕ್ | Hoovina Kolli Ebook

ಯಾರಾದರೂ ನನ್ನ ಎದೆಗೆ ಬಂದೂಕಿಟ್ಟು, ನಿನ್ನ ಕೊನೆಯ ಆಸೆ ಏನು ಅಂತ ಕೇಳಿದ್ರೆ… ಅಬ್ದುಲ್ ರಶೀದ್ ಅವರ ಬರಹಗಳನ್ನು ಇನ್ನೊಮ್ಮೆ ಓದಿಕೊಂಡುಬಿಡ್ತೀನಿ ಅಂತ ಬಂದೂಕಿಟ್ಟವರಿಗೆ ಹೇಳುವೆ.

₹270   ₹135

Buy Now