• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಪ್ರಿಯ ಮೀರಾ | PRIYA MEERA

"ನಮ್ಮ ಪ್ರೀತಿಪಾತ್ರರು ಸಾಧ್ಯವಾದಷ್ಟು ಕಾಲ ರಕ್ತಮಾಂಸದ ನಡುವೆ ಇರಲಿ ಎಂದು ಬಯಸುವುದೇ ನಿಜಕ್ಕೂ ಸ್ವಾರ್ಥ ಬಯಕೆ. ಇದು ನಮ್ಮ ದೌರ್ಬಲ್ಯದಿಂದ ಹುಟ್ಟಿಕೊಂಡಿದ್ದು ಅಥವಾ ಕಾಯವನ್ನು ತೊರೆದ ಬಳಿಕ ಅತ್ಯದ ಉಳಿವಿನ ಬಗ್ಗೆ ಇರುವ ನಂಬಿಕೆಯ ಫಲ. ಅಕಾರವು ಬದಲಾಗುತ್ತ ಬದಲಾಗುತ್ತ ಅಳಿದು ಹೋಗುತ್ತದೆ. ಆದರೆ ಮಾರ್ಗದರ್ಶಿಯಾದ ಚೈತನ್ಯವು ಬದಲಾಗುವುದೂ ಇಲ್ಲ, ಅಳಿದು ಹೋಗುವುದೂ ಇಲ್ಲ. ಪರಿಶುದ್ಧವಾದ ಪ್ರೀತಿಯು ಭೌತಿಕವಾದ ಕಾಯವನ್ನು ಮೀರಿ ಅಂತರಾತ್ಮವನ್ನು ಸೇರಿಕೊಂಡಾಗ ಅಗಣಿತ ಕಾಯಗಳಲ್ಲಿ ಇರುವ ಎಲ್ಲ ಜೀವಗಳಲ್ಲಿ ಏಕೀಭವಿಸುತ್ತದೆ..."

₹425   ₹362

Buy Now
ಪ್ರಿಯ ಮೀರಾ ಇಬುಕ್ | PRIYA MEERA Ebook

"ನಮ್ಮ ಪ್ರೀತಿಪಾತ್ರರು ಸಾಧ್ಯವಾದಷ್ಟು ಕಾಲ ರಕ್ತಮಾಂಸದ ನಡುವೆ ಇರಲಿ ಎಂದು ಬಯಸುವುದೇ ನಿಜಕ್ಕೂ ಸ್ವಾರ್ಥ ಬಯಕೆ. ಇದು ನಮ್ಮ ದೌರ್ಬಲ್ಯದಿಂದ ಹುಟ್ಟಿಕೊಂಡಿದ್ದು ಅಥವಾ ಕಾಯವನ್ನು ತೊರೆದ ಬಳಿಕ ಅತ್ಯದ ಉಳಿವಿನ ಬಗ್ಗೆ ಇರುವ ನಂಬಿಕೆಯ ಫಲ. ಅಕಾರವು ಬದಲಾಗುತ್ತ ಬದಲಾಗುತ್ತ ಅಳಿದು ಹೋಗುತ್ತದೆ. ಆದರೆ ಮಾರ್ಗದರ್ಶಿಯಾದ ಚೈತನ್ಯವು ಬದಲಾಗುವುದೂ ಇಲ್ಲ, ಅಳಿದು ಹೋಗುವುದೂ ಇಲ್ಲ. ಪರಿಶುದ್ಧವಾದ ಪ್ರೀತಿಯು ಭೌತಿಕವಾದ ಕಾಯವನ್ನು ಮೀರಿ ಅಂತರಾತ್ಮವನ್ನು ಸೇರಿಕೊಂಡಾಗ ಅಗಣಿತ ಕಾಯಗಳಲ್ಲಿ ಇರುವ ಎಲ್ಲ ಜೀವಗಳಲ್ಲಿ ಏಕೀಭವಿಸುತ್ತದೆ..."

₹425   ₹213

Buy Now
ಹೃದಯದ ಮಾತು | Hrudayada Mathu

ಅಸಲಿಗೆ ಹೃದಯವೆಂದರೆ ಏನು? ಪ್ರೀತಿ, ದ್ವೇಷ, ಕೋಪ-ತಾಪ, ಆಘಾತ ಎಲ್ಲವನ್ನೂ ಯಾಕೆ ಹೃದಯಕ್ಕೆ ಸಮೀಕರಿಸುತ್ತೇವೆ? ‘ಅವನು ಬಹಳ ಹೃದಯವಂತ ಬಿಡಲೇ’ ಎಂದು ಮೆಚ್ಚುಗೆಯಿಂದ ಮಾತನಾಡುವ ನಾವು ‘ತೀರಾ ನೊಂದ ಹೃದಯ ಕಣೋ ಅವಳದ್ದು!’ ಎಂದೂ ಉದ್ಗಾರ ತೆಗೆಯುತ್ತೇವೆ.

₹160   ₹136

Buy Now
ಹೃದಯದ ಮಾತು ಇಬುಕ್ | Hrudayada Maatu Ebook

ಅಸಲಿಗೆ ಹೃದಯವೆಂದರೆ ಏನು? ಪ್ರೀತಿ, ದ್ವೇಷ, ಕೋಪ-ತಾಪ, ಆಘಾತ ಎಲ್ಲವನ್ನೂ ಯಾಕೆ ಹೃದಯಕ್ಕೆ ಸಮೀಕರಿಸುತ್ತೇವೆ? ‘ಅವನು ಬಹಳ ಹೃದಯವಂತ ಬಿಡಲೇ’ ಎಂದು ಮೆಚ್ಚುಗೆಯಿಂದ ಮಾತನಾಡುವ ನಾವು ‘ತೀರಾ ನೊಂದ ಹೃದಯ ಕಣೋ ಅವಳದ್ದು!’ ಎಂದೂ ಉದ್ಗಾರ ತೆಗೆಯುತ್ತೇವೆ. ಅಂದರೆ ಒಂದು ಮುಟಿಗೆಯಷ್ಟಿರುವ ಅದು ಕೇವಲ ರಕ್ತ-ಮಾಂಸದ ಮುದ್ದೆ ಅಲ್ಲ. ನಾವು ಎದುರಿಸುವ ಎಲ್ಲ ಆಘಾತಗಳ ‘ಶಾಕ್ ಅಬ್ಬರ್ವರ್’ ಅದು. ಹೃದಯವೆಂದರೆ ಮನಸ್ಸು ಕೂಡ ಹೌದು. ನಮ್ಮ ಇಡೀ ದೇಹದ ‘ಜೀವ’ ಭದ್ರವಾಗಿರುವುದು ಈ ಕವಾಟದಲ್ಲಿ. ಮನಸ್ಸು ಮತ್ತು ಹೃದಯ ಒಂದೇ ದೇಹದ ಎರಡು ಮುಖಗಳು. ಮನಸ್ಸು ಕುದ್ದು ಹೋದರೆ ಹೃದಯವೆಂದೂ ಹಿರಿಹಿರಿ ಹಿಗ್ಗುವುದಿಲ್ಲ. ನಮ್ಮ ಭಾವಕ್ಕೆ ಧಕ್ಕೆಯಾದರೆ ಅದರ ನೇರ ಪರಿಣಾಮ ಬೀರುವುದು ಹೃದಯದ ಮೇಲೆ, ಒಬ್ಬ ಕವಿ ಹೃದಯಕ್ಕೆ ರಮ್ಯತೆಯ ಪ್ರಭಾವಳಿಯನ್ನು ತೊಡಿಸುತ್ತಾನೆ. ಅದು ಸದಾ ನೆಮ್ಮದಿಯ ಗೂಡಾಗಿರಲಿ ಎಂದು ಅದನ್ನು ಪ್ರೀತಿಯಿಂದ ಅದ್ದಿ ತೆಗೆಯುತ್ತಾನೆ. ಆದರೆ ಒಬ್ಬ ವೈದ್ಯ ಅದರ ಕವಾಟದಲ್ಲಿ ಸರಿಯಾಗಿ ರಕ್ತದ ಚಲನೆ ನಡೆಯುತ್ತಿದೆಯೇ ಎಂದು ನೋಡುತ್ತಾನೆ. ಅದಕ್ಕೆ ಯಾವುದೇ ರೀತಿಯಲ್ಲಿ ಆಘಾತವಾಗದಂತೆ ವಹಿಸಬೇಕಾದ ಎಚ್ಚರಿಕೆಗಳನ್ನು ಸೂಚಿಸುತ್ತಾನೆ. ಹಾಗೆ ನೋಡಿದರೆ ಇಬ್ಬರದ್ದೂ ಚಿಕಿತ್ಸಕ ದೃಷ್ಟಿಕೋನವೇ ಆಗಿದೆ.

₹160   ₹80

Buy Now