nil
ಇದು ಜನಾರ್ದನ ಭಟ್ ಅವರ ವಿನೂತನ ಪ್ರತಿಮಾತ್ಮಕ ಕಾದಂಬರಿ, ಮೇಧಾವಿ ವಿದ್ವಾಂಸನೊಬ್ಬನ ವಿಶಿಷ್ಟ ಜೀವನ ದರ್ಶನ ಮತ್ತು ಸಾಧನೆಯ ಅನಾವರಣದ జతే ಜತೆಗೆ ಅಂದಿನ ಐತಿಹಾಸಿಕ ಸಾಂಸ್ಕೃತಿಕ ಪರಿಪ್ರೇಕ್ಷೆ ಈ ಕಾದಂಬರಿಯಲ್ಲಿ ರೋಚಕವಾಗಿ ಮೂಡಿಬಂದಿದೆ. ಪ್ರೊ. ಜಿ. ಎನ್. ಉಪಾಧ್ಯ ಮುಖ್ಯಸ್ಥರು, ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ