• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಯಾರು ಹೇಳದ ಕಥೆಗಳು | Yaru Helada Kathegalu

ಕನ್ನಡದಲ್ಲಿ ಸಣ್ಣಕಥೆಗ ಆಗೀಗ ದೆಸೆ ತಿರುಗಿ, ಕಥಾಸ್ಪರ್ಧೆಯ ಮೊತ್ತಬೀಗ ಅರ್ಧ ಲಕ್ಷ ಮುಟ್ಟದೆ. ಇದು ಯುವ ಕಥೆಗಾರರಿಗೆ ಇಂಬಾಗುವ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯೆ ಹೌದು, ಐದುನೂರು ರೂಪಾಯಿಯಿಂದ ಐವತ್ತು ಸಾವಿರದವರೆಗೆ ನಮ್ಮ ಹಣ್ಣಕಥೆಗಳನ್ನು ವಿಸ್ತರಿಸುತ್ತಿರುವ ಪತ್ರಿಕೆಗಳು ಮತ್ತು ಪ್ರಾಯೋಜಕರು ಪ್ರಶಂಸಾರ್ಹರು.

₹150   ₹128

Buy Now
Sold Out
ಯೋಗ ದಿನಚರಿ SN Omkar | Yoga dhinacharane SN Omkar

ಡಾ ಎಸ್ ಎನ್ ಓಂಕಾರ್

₹125   ₹111

Buy Now
ಯೋಳ್ತಿನ್ ಕೇಳಿ | Yoltin Keli

ನಾಳೆಗಿದು ಇರದಿದ್ದರೆ ಹೇಗೆ ಎಂಬ ಆತಂಕಕ್ಕೂ, ಇದು ನಾಳೆಗೂ ಇರಬೇಕು ಎಂಬ ಆಶಯಕ್ಕೂ ಯಾವುದೇ ಅರ್ಥವಿಲ್ಲ. ಹಿಂದೆ ಎಷ್ಟೆಲ್ಲಾ ಆಗಿಹೋಗಿದೆ, ಕೂಡಿದೆ, ಕಳೆದಿದೆ, ನಾಶವಾಗಿದೆ, ಹುಟ್ಟಿದೆ. ಮುಂದೆಯೂ ಏನೆಲ್ಲಾ ಆಗಲಿಕ್ಕಿರಬಹುದು. ಅಖಂಡ ಕಾಲದ ಯಾವುದೋ ಬಿಂದುವಿನಲ್ಲಿ ನಿಂತಿದ್ದೇವೆ ನಾವು. ಆ ಬಿಂದು ಸಂಪೂರ್ಣ ಮುಗಿತಾಯಕ್ಕೆ ಎಷ್ಟು ಅಂತರದಲ್ಲಿದೆಯೋ ನಮಗೆ ಹೇಗೆ ಗೊತ್ತಾಗಬೇಕು ? ಇದು ಒಳ್ಳೆಯ ಕಾಲ ಅಂತ ನಿರ್ಧರಿಸುವ ಮಾನದಂಡ ಯಾವುದು ? ನಾವು ಬದುಕಿದ್ದವೆಂಬ ಕಾರಣಕ್ಕೆ ಅದು ಒಳ್ಳೆಯ ಕಾಲವೇ ? ಆಗಿರಬಹುದು, ಆಗಿಲ್ಲದಿರಬಹುದು. ಕಾಲಕ್ಕೆ ಒಳಿತು ಕೆಡುಕುಗಳೆಂಬುದಿದೆಯೇ ? ನಮ್ಮ ನೋಟ ಸಂಕುಚಿತ. ಕಾಲದ್ದು ಸಮಗ್ರ ನೋಟ. ನಮ್ಮ ಕಾಲಕ್ಕೆ ಬಹುದೊಡ್ಡ ಸಂಗತಿಯಾದದ್ದು ಕಾಲದ ಪಾಲಿಗೆ ಯಕಶ್ಚಿತ್ ಆಗಿರಬಹುದು. ನಮಗೆ ಪತ್ರಗಳ ಕಾಲದ ಕಾಯುವಿಕೆಯ ಭಾವುಕತೆಯೂ ಬೇಕು. ವಾಟ್ಸಪ್ ಗ್ರೂಪೂ ಬೇಕು. ಆದರೆ ಅವೆರಡೂ ಏಕಕಾಲದಲ್ಲಿ ಒಟ್ಟಿಗೇ ಇರಲಾರವು. ಛೇ ಪತ್ರವೆಷ್ಟು ಚೆಂದವಿತ್ತು ಎಂಬ ನೆನಪಿನೊಂದಿಗೇ ಅದನ್ನು ಗೌರವಯುತವಾಗಿ ಬೀಳ್ಕೊಟ್ಟು ಹೊಸ ರೂಪಾಂತರವನ್ನು ಸ್ವಾಗತಿಸಬೇಕು. ಅದು ಅನಿವಾರ್ಯ ಕೂಡ. ಆದರೂ ನಮಗೆ ಹಿಂದೆ ಚೆಂದವಿತ್ತು ಅನಿಸಬೇಕು. ಬದಲಿನ ನಿಯಮ, ಅನಿವಾರ್ಯತೆ ಎಲ್ಲದರ ಅರಿವಿದ್ದೂ ಹಿಂದೆ ಹೀಗಿತ್ತಲ್ಲಾ... ಎಂಬ ನೆನಪು ಮತ್ತು ಕಳೆದುಹೋಗುವಾಗಿನ ಕಳವಳ ಕಾಡಬೇಕು ಕಿಂಚಿತ್ತಾದರೂ. ಹಾಗೆ ಕಾಡಿದರೇನೇ ನಾವು ಮನುಷ್ಯರು!

₹180   ₹160

Buy Now