ವಿಶ್ವೇಶ್ವರ್ ಭಟ್ ಪತ್ರಿಕೋದ್ಯಮದಲ್ಲಿ ಸದಾ ಕೇಳಿ ಬರುವ ಹೆಸರು ವಿಶ್ವೇಶ್ವರ ಭಟ್. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮೂರೂರಿನವರಾದ ವಿಶ್ವೇಶ್ವರ ಭಟ್ ವೃತ್ತಿ ಜೀವನ ಆರಂಭಿಸಿದ್ದು ಏಷಿಯನ್ ಕಾಲೇಜ್ ಆಫ್ ಜರ್ನಲಿಸಂನಲ್ಲಿ ಅಸಿಸ್ಟೆಂಟ್ ಪ್ರೊಫಸರ್ ಆಗಿ. ಜೊತೆಗೆ ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ವಿಶ್ವೇಶ್ವರ ಭಟ್ ಕೆಲಸ ನಿರ್ವಹಿಸಿದ್ದಾರೆ. ಪತ್ರಕರ್ತರಾಗಿ ಭಟ್ಟರ ಜೀವನ ಆರಂಭವಾಗಿದ್ದು ಸಂಯುಕ್ತ ಕರ್ನಾಟಕ ದಿನ Read More...
nil
ಹೂ ಹೂವಿನೊಳಗೊಂದು ಕೈಲಾಸವರಳಿ ಡಾ. ಚಂದ್ರಶೇಖರ ಕಂಬಾರರ ಸಾಹಿತ್ಯ ಕುರಿತ ವಿಚಾರ ಸಂಕಿರಣದ ಪ್ರಬಂಧಗಳು ಸಂಪಾದಕರು ಡಾ. ವೀರೇಶ ಬಡಿಗೇರ
ಯಾರಾದರೂ ನನ್ನ ಎದೆಗೆ ಬಂದೂಕಿಟ್ಟು, ನಿನ್ನ ಕೊನೆಯ ಆಸೆ ಏನು ಅಂತ ಕೇಳಿದ್ರೆ… ಅಬ್ದುಲ್ ರಶೀದ್ ಅವರ ಬರಹಗಳನ್ನು ಇನ್ನೊಮ್ಮೆ ಓದಿಕೊಂಡುಬಿಡ್ತೀನಿ ಅಂತ ಬಂದೂಕಿಟ್ಟವರಿಗೆ ಹೇಳುವೆ. ಜಯಂತ್ ಕಾಯ್ಕಿಣಿ. ಕಾಯ್ಕಿಣಿ ಸರ್ ಇಂತಹ ಮಾತುಗಳನ್ನು ಹೇಳುತ್ತಾರೆಂದರೆ ‘ಅಬ್ದುಲ್ ರಶೀದ್’ ಅವರ ಸಾಹಿತ್ಯದ ಶಕ್ತಿ ನಿಮಗೆ ಅರಿವಾದೀತು. ಅವರು ಕಥೆ ಹೇಳುವ ರೀತಿ, ಅವರ ಕಥೆಗಳಲ್ಲಿನ ವಸ್ತು ವೈವಿದ್ಯತೆ, ಒಳನೋಟಗಳು ತುಂಬಾ ಅನನ್ಯವಾಗಿರುತ್ತವೆ. ಆದ್ದರಿಂದಲೇ ಅವರ ಕಥೆಗಳು ಒಂದಕ್ಕಿಂತ ಒಂದು ವಿಶೇಷವಾಗಿರುತ್ತವೆ ಮತ್ತು ಅವರನ್ನು ಓದುವ, ಅವರ ಕಥೆಗಳಿಗಾಗಿ ಕಾಯುವ ಒಂದು ದೊಡ್ಡವರ್ಗವೇ ಇದೆ. ಅಂತಹ ಅಬ್ದುಲ್ ರಶೀದ್ ಅವರ ಹೂವಿನ ಕೊಲ್ಲಿ ಪರಿಷ್ಕೃತ ಕಾದಂಬರಿಯನ್ನು ಇದೀಗ ವೀರಲೋಕ ಹೊರತರುತ್ತಿದೆ. ಕೊಡಗಿನ ಕಾಫಿ ತೋಟದ ಒಳಗಿನ ಬದುಕನ್ನು ಹೇಳುವ ಕಾದಂಬರಿ ಇದು. ಅಂತರ್ಜಾಲಕ್ಕಾಗಿ ಬರೆದಂತಹ ಈ ಕಾದಂಬರಿಯನ್ನು ಆಗ ಲೇಖಕರಾದ ಅಬ್ದುಲ್ ರಶೀದ್ ಅವರು ಬ್ಲಾಗಂಬರಿ ಎಂದೂ ಕರೆದಿದ್ದರು. ಈ ಕಾದಂಬರಿ ಈಗ ಪರಿಷ್ಕೃತಗೊಂಡು ಬಿಡುಗಡೆಗೊಳ್ಳುತ್ತಿದೆ.
ಅಸಲಿಗೆ ಹೃದಯವೆಂದರೆ ಏನು? ಪ್ರೀತಿ, ದ್ವೇಷ, ಕೋಪ-ತಾಪ, ಆಘಾತ ಎಲ್ಲವನ್ನೂ ಯಾಕೆ ಹೃದಯಕ್ಕೆ ಸಮೀಕರಿಸುತ್ತೇವೆ? ‘ಅವನು ಬಹಳ ಹೃದಯವಂತ ಬಿಡಲೇ’ ಎಂದು ಮೆಚ್ಚುಗೆಯಿಂದ ಮಾತನಾಡುವ ನಾವು ‘ತೀರಾ ನೊಂದ ಹೃದಯ ಕಣೋ ಅವಳದ್ದು!’ ಎಂದೂ ಉದ್ಗಾರ ತೆಗೆಯುತ್ತೇವೆ.
ಕೃಷ್ಣಮೂರ್ತಿ ಎಸ್
ಪ್ರಹ್ಲಾದರಾವ್ ಅ ನಾ
ಹೆಣವಾಗುತ್ತಿರುವ ಗಣರಾಜ್ಯ
Showing 5311 to 5340 of 5386 results