• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ಕ್ರಮಣ | Kramana

'ಕ್ರಮಣ' ಈ ಕೃತಿಯ ಲೇಖಕರಾದ ಭಾರದ್ವಾಜ ಕೆ. ಆನಂದತೀರ್ಥ, ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕಣಿವೆ ಗ್ರಾಮದ ನಿವಾಸಿ, ಕೆ. ಆನಂದತೀರ್ಥ ಮತ್ತು ಸುಮಿತ್ರಮ್ಮ ದಂಪತಿಯ ಮಗ. ಎಂ.ಎ. ಪದವೀಧರ ಭಾರದ್ವಾಜರಿಗೆ ಕೃಷಿ, ಪತ್ರಿಕೋದ್ಯಮ, ಬರವಣಿಗೆ, ಪ್ರವಾಸ ಎಲ್ಲವೂ ಹವ್ಯಾಸ. ಇವರ ಅವನಿ?ಗೆ (ಕವನ ಸಂಕಲನ), ನೆನಪುಗಳು ಮಾಸುವ ಮುನ್ನ (ಎಂ.ಸಿ. ನಾಣಯ್ಯ ಅವರ ಜೀವನ ಚರಿತ್ರೆಯ ನಿರೂಪಣೆ) ಕಾನನದ ಅಂಚಿನಲ್ಲಿ (ಕಾದಂಬರಿ), ಕಳೆದುಕೊಂಡವರು (ಕಾದಂಬರಿ), ಕಣಿವೆಯ ಆಳದಿಂದ (ಅಂಕಣ ಬರಹಗಳ ಸಂಗ್ರಹ), ಕನವರಿಕೆಗಳು (ಲಲಿತ ಪ್ರಬಂಧಗಳ ಸಂಗ್ರಹ), ಕಂದಿಲು (ಕೆಲವು ನಿವೃತ್ತ ಶಿಕ್ಷಕರ ಸಂಕ್ಷಿಪ್ತ ಜೀವನ ಚರಿತ್ರೆ), ಕೌತುಕವಲ್ಲದ ಕ್ಷಣಗಳು (ಲಲಿತ ಪ್ರಬಂಧಗಳ ಸಂಗ್ರಹ), ನೀರು ನುಗ್ಗಿದ ಮೇಲೆ (ಪ್ರಬಂಧಗಳ ಸಂಗ್ರಹ) ಹಾಗೂ ಕರೋನಯ್ಯ ಬಂದವಿಗೆ (ಕಾದಂಬರಿ), ಸಂದಾಯಿ (ಕಾದಂಬರಿ) ಈಗಾಗಲೇ ಪ್ರಕಟವಾಗಿದೆ. (ಕಾದಂಬರಿ), ಕಂದಕ ಈಗಾಗಲೇ ಪ್ರಕಟವಾಗಿದೆ.

₹375   ₹319

ಕ್ರಿಕೆಟಾಯಣ | Cricketayana

ಕ್ರಿಕೆಟ್ ಅಂದರೆ ಕೇವಲ ರನ್ನು ವಿಕೆಟ್ಟು ಬಾಲ್‌ಗಳ ಆಟವಲ್ಲ, ಅಲ್ಲಿ ದೊಡ್ಡದೊಂದು ಇತಿಹಾಸ, ದಾಖಲೆ, ಕೌತುಕ, ಸ್ವಾರಸ್ಯ, ರೋಚಕ ಕಥನ, ವಿವಾದ, ಆಕ್ರೋಶ, ಸೇಡು, ಜೋಶ್, ತಮಾಷೆ, ಪರಿಶ್ರಮ… ಎಲ್ಲವೂ ಇದೆ.

₹230   ₹196

ಕ್ರೌಂಚವಧೆ250

nil

₹250   ₹223

ಕ್ಷಯ | Kshaya

‘ಕ್ಷಯ’ ಕಾದಂಬರಿಯು ಗಾತ್ರದಲ್ಲಿ ಚಿಕ್ಕದಿದ್ದರೂ (…ಪುಟಗಳು) ಅಚ್ಚರಿಪಡುವಷ್ಟು ಸಾಂದ್ರವಾದ ಹಾಗೂ ಅಷ್ಟೇ ವಿಸ್ಮತವಾದ ಜಗತ್ತೊಂದು ಅದರೊಳಗಿದೆ. ಹೊನ್ನಾವರ ಹತ್ತಿರದ, ಕರಾವಳಿಯ ಒಂದು ಚಿಕ್ಕ ಹಳ್ಳಿಯ ಪರಿಸರದಲ್ಲಿ ಬಿಚ್ಚಿಕೊಳ್ಳುತ್ತಾ ಹೋಗುವ ಕಾದಂಬರಿಯ ಕಥಾಜಗತ್ತಿನಲ್ಲಿ ಸುಮಾರು 25ಕ್ಕೂ ಹೆಚ್ಚು ಪಾತ್ರಗಳು ಕಾಣಿಸಿಕೊಳ್ಳುತ್ತವೆ.

₹120   ₹102

ಖದೀಜಾ (ಐತಿಹಾಸಿಕ ಕಾದಂಬರಿ) | Khadeeja - A Historical Novel

ಹಿಂದಿನದು ಬೇರೆ. ಇಂದು ಮಾತ್ರ ಮನುಷ್ಯನ ಜೀವನದ ಹಲವು ವ್ಯವಹಾರಗಳಲ್ಲಿ ಸಾಹಿತ್ಯವು ಒಂದು ಎನ್ನುವುದರತ್ತ ಅದರ ಬೆಳವಣಿಗೆ ಇದೆ. ಆದರೆ ಸಾಂಸ್ಕೃತಿಕ ಹಾಗೂ ಸಾಮಾಜಿಕ ಹೊಣೆಗಾರಿಕೆಯಿಂದ ಹೊರತಾದ ಮರುಕ್ಷಣವೇ ಸಾಹಿತ್ಯವೂ ಸಗಟು ಅಷ್ಟೇ.

₹215   ₹183