• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
LOVE | ಲವ್

ಒಂದು ಉದ್ಯಾನದ ಹಲವಾರು ಹೂಗಳ ನಡುವೆ ನಮ್ಮ ಕಣ್ಣಿಗೆ ಸುಂದರವಾಗಿ ಕಂಡ ಹೂವನ್ನು ಮೆಚ್ಚುವುದು, ಅದರ ಗಿಡಕ್ಕೆ ನೀರುಣಿಸುವುದು-ಪ್ರೇಮ. ಆ ಹೂವನ್ನು ಕಿತ್ತು ನಮ್ಮ ಬಳಿ ಇಟ್ಟುಕೊಳ್ಳುವುದು-ಕಾಮ. ಅದೇ ಉದ್ಯಾನದಲ್ಲಿ ಎಲ್ಲ ಹೂಗಳೂ ಸುಂದರವಾಗಿ ಕಂಡು, ಎಲ್ಲವನ್ನೂ ಮೆಚ್ಚಿ, ಎಲ್ಲ ಹೂಗಿಡಗಳಿಗೂ ನೀರುಣಿಸುವುದು-ಅಧ್ಯಾತ್ಮ.

₹225   ₹200

NINE ON NINE STORIES

₹195   ₹174

Only ಪಾಲಿಟಿಕ್ಸ್ | Only politics

ಗೋಪಾಲಕೃಷ್ಣ ಕುಂಟಿನಿ

₹200   ₹178

PoK: ಕಾಣದ ರೇಖೆಯ ಕಥನ | oK: Kaanada Rekheya Kathana

ಪ್ರಧಾನಿ ನೆಹರೂ ಆಗ ಮಾಡಿದ ಎರಡು ತಪ್ಪುಗಳು ಐತಿಹಾಸಿಕ ಪ್ರಮಾದಕ್ಕೆ ಕಾರಣವಾದವು. ಝೀಲಂ ನದಿಯನ್ನು ದಾಟಿ ಮುಂದೆ ಹೋಗದಂತೆ ನೆಹರೂ ಮಿಲಿಟರಿಗೆ ಆದೇಶಿಸಿದರು. ನುಸುಳುಕೋರರನ್ನು ಹೊಡೆದು ಓಡಿಸುವ ಬದಲು ವಿಶ್ವಸಂಸ್ಥೆಯನ್ನು ಮಧ್ಯಸ್ಥಿಕೆಗೆ ಕರೆದರು. ಸಂಚುಕೋರರು ತೋಡಿದ ಹಳ್ಳಕ್ಕೆ ನೆಹರೂ ಬಿದ್ದರು, ದೇಶವೂ ಬಿತ್ತು. ಯಾವತ್ತೂ LoC is not a legally recognised border. ಮೂರುಮೂರು ಬಾರಿ ಯುದ್ಧಗಳಾದವು, ಮೂರು ಮೂರು ಬಾರಿ ದೇಶ ವಿಭಜನೆಯಾಯಿತು. ತಾಷ್ಕೆಂಟ್ ಒಪ್ಪಂದ, ಸಿಮ್ಲಾ ಒಪ್ಪಂದ ಅಂತ ಸಹಿಯ ಮೇಲೆ ಸಹಿ ಹಾಕಲಾಯಿತು. ಎಲ್ ಒ ಸಿ ವಿಚಾರ ಹಾಗೇ ಉಳಿಯಿತು. ಪಿಒಕೆ ಅಲ್ಲೇ ಉಳಿಯಿತು. ಭಯೋತ್ಪಾದಕರ ಹೆಬ್ಬಾಗಿಲು ಇನ್ನೂ ಈಗಲೂ ತೆರೆದೇ ಇದೆ.

₹120   ₹107

ಅಂಕುರ|Ankura

nil

₹250   ₹223

ಅಕ್ಕಯ್ | Akkay

nil

₹300   ₹267

ಅಕ್ಕರೆ | Akare

#

₹200   ₹178

ಅಕ್ಷಯ ಕಾವ್ಯ \ Akshaya kavya

ತಿರುಮಲೇಶ್ ಕೆ ವಿ

₹350   ₹312

Sold Out
ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್ | Akhanda Rashtra Tapaswini Ahalyaabai Holkar

ಅಹಲ್ಯಾ ಪಾಯಿ ಹೊಳ್ಳರ್ ಎಂಬ ಮೇರು ವ್ಯಕ್ತಿತ್ವವು ಪುಣ್ಯಭೂಮಿ ಭಾರತದಲ್ಲಿ ಜನ್ಮತಾಳಿ 300 ವಸಂತಗಳು ತುಂಬಲಿದೆ. ಜೀವನದುದ್ದಕ್ಕೂ ಎದುದಾದ ಕಷ್ಟಗಳ ಸರಮಾಲೆಯ ನಡುವಿನಲ್ಲೂ ತನ್ನ ಪ್ರಜೆಗಳ ಹಿತಕ್ಕಾಗಿ, ಭಾರತದ ಏಕಾತ್ಮತೆಗಾಗಿ ಕಾರ್ಯ ನಿರ್ವಹಿಸಿ. ತನ್ನ ಸಮಸ್ತ ಸಂಪತ್ತು, ಅಧಿಕಾರ ಎಲ್ಲವೂ ಶಿವನಿಗೆ ಸೇರಿದ್ದಾಗಿದ್ದು ತಾನು ಕೇವಲ ಅವನ ಅಜ್ಞಾಪಾಲನೆ ಮಾಡುತ್ತಿದೀನಿ ಎಂಬ ಭಾವದಿಂದ ರಾಜ್ಯಭಾರ ಮಾಡುತ್ತಿದ್ದ ದೇಶ ಹಿಂದೆಂದೂ ಕಂಡಿಲ್ಲದ ಅಪರೂಪದ ವ್ಯಕ್ತಿತ್ವ. ಪದಕೀಯರ ದಾಳಿ, ಆಕ್ರಮಣಗಳ ನಡುವೆಯೂ ತನ್ನ ರಾಜ್ಯವನ್ನು ಸಮೃದ್ಧಗೊಳಿಸುತ್ತಾ ಇಡೀ ಭಾರತದ ಸಾಂಸ್ಕೃತಿಕ ವೈಭವವನ್ನು, ರಾಷ್ಟ್ರೀಯ ಚೇತನವನ್ನು, ಭಾರತದ ಏಕಾತ್ಮತೆಯನ್ನು ಮರು ಸ್ಥಾಪಿಸಲು ಶ್ರಮಿಸಿದವರು- 'ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಳರ್". ಪ್ರಸ್ತುತ ಕೇಂದ್ರ ಸರ್ಕಾರದ ಹಲವಾರು ಜನಪರ ಯೋಜನೆಗಳನ್ನು ನೋಡಿದಾಗ ಲೋಕಮಾತೆ ಅಹಲ್ಯಾಬಾಯಿ ಹೊಳ್ಳರರ ಅಂದಿನ ರಾಜಕೀಯ, ಸಾಮಾಜಿಕ ನಿಲುವುಗಳೇ ಸ್ಫೂರ್ತಿ ಇರಬಹುದು ಎಂದನಿಸದೇ ಇರದು. ಮೇಘಾ ಪ್ರಮೋದ್

₹120   ₹107

ಅಂಗಡಿ/Angadi

nil

₹110   ₹98

ಅಗಮ್ಯ | Agamya

nil

₹140   ₹125