#
nil
ಆವರಣಗಳಿಂದ ಕಳಚಿಕೊಂಡ ಆತ್ಮದ ಹೊನಲು ಈ ಕವಿತೆಗಳಲ್ಲಿವೆ.. ವಿವರಿಸಲು ಹೋದರೆ ಮಾತು ಸೋಲುತ್ತದೆ. ಈ ಕವಿತೆಗಳನ್ನು ಓದಿದಾಗ, ಒಂದು ವಿಚಿತ್ರವಾದ ನಿರುಮ್ಮಳ ಶಾಂತ ಸ್ಥಿತಿಯ ಅನುಭೂತಿ ಉಂಟಾಗುತ್ತದೆ.
ಪ್ರೀತಿನಿ ಧನಂಜಯ ಅವರ “ನಿಷಿತೆ”. ಈ ಕಾದಂಬರಿಯು ಮನೋವೈಜ್ಞಾನಿಕ ಥ್ರಿಲ್ಲರ್ ಆಗಿದ್ದು, ಪ್ರೀತಿನಿ ಅವರು ತಮ್ಮ ಮೊದಲ ಕೃತಿಯಲ್ಲೇ ಇಂಥದ್ದೊಂದು ಪ್ರಯೋಗಕ್ಕೆ ಅಣಿಯಾಗಿದ್ದು ಮೆಚ್ಚಬೇಕಾದ ಸಂಗತಿ. ದೆವ್ವ, ಭೂತ, ವಾಸ್ತವ, ಕಲ್ಪನೆ ಮತ್ತು ವೈಜ್ಞಾನಿಕ ವಿಷಯಗಳ ಸುತ್ತಲೇ ಸುತ್ತುವ ಈ ಕಾದಂಬರಿಯ ಮೂಲಕ ನಿಜಕ್ಕೂ ದೆವ್ವ ಭೂತಗಳಿಗೆ ಅಸ್ತಿತ್ವ ಇದೆಯೋ? ಇಲ್ಲವೋ? ಎನ್ನುವ ವೈಚಾರಿಕತೆಯ ಬೆಳಕು ಚೆಲ್ಲಲು ಲೇಖಕಿ ಪ್ರಯತ್ನಿಸಿದ್ದಾರೆ. ಎಷ್ಟೊಂದು ಸಿನೆಮಾಗಳನ್ನು ನೋಡಿದರೂ ದೆವ್ವ ಭೂತಗಳ ಬಗೆಗಿನ ಕುತೂಹಲ ತಣಿಯದವರಿಗೆ ಈ ಕೃತಿ ರಸಾನುಭವ ನೀಡಬಲ್ಲುದು ಮತ್ತು ಒಂದೊಳ್ಳೆ ಎಂಟರ್ಟ್ರೈನರ್ ಆಗಬಲ್ಲುದು.
ಮಂಗಳೂರು ನಗರ ಹಲವು ಬದುಕುಗಳ ವಿವಿಧ್ಯಮಯ ನಗರ. ವಿವಿಧ ಭಾಷೆ, ಸಂಸ್ಕೃತಿ, ಧರ್ಮ, ಹಾಗೂ ಪಾಕ ವೈವಿಧ್ಯತೆಗಳನ್ನು ಹಿತವಾಗಿ ತನ್ನ ಜನರಿಗೆ ದೊರಕಿಸುವ ಉದಾರನಗರ ಎನಿಸಿಕೊಂಡಿದೆ.
ನರಸಿಂಹಮೂರ್ತಿ ಎಂ ಎಸ್
Showing 6721 to 6750 of 9303 results