ಯಂಡಮೂರಿ ವೀರೇಂದ್ರನಾಥ್ ಯಂಡಮೂರಿ ವೀರೇಂದ್ರನಾಥ್ ಒಬ್ಬ ಭಾರತೀಯ ಕಾದಂಬರಿಕಾರರು ಮತ್ತು ಚಿತ್ರಕಥೆಗಾರರು. ಇವರು ತೆಲುಗು ಭಾಷೆಯಲ್ಲಿನ ಕೃತಿಗಳಿಗೆ ಹೆಸರುವಾಸಿಯಾಗಿದ್ದಾರೆ.ಅವರು ತಮ್ಮ ಸಾಮಾಜಿಕವಾಗಿ ಸಂಬಂಧಿತ ಬರಹಗಳು ಮತ್ತು ಯೂಟ್ಯೂಬ್ ವೀಡಿಯೊಗಳೊಂದಿಗೆ ಯುವ ಪೀಳಿಗೆಯ ಮೇಲೆ ಪ್ರಭಾವ ಬೀರುತ್ತಾರೆ. ಅವರ ಬರಹಗಳಲ್ಲಿ ಅವರು ಬಡತನ, ಪೂರ್ವಾಗ್ರಹಗಳು ಮತ್ತು ಮೂಢನಂಬಿಕೆಗಳಂತಹ ಭಾರತದಲ್ಲಿನ ಅನೇಕ ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಮತ್ತು ಸಾಮಾಜಿಕವಾಗಿ ಜವಾಬ್ದಾರಿಯುತವಾಗಿರಲು ಜನರನ್ನು ಪ್ರೋತ್ಸಾಹಿಸುತ್ತಾರೆ. ಅವರು ಸಾಹಿತ್ಯದ ಆದರ್ಶವಾದಿ ಮತ್ತು Read More...
ದೂರದ ಬಾಂಬೆಯಲ್ಲಿ ದೀರ್ಘಕಾಲದಿಂದ ನೆಲೆಸಿದ್ದರೂ ಮಿತ್ರಾ ವೆಂಕಟರಾಜ ಅವರ ಭಾಷೆ ಒಂದಿಷ್ಟೂ ಬದಲಾಗಿಲ್ಲ. ಆಕರ್ಷಕ ಕಥನಶೈಲಿ ಅವರದು. ಬಿಟ್ಟು ಹೋಗಿರುವ ನೆಲದ ಬೇರುಗಳು ಇನ್ನೂ ಆಳಕ್ಕಿಳಿದಿವೆ. 'ಕುಂದಾಪ್ರ ಕನ್ನಡ'ದ ಕೆಲವು ಕಥೆಗಳೂ ಇಲ್ಲಿವೆ. ಇದು ಅವರ ನಾಲ್ಕನೆಯ ಕಥಾ ಸಂಕಲನ, ಮಿತ್ರಾರವರು ತಮ್ಮ ಕತೆಗಳಲ್ಲಿ ಅನ್ವೇಷಿಸುವ ವಿಷಯಗಳು, ಪಾತ್ರಗಳ ಸಾಮಾಜಿಕ ಕೌಟುಂಬಿಕ ನೆಲೆಗಳು ಮತ್ತು ಬದಲಾಗುವ ಸಾಮಾಜಿಕ ಪರಿವರ್ತನೆಯ ಪ್ರಭಾವಗಳು ಬೆರಗುಗೊಳಿಸುವಷ್ಟು ವೈವಿಧ್ಯಮಯ. ಸ್ತ್ರೀ ಪ್ರಧಾನ ಕಥೆಗಳು ಇಲ್ಲಿಯ ವಿಶೇಷ. ಕಥೆಗಳು ಮುಗಿದರೂ ಕಥಾವಸ್ತು ಮನಸ್ಸಿನಿಂದ ಮಾಸುವುದೇ ಇಲ್ಲ. ಅವರ ಕಥನಗಾರಿಕೆಯ ಶಕ್ತಿಯೇ ಅದು. ಹೊರ ರಾಜ್ಯದಲ್ಲಿ ನೆಲಸಿದ್ದರೂ ಕನ್ನಡ ಕಥಾಪ್ರಪಂಚವನ್ನು ವಿಸ್ತರಿಸುತ್ತಿರುವ ಕೆಲವೇ ಲೇಖಕಿಯರಲ್ಲಿ ಒಬ್ಬರು ಮಿತ್ರಾ ವೆಂಕಟರಾಜ ಅವರು
nil
ಎರಡು ಗಂಟೆ ಕೆಲಸ ಮಾಡುವ ವೇಳೆಗೆ ಅವನ ಮನಸ್ಸಿಗೆ ಜೋರಾಗಿ ಕಿರುಚ ಬೇಕೆನ್ನಿಸಿತು. ಉಸಿರಾಡಲು ಕಷ್ಟವಾಗಿ ಹೊರಗೆದ್ದುಬಂದ
#
ತೀ ನಂ ಶ್ರೀಕಂಠಯ್ಯ (ತೀ ನಂ ಶ್ರೀ)
Showing 2311 to 2340 of 5299 results