• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ಪದವ್ಯೂಹ | Padhahuha

ಅ.ನಾ. ಪ್ರಹ್ಲಾದರಾವ್

₹100   ₹89

ಪದಸಂಪದ | Padhasampadha

ಅ.ನಾ. ಪ್ರಹ್ಲಾದರಾವ್

₹120   ₹107

ಪದಸಾಗರ | Padasagara

nil

₹150   ₹134

ಪದ್ದಣ ಮನೋರಮೆ | Paddanna Manorame

ಶಾಲಿನಿಯದ್ದು ರಕ್ತಗತೆ ಪ್ರತಿಭೆ. ಅಪ್ಪನಂತೆ ಅಕ್ಷರಗಳ ಜತೆ, ವಾಕ್ಯಗಳ ಜತೆ ಪದಗಳ ಜತೆ ಸರಸವಾಡುವ ಚತುರೆ ಕೀ ಬೋರ್ಡ ಮೇಲೆ ಬೆರಳಾಡಿಸಲು ಹೊರಟರೆ ಒಂದು ಸಶಕ್ತ ಲೇಖನ ಸಿದ್ಧವಾದಂತೆಯೇ ಹಾಗೆಯೇ ಹೊಂಚು ಹಾಕಿ ಕಥೆ ಬರೆಯಲು ಹೊರಟರೆ ಜೀವನನ್ಯುಸ್ ವಿಷಯಗಳು ಕೂಡ ರೂಪ ಪಡೆಯುವ ಚಮತ್ಕಾರವನ್ನೊಮ್ಮೆ ನೀವು ನೋಡಬೇಕು. - ಗಣೇಶ್ ಕಾಸರಗೋಡು ಖ್ಯಾತ ಸಿನಿ ಪತ್ರಕರ್ತರು, ಲೇಖಕರು.

₹150   ₹134

ಪದ್ಮಭೂಷಣ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು | Padmabhushana Dr Shri Shri Shivakumara Mahaswamigalu

ಇದು ಪುರಾಣ ಗ್ರಂಥವಲ್ಲ, ಪ್ರಮಾಣ ಗ್ರಂಥ. ಪ್ರಪಂಚೀಕರಣದ ಪ್ರವಾಹದಲ್ಲಿ ಸಹಜ ಜೀವನದ ಮೌಲ್ಯಗಳೇ ಸಾಮೂಹಿಕವಾಗಿ ಆತಂಕಕ್ಕೆ ಒಳಗಾಗಿರುವ ಇಂದಿನ ಕಳವಳಕಾರಿ ಸನ್ನಿವೇಶದಲ್ಲಿ ಇಂತಹ ಚಿಂತನಶೀಲ ಗ್ರಂಥಗಳು ನಮಗೆ ಸಾಂತ್ವನ ನೀಡುತ್ತವೆ. ಈ ಗ್ರಂಥದ ಲೇಖಕರು ಇದನ್ನು ಬರೆಯುವ ಲೇಖನಿಯಲ್ಲಿ, ಕಾಗದದ ಹಾಳೆಯಲ್ಲಿ ಲಿಂ.ಪೂಜ್ಯಶ್ರೀಗಳನ್ನೇ ಕಂಡಿದ್ದಾರೆ. ತಾವು ಕಂಡ ಆ ಮಹಾದಾರ್ಶನಿಕ ಗುರುವಿನ ದರ್ಶನ ಓದುಗರಿಗೂ ದೊರೆಯುವಂತೆ ಮಾಡಿದ್ದಾರೆ.

₹1500   ₹1335

ಪನ್ನೀರು | Paneeru

ಜರಗನಹಳ್ಳಿ ಶಿವಶಂಕರ್

₹140   ₹125

ಪಯಣ | Payana

nil

₹100   ₹89

ಪರವಶ/Paravasha

nil

₹175   ₹156

ಪರಸ್ಪರ ಮತ್ತಿತರ ಕತೆಗಳು | Paraspara Mattitara Kathegalu

ವಿಶಿಷ್ಟ ಸಂವೇದನೆಗಳಿಂದ ರೂಪುಗೊಂಡ ಈ ಕಥೆಗಳನ್ನು ಒಂದು ಸೀಮಿತ ಸಾಹಿತ್ಯದ ವಾದದ ಚೌಕಟ್ಟಿಗೆ ತಂದು ಕೂಡಿಸುವದು ಸಾಧ್ಯವಾಗುವದಿಲ್ಲ. ಬಹುತೇಕ ಎಲ್ಲಾ ಕಥೆಗಳು ಭಾರತದ ಸಾಮುದಾಯಿಕ ಪ್ರಜ್ಞೆಯನ್ನು ಎತ್ತಿ ಹಿಡಿದಿವೆ

₹150   ₹128

ಪರಾಶರ ಕಂಡ ಪರತತ್ವ | parashara kanda Paratatva

ಬನ್ನಂಜೆ ಗೋವಿಂದಾಚಾರ್ಯ

₹225   ₹200

ಪರಿಧಿ | Paridhi

₹240   ₹214

ಪರಿಸರ ನಿಘಂಟು | Parisara Nighantu

...ಒಂದು ಶಾಸ್ತ್ರನಿರ್ಮಾಣಕ್ಕೆ ನೆರವಾಗಬಲ್ಲ ಪದಗಳ ಪ್ರಪಂಚವನ್ನೇ ಪರಿಚಯ ಮಾಡಿಕೊಡುವ 'ಪರಿಸರ ನಿಘಂಟು' ಇದೀಗ ಇಬ್ಬರು ತರುಣ ಮಿತ್ರರ ಸಾಹಸದ ಪರಿಣಾಮವಾಗಿ ಕನ್ನಡದಲ್ಲಿ ಮೊಟ್ಟಮೊದಲಿಗೆ ಸಿದ್ಧವಾಗಿದೆ. ...ಇದು ಪರಿಸರ ವಿಜ್ಞಾನಕ್ಕೆ ಸಂಬಂಧಪಟ್ಟ ಕೇವಲ ಪಾರಿಭಾಷಿಕ ಪದಗಳ ನಿಘಂಟಲ್ಲ; ಒಟ್ಟಾರೆಯಾಗಿ ಪರಿಸರ ವಿಜ್ಞಾನದ 'ಭಾಷಿಕ ನಿಘಂಟು', ಕನ್ನಡದಲ್ಲಿ ಪರಿಸರ ವಿಜ್ಞಾನವನ್ನು ತಿಳಿದುಕೊಳ್ಳಬೇಕೆನ್ನುವವರಿಗೆ, ಬರೆಯಬೇಕೆನ್ನುವವರಿಗೆ ಈ ಕುರಿತ ಜಾಗತಿಕ ತಿಳುವಳಿಕೆಯನ್ನು ಹಿಡಿದಿರಿಸಿದ ಭಾಷೆಯನ್ನು ಪರಿಚಯ ಮಾಡಿಕೊಡುವ ನಿಘಂಟು. ಆದ ಕಾರಣವೇ ಈ ನಿಘಂಟುಕಾರರ ಉದ್ದೇಶ, ಪರಿಸರ ವಿಜ್ಞಾನಕ್ಕೆ ಸಂಬಂಧಪಟ್ಟ ಯಾವುದೇ ಪದಕ್ಕೆ ಇರಬಹುದಾದ ಅರ್ಥವನ್ನು ಸೂಚಿಸಿ ವಿರಮಿಸುವಷ್ಟಕ್ಕೆ ಸೀಮಿತವಾಗಿಲ್ಲ.. -ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಡಾ. ಟಿ.ಎಸ್. ವಿವೇಕಾನಂದ.. ಪರಿಸರವಾದವನ್ನು ಸೃಜನಾತ್ಮಕವಾಗಿ ಪುನರಾವಲೋಕನಕ್ಕೊಳಪಡಿಸಿದ ಮಹತ್ವದ ಕೃತಿ 'ಭೂಮಿಗೀತೆ', ತೇಜಸ್ವಿಯವರೊಂದಿಗೆ ಕೂಡಿ ಮಾಡಿದ 'ಕಿರಿಯರಿಗಾಗಿ ಪರಿಸರ', ಭಾರತದ ವೃಕ್ಷಗಳನ್ನು ಕುರಿತು ನಿರ್ಮಿಸಿದ 'ಹಸಿರ ಕೊಳಲು', ಹಂಪಿ ವಿಶ್ವವಿದ್ಯಾಲಯದ ಡಿ.ಲಿಟ್ ಪದವಿಯನ್ನು ದೊರಕಿಸಿಕೊಟ್ಟ ಅಧ್ಯಯನದ ಪುಸ್ತಕರೂಪ 'ಪರಿಸರ ಕಥನ' ಇವರ ಮಹತ್ವದ ಕೃತಿಗಳಲ್ಲಿ ಕೆಲವು. ಹಲವಾರು ಬಹುಮಾನಿತ ಕಥೆ, ಪದ್ಯಗಳೊಂದಿಗೆ ಜಿಮ್ ಕಾರ್ಬೆಟ್‌ರ ಇಡೀ ಶಿಕಾರಿ ಕಥೆಗಳ ಕನ್ನಡ ರೂಪಾಂತರ ಇವರ ಹೆಸರಿನಲ್ಲಿದೆ. ಭೂಮಿಗೀತೆ ಕೃತಿಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ಇವರ ಮಹತ್ವಾಕಾಂಕ್ಷೆಯ ಪ್ರಯತ್ನ 'ಪರಿಸರ ನಿಘಂಟು' ಭಾರತೀಯ ಭಾಷೆಗಳಲ್ಲಿಯೇ ಮೊದಲ ಪ್ರಯತ್ನ. ಇದು ಕನ್ನಡದ ಪರಿಸರ ಸಾಹಿತ್ಯದಲ್ಲಿಯೇ ಒಂದು ನಿರ್ಣಾಯಕ ಮೈಲುಗಲ್ಲು ಸಹ ಸಂಪಾದಕರಾದ ಶೇಷಗಿರಿ ಜೋಡಿದಾ‌ರ್ ಈ ಪ್ರಯತ್ನದ ಜೊತೆಗಾರ. -ಪ್ರೊ. ಕಿ.ರಂ. ನಾಗರಾಜ,

₹625   ₹531