• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ಅಮೋಘವರ್ಷ | Amoghavarsha

“ಅಮೋಘವರ್ಷ” ಇದೊಂದು ಸಂಶೋಧನಾತ್ಮಕ ಐತಿಹಾಸಿಕ ಕಾದಂಬರಿ. ಒಂಭತ್ತನೆಯ ಶತಮಾನದಲ್ಲಿ ಮಾನ್ಯಖೇಟವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಆಳಿದ ರಾಷ್ಟ್ರಕೂಟ ದೊರೆ ಅಮೋಘವರ್ಷ ಬಿರುದಾಂಕಿತ ನೃಪತುಂಗ, ಮಗಧದ ಸಾಮ್ರಾಟ ಅಶೋಕನಂತೆ ಶಾಂತಿ ಮಾರ್ಗದಲ್ಲಿಯೇ ವಿಸ್ತಾರವಾದ ರಾಜ್ಯವನ್ನು ಆಳಿದವನು. ಅಶೋಕ ಬೌದ್ಧಧರ್ಮವನ್ನು ಅವಲಂಬಿಸಿದರೆ ನೃಪತುಂಗ ಜೈನಧರ್ಮವನ್ನು ಅವಲಂಬಿಸಿದವನು. ಅಮೋಘವರ್ಷ” ಕಾದಂಬರಿ ರಾಷ್ಟ್ರಕೂಟರ ಕುರಿತು ಪೂರ್ಣ ಪ್ರಮಾಣದಲ್ಲಿ ಅರಿತುಕೊಳ್ಳುವುದಕ್ಕೆ ಸಹಾಯಕಾರಿಯಾಗಲಿದೆ. ಲೇಖಕರಾದ ಲಕ್ಷ್ಮಣ ಕೌಂಟೆ ಅವರು ಹಲವು ಗ್ರಂಥಗಳನ್ನು ಅಧ್ಯಯನ ಮಾಡಿ ಈ ಕೃತಿಯನ್ನು ರಚಿಸಿದ್ದು ರಾಷ್ಟ್ರಕೂಟರ ಕುರಿತು ಇದುವರೆಗೂ ಪ್ರಕಟವಾದ ಎಲ್ಲ ಕಾದಂಬರಿಗಳಿಗಿಂತಲೂ ಭಿನ್ನವೂ ವಿಶಿಷ್ಠವೂ ಆಗಿದೆ.

₹420   ₹357

ಅಮ್ಮಿ//ammi/

nil

₹470   ₹418

ಅಯನ | Aayana

nil

₹140   ₹125

ಅರಮನೆ

nil

₹500   ₹445

ಅರವತ್ತರ ನಂತರ ಮರಳಿ ಅರಳಿ | Aravattara Nantara Marali Arali

ಜೀವನದ ಕೊನೆಯ ಹಂತಗಳನ್ನು ಅಲ್ಲಗಳೆದು ಸದಾ ಯೌವ್ವನ, ಯಶಸ್ಸನ್ನೇ ಹುಡುಕಿ ಮೆರೆಸುವ ಇತ್ತೀಚಿನ ಸಮಾಜದಲ್ಲಿ, ಹೆಚ್ಚುತ್ತಿರುವ ವೃದ್ಧರ ಸಂಖ್ಯೆಯು ಒಂದು ನಿಜವಾದ ಸಂಗತಿ. ಈ ವಯೋವರ್ಗದ ಅವಶ್ಯಕತೆಗಳು, ಅವರು ಎದುರಿಸಬಹುದಾದ ಸಮಸ್ಯೆಗಳು ಹಾಗು ಅವುಗಳನ್ನು ನಿಭಾಯಿಸುವ ಹಲವಾರು ಸಾಧ್ಯತೆಗಳನ್ನು ವಿವರಿಸುವ ಪುಸ್ತಕ ಇದು. ತಿಳಿ ಹಾಸ್ಯದೊಂದಿಗೆ ಸಾಮಾನ್ಯವಾಗಿ ಒಪ್ಪಿಕೊಳ್ಳಲು ಹಿಂಜರಿಯುವ ವಿಷಯಗಳನ್ನು ಬಿಡಿಸಿ ಹೇಳಿ, ಮುಗುಳ್ನಗೆಯಿಂದ ಮುಪ್ಪನ್ನು ಕೂಡ ಧೈರ್ಯದಿಂದ ಆಲಿಂಗಿಸಿ ಮುನ್ನಡೆಯುವುದಕ್ಕೆ ಒಂದು ಮಾರ್ಗಸೂಚಿ. ಡಾ।। ಸರಸ್ವತಿ ಐತಾಳ್‌ ಅವರು ಬೆಂಗಳೂರಿನ ಸಂಜಯನಗರದಲ್ಲಿ ಕಳೆದ 20 ವರ್ಷಗಳಿಂದ ವೈದ್ಯೆ ವೃತ್ತಿಯನ್ನು ನಡೆಸಿಕೊಂಡು ಬಂದಿದ್ದಾರೆ. ಅವರಿಗೆ ಗ್ರಾಮಾಂತರ ವೈದ್ಯಕೀಯ ಸೇವೆ, ಜೀವನ ಶೈಲಿಯ ರೋಗಗಳು (ಮಧುಮೇಹ), ಮಹಿಳೆಯರು ಹಾಗು ವೃದ್ಧರ ಆರೋಗ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಕಾಳಜಿ. ಅದರ ಫಲಶ್ರುತಿಯೇ ಅವರ ಈ ಮೊದಲನೆಯ ಪುಸ್ತಕ `ಅರವತ್ತರ ನಂತರ ಮರಳಿ ಅರಳಿ'.

₹160   ₹142

ಅರಸಿಕರಲ್ಲ

nil

₹95   ₹85

ಅರಳಿಮರ/aralimara

nil

₹120   ₹107