ಅ.ನಾ. ಪ್ರಹ್ಲಾದರಾವ್
nil
#
ಶಾಲಿನಿಯದ್ದು ರಕ್ತಗತೆ ಪ್ರತಿಭೆ. ಅಪ್ಪನಂತೆ ಅಕ್ಷರಗಳ ಜತೆ, ವಾಕ್ಯಗಳ ಜತೆ ಪದಗಳ ಜತೆ ಸರಸವಾಡುವ ಚತುರೆ ಕೀ ಬೋರ್ಡ ಮೇಲೆ ಬೆರಳಾಡಿಸಲು ಹೊರಟರೆ ಒಂದು ಸಶಕ್ತ ಲೇಖನ ಸಿದ್ಧವಾದಂತೆಯೇ ಹಾಗೆಯೇ ಹೊಂಚು ಹಾಕಿ ಕಥೆ ಬರೆಯಲು ಹೊರಟರೆ ಜೀವನನ್ಯುಸ್ ವಿಷಯಗಳು ಕೂಡ ರೂಪ ಪಡೆಯುವ ಚಮತ್ಕಾರವನ್ನೊಮ್ಮೆ ನೀವು ನೋಡಬೇಕು. - ಗಣೇಶ್ ಕಾಸರಗೋಡು ಖ್ಯಾತ ಸಿನಿ ಪತ್ರಕರ್ತರು, ಲೇಖಕರು.
ಇದು ಪುರಾಣ ಗ್ರಂಥವಲ್ಲ, ಪ್ರಮಾಣ ಗ್ರಂಥ. ಪ್ರಪಂಚೀಕರಣದ ಪ್ರವಾಹದಲ್ಲಿ ಸಹಜ ಜೀವನದ ಮೌಲ್ಯಗಳೇ ಸಾಮೂಹಿಕವಾಗಿ ಆತಂಕಕ್ಕೆ ಒಳಗಾಗಿರುವ ಇಂದಿನ ಕಳವಳಕಾರಿ ಸನ್ನಿವೇಶದಲ್ಲಿ ಇಂತಹ ಚಿಂತನಶೀಲ ಗ್ರಂಥಗಳು ನಮಗೆ ಸಾಂತ್ವನ ನೀಡುತ್ತವೆ. ಈ ಗ್ರಂಥದ ಲೇಖಕರು ಇದನ್ನು ಬರೆಯುವ ಲೇಖನಿಯಲ್ಲಿ, ಕಾಗದದ ಹಾಳೆಯಲ್ಲಿ ಲಿಂ.ಪೂಜ್ಯಶ್ರೀಗಳನ್ನೇ ಕಂಡಿದ್ದಾರೆ. ತಾವು ಕಂಡ ಆ ಮಹಾದಾರ್ಶನಿಕ ಗುರುವಿನ ದರ್ಶನ ಓದುಗರಿಗೂ ದೊರೆಯುವಂತೆ ಮಾಡಿದ್ದಾರೆ.
ಜರಗನಹಳ್ಳಿ ಶಿವಶಂಕರ್
ವಿಶಿಷ್ಟ ಸಂವೇದನೆಗಳಿಂದ ರೂಪುಗೊಂಡ ಈ ಕಥೆಗಳನ್ನು ಒಂದು ಸೀಮಿತ ಸಾಹಿತ್ಯದ ವಾದದ ಚೌಕಟ್ಟಿಗೆ ತಂದು ಕೂಡಿಸುವದು ಸಾಧ್ಯವಾಗುವದಿಲ್ಲ. ಬಹುತೇಕ ಎಲ್ಲಾ ಕಥೆಗಳು ಭಾರತದ ಸಾಮುದಾಯಿಕ ಪ್ರಜ್ಞೆಯನ್ನು ಎತ್ತಿ ಹಿಡಿದಿವೆ
ಬನ್ನಂಜೆ ಗೋವಿಂದಾಚಾರ್ಯ
Showing 2821 to 2850 of 5440 results