• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Sub Categories

Authors

Languages

Book Type

Clear All
Filter
ಪತ್ರಕರ್ತನ ಪಯಣ | Patrakartana Payana

ಹಿರಿಯರಾದ ಕೊಡಸೆ ಸರ್. ನಾನು ಅದೆಷ್ಟೋ ಸಲ ನನ್ನಲ್ಲಿಯೇ ಅಂದುಕೊಂಡದ್ದಿದೆ. ಪ್ರತಿಭೆ ಮತ್ತು ಕಠಿಣ ಶ್ರಮ ಎರಡೂ ಒಟ್ಟಿಗೇ ಸೇರಿದರೆ ಏನಾಗಬಹುದು ಎಂಬುದಕ್ಕೆ ನೀವೊಂದು ತಾಜಾ ಉದಾಹರಣೆಯಾಗಿ ನಿಲ್ಲಬಲ್ಲರಿ!! ನೀವು ಪತ್ರಿಕಾ ಕ್ಷೇತ್ರದಲ್ಲಿ ನಿಮ್ಮ ಬರವಣಿಗೆಯಿಂದ, ಪ್ರಾಮಾಣಿಕ ಕೆಲಸದಿಂದ, ಕರ್ತೃತ್ವಶಕ್ತಿಯಿಂದ, ಜಾಣ್ಯ, ದಕ್ಷತೆಗಳಿಂದ, ಹುರುಪು, ಹುಮ್ಮಸ್ಸಿನಿಂದ, ನಿರಂತರ ಚಿಂತನಶೀಲತೆಯಿಂದ, ಕಳಕಳಿ-ಕಾಳಜಿಯಿಂದ. ಕರ್ತವ್ಯ ನಿಷ್ಠೆಯಿಂದ ಮಾಡಿರುವ ಸೇವೆ ಅನುಪಮವಾದುದು. ಪ್ರೊ. ಓಂಕಾರ ಕಾಕಡೆ

₹375   ₹319

Buy Now
ಮಂಡ್ಯ ರಮೇಶ್ ನಟನ ಕಥೆ | Mandya Ramesh Natana Kathe

ನಟನ ಕಥೆ. ಮಂಡ್ಯ ರಮೇಶ್ ಕಟ್ಟಿದ ನಾಟಕ ಕೂಟದ ಸಾಹಸಗಾಥೆ. ಭೂಮಿ ಪಡೆಯುವುದರಿಂದ ಕಟ್ಟಡ ಕಟ್ಟುವವರೆಗಿನ ಬವಣೆಗಳು ಮನಸ್ಸನ್ನು ತಟ್ಟುತ್ತವೆ.

₹250   ₹213

Buy Now
ಮೇರುನಟ – ದೇಶಕ್ಕೊಬ್ಬ ದುರಂತ ನಾಯಕ | Merunata

`ಒಬ್ಬ ತಾರೆಯ ಎಂಟ್ರಿ ಮತ್ತು ಎಗ್ಸಿಟ್ ಅದ್ಭುತವಾಗಿರಬೇಕು; ನೆನಪಿನಲ್ಲಿಡುವಂತಿರಬೇಕು’ ಎಂದು ಚಿತ್ರರಸಿಕರ ಮನದ ಅನಭಿಷಿಕ್ತ ದೊರೆಯಾಗಿ ಮೆರೆದ ಡಾ.

₹120   ₹102

Buy Now
ಹಂಸಾಕ್ಷರ | Hamsakshara

“ನೀನಾ ಭಗವಂತ” ಎನ್ನುತ್ತಾ ಕನ್ನಡ ಸಿನಿ ಸಾಹಿತ್ಯಕ್ಕೆ ಹಂಸಲೇಖ ಕಾಲಿಟ್ಟು ಐವತ್ತು ವರ್ಷಗಳಾಗಿ ಹೋದವು, ಈ ವರ್ಷ ಹಂಸಾಭಿಮಾನಿಗಳಿಗೆ ಡಬಲ್ ಖುಷಿ, ಒಂದು ಕಡೆ ಹಂಸಲೇಖ ಕನ್ನಡ ಸಿನಿ ಸಾಹಿತ್ಯಕ್ಕೆ ಪಾದಾರ್ಪಣೆ ಮಾಡಿ ಐದು ದಶಕಗಳಾದರೆ, ಮತ್ತೊಂದು ಕನ್ನಡ ಸಂಸ್ಕೃತಿಯ ಹಬ್ಬ ದಸರಾಗೆ ಚಾಲನೆ ನೀಡಿದ್ದು ಹಂಸಲೇಖಾರೇ. ಈ ಡಬಲ್ ಖುಷಿಯನ್ನ ತ್ರಿಬಲ್ ಖುಷಿಯಾಗಿಸಲು ಈ ಪುಸ್ತಕ ಸಣ್ಣ ನೆಪವಷ್ಟೇ.

₹160   ₹136

Buy Now
ಹೃದಯದ ಮಾತು | Hrudayada Mathu

ಅಸಲಿಗೆ ಹೃದಯವೆಂದರೆ ಏನು? ಪ್ರೀತಿ, ದ್ವೇಷ, ಕೋಪ-ತಾಪ, ಆಘಾತ ಎಲ್ಲವನ್ನೂ ಯಾಕೆ ಹೃದಯಕ್ಕೆ ಸಮೀಕರಿಸುತ್ತೇವೆ? ‘ಅವನು ಬಹಳ ಹೃದಯವಂತ ಬಿಡಲೇ’ ಎಂದು ಮೆಚ್ಚುಗೆಯಿಂದ ಮಾತನಾಡುವ ನಾವು ‘ತೀರಾ ನೊಂದ ಹೃದಯ ಕಣೋ ಅವಳದ್ದು!’ ಎಂದೂ ಉದ್ಗಾರ ತೆಗೆಯುತ್ತೇವೆ.

₹160   ₹136

Buy Now