• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ಭೂಗೋಳ | Bhoogola

ಜೆ ರಂಜಾನ್ , ವಿ ಸಿ ರುದ್ರಾಣಿ

₹125   ₹111

ಭೂಗೋಳ ರಸಾಯನ | Bhogula rasayana

ಎವಿ ನಾಗರಾಜ್ ಯಾದವ್

₹495   ₹441

ಭೂಗೋಳ ವಿಸ್ಮಯ | Bhoogola vismaya

ಆರ್ ತರುಣ್ ಕುಮಾರ್

₹325   ₹289

ಭೂಗೋಳಶಾಸ್ತ್ರ | Bhoogolasasthra

ಕೆ ಯು ಮಂಜುನಾಥ್ , ಅಶೋಕ್ ಹಂಜಗಿ , ಸಾವಿತ್ರಿ ಹಂಜಗಿ

₹180   ₹160

ಭೂಮಿತಾಯಿ

nil

₹275   ₹245

ಭೈರ | Bhaira

ಆನೆ ಬಂತೊಂದಾನೆ. ಯಾವೂರಾನೆ? ಇಲ್ಲಿಗ್ಯಾಕೆ ಬಂತು? ತಾಯಿ ಹುಡುಕಿಕೊಂಡು ಬಂತು. ತಾಯಿ ಸಿಗದೆ ಬೇಜಾರಾಗಿ, ಬಾಲ ಅಲ್ಲಾಡಿಸ್ಕೊಂಡು ಆಯ್ತು ಎನ್ನುವ ಶಿಶುಗೀತೆಯ ಎನ್ನುವ ಶಿಶುಗೀತೆಯನ್ನು ಗುಣುಗುಡುತ್ತಾ "ಭೈರ" ಎಂಬ ಈ ಮಕ್ಕಳ ಕಾದಂಬರಿ "ಭೈರಾಪುರ"ದ ಆನೆಯ ಹಿಂಡಿನ ಸುತ್ತಮುತ್ತ ಹೆಣೆದಿರುವ ಕಥಾನಕವಿದು. ನಮ್ಮ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಭೈರಾಪುರ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಯಾವಾಗಲೂ ಆನೆಗಳ ಹಿಂಡಿನ ಹಾವಳಿಯ ಕಥೆಯನ್ನು ಆಧಾರವಾಗಿಟ್ಟುಕೊಂಡು ಕಂಚುಗಾರನಹಳ್ಳಿ ಸತೀಶ್ ಪರಿಸರ ಕಾಳಜಿಯುಳ್ಳ ಕಾದಂಬರಿಯನ್ನು ಹೊರತಂದಿದ್ದಾರೆ.

₹100   ₹89

ಮಕ್ಕಳ ಪೋಷಣೆ ಶಿಕ್ಷಣ, ಆರೋಗ್ಯದಲ್ಲಿ ಪೋಷಕರ ಪಾತ್ರ | Makkala Poshane shikshana arogyadalli poshakara paatra

ಮಕ್ಕಳು ದೇಶದ ಸಂಪತ್ತು, ಯುವಕರು ದೇಶದ ಮಹಾನ್ ಶಕ್ತಿ ಹಾಗೂ ಹಿರಿಯರು ದೇಶದ ಅಮೂಲ್ಯ ಅನುಭವ, ಈ ತ್ರಿವೇಣಿ ಸಂಗಮ ದೇಶದ ಪ್ರಗತಿಗೆ, ಅಭಿವೃದ್ಧಿಗೆ, ಸರ್ವರ ಸುರಕ್ಷತೆಗೆ ಮತ್ತು ಜಾತಿ-ಧರ್ಮ, ಪ್ರದೇಶ-ಭಾಷೆ ಮತ್ತು ಎಲ್ಲ ವರ್ಗಗಳ ನಡುವೆ ಪರಸ್ಪರ ಸೌಹಾರ್ದತೆ ಹಾಗೂ ಸಹಿಷ್ಣುತೆಗೆ ಅತ್ಯಂತ ಮಹತ್ವದ ಕೊಡುಗೆ ಆಗಬಲ್ಲದು. ಯಾವುದೇ ನಾಗರಿಕ ಸಮಾಜ ಅಥವಾ ದೇಶ ಶಿಕ್ಷಣಕ್ಷೇತ್ರವನ್ನು ನಿರ್ಲಕ್ಷಿಸುವಂತಿಲ್ಲ. ಹಾಗೇನಾದರೂ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಮಕ್ಕಳು ದೇಶದ ಬುನಾದಿ-ಭವಿಷ್ಯ ಎಂದ ಮೇಲೆ ಅವರನ್ನು ನಿರ್ಲಕ್ಷಿಸಿದರೆ ಅಥವಾ ಯೋಗ್ಯ ಶಿಕ್ಷಣ ಕೊಡದಿದ್ದರೆ ದೇಶದ ಭವಿಷ್ಯವನ್ನೇ ಕಡೆಗಣಿಸಿದಂತಾಗುತ್ತದೆ ಎಂಬುದು ಸಂಬಂಧಪಟ್ಟ ಎಲ್ಲರಿಗೂ, ಅದರಲ್ಲೂ ಮಕ್ಕಳ ಪಾಲಕರಿಗೆ/ಪೋಷಕರಿಗೆ ಮನದಟ್ಟಾಗಬೇಕು. ಕಾರಣ "ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ಅಸ್ತಿಯನ್ನಾಗಿ ಮಾಡುವುದು ಮೇಲು" ಹಾಗಾದಾಗ ಅವರು ಸ್ವತಃ, ಹೆತ್ತವರಿಗೆ, ಸಮಾಜಕ್ಕೆ ಹಾಗೂ ದೇಶಕ್ಕೆ ಆಸ್ತಿಯಾಗುತ್ತಾರೆ. ಮಕ್ಕಳ ಶಿಕ್ಷಣಕ್ಕಾಗಿ ಖರ್ಚು ಮಾಡುವುದು ವ್ಯರ್ಥ ಖರ್ಚು ಅಲ್ಲ, ಅದು ಗುಣಮಟ್ಟದ ವಿದ್ಯಾಭ್ಯಾಸದಲ್ಲಿ ಮಾಡುವ ಸದ್ವಿನಿಯೋಗ. ಈ ನಿಟ್ಟಿನಲ್ಲಿ ತಂದೆ-ತಾಯಿಗಳು, ಪಾಲಕರು-ಪೋಷಕರು, ಗುಣಮಟ್ಟ ಹೊಂದಿದ ಶಾಲಾ ಕಾಲೇಜುಗಳು, ಉತ್ತಮ ಶಿಕ್ಷಣ ಸಂಸ್ಥೆಗಳು ಮತ್ತು ಸಮರ್ಥ ಶಿಕ್ಷಕರು ಮಹತ್ವದ ಪಾತ್ರಗಳನ್ನು ನಿರ್ವಹಿಸಬೇಕಾಗುತ್ತದೆ. ಪ್ರಜ್ಞಾವಂತ ಪ್ರಜೆ ಮತ್ತು ಜವಾಬ್ದಾರಿ ನಾಗರಿಕರನ್ನಾಗಿ ಮಾಡುವ ಶಾಲಾ ಕಾಲೇಜುಗಳ ಸಂಖ್ಯೆ ಕಡಿಮೆ, ಆದುದರಿಂದ ಈ ಸಂಖ್ಯೆ ಬೆಳೆಯಬೇಕು, ಆಗ ಒಳ್ಳೆಯವರ ಸಂಖ್ಯೆ ಬೆಳೆಯುತ್ತದೆ. ಹಾಗಾದಾಗ ದೇಶದ ಒಳಿತಾಗುತ್ತದೆ. - ನ್ಯಾಯಮೂರ್ತಿ ಡಾ. ಶಿವರಾಜ. ವಿ. ಪಾಟೀಲ್.

₹150   ₹134