ಸಂಸ್ಕೃತ ಕಥಾಸಾಹಿತ್ಯದಲ್ಲಿ ಬೃಹತ್ಕಥಾಮಂಜರಿಗೆ ತನ್ನದೇ ಆದ ಒಂದು ಸ್ಥಾನವಿದೆ. ಭಟ್ಟಿ-ವಿಕ್ರಮಾದಿತ್ಯನ ಕಥೆಗಳು ಆ ಕೃತಿಯಲ್ಲಿ ಬರುವ ಅದ್ಭುತರಮ್ಯ ಕಥಾನಕ. ಮನರಂಜನೆಯನ್ನೇ ಪ್ರಧಾನವಾಗಿ ಉಳ್ಳ ಈ ಕಥೆಗಳಲ್ಲಿ ಮನಸೆಳೆಯುವ ರೋಚಕತೆಯಿದೆ. ಬಹಳ ಹಿಂದೆಯೇ ಭಟ್ಟಿ-ವಿಕ್ರಮಾದಿತ್ಯನ ಕಥೆಗಳು ಚಲನಚಿತ್ರ ಮತ್ತು ಟಿ.ವಿ. ಮಾಧ್ಯಮಗಳಲ್ಲಿ ಬಂದು ಬಹುಜನರಿಗೆ ಪ್ರಿಯವಾಗಿವೆ. ಈಗಿನ ಓದುಗರಿಗೂ ಈ ಕಥೆಗಳು ಪ್ರಿಯವಾಗುವುದರಲ್ಲಿ ಸಂದೇಹವಿಲ್ಲ
nil
NA
ಕನ್ನಡದಲ್ಲಿ ತನಗ ಅವತರಿಸಿದ ಗಳಿಗೆ ವಿಶಿಷ್ಟವಾದದ್ದು ಎಂದು ಹೇಳಬೇಕು. ಹಲವರು ಈ ಪ್ರಕಾರದಲ್ಲಿ ಬರೆಯುತ್ತಿದ್ದಾರೆ. ಸಂಕಲನಗಳು ಬಂದಿವೆ. ಕಳೆಯ ನಡುವೆ ಬೆಳೆ ಕಾಣದಾಗುತ್ತಿದೆ ಎಂಬ ಆತಂಕವನ್ನು ಕಳೆಯುವಂತೆ ಭರವಸೆಯ ಬೆಳೆ ತೆಗೆದಿದ್ದಾರೆ ಸುನೀಲ ಹಳೆಯೂರು ಅವರು. ಓದಿದ್ದು ವಾಣಿಜ್ಯ ವೃತ್ತಿಯಲ್ಲಿ ಸಂಸ್ಥೆಯೊಂದರ ಹಿರಿಯ ಮಾರಾಟ ವ್ಯವಸ್ಥಾಪಕ. ಒಲಿದಿದ್ದು ಕಾವ್ಯಕ್ಕೆ: ಕಾವ್ಯದ ಆಂತರ್ಯದ ಪರಿಶೋಧನೆಯಲ್ಲಿ ವಿಶೇಷ ಆಸಕ್ತಿ. ಇದು ಸುನೀಲರ ಅನನ್ಯತೆ. ಕಾವ್ಯವನ್ನು ರಮಣೀಯವಾಗಿಸುವುದು ಅವರಿಗೆ ಮುಖ್ಯವಲ್ಲ.
Showing 361 to 390 of 506 results