• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ಶಿಶಿರದ ಇಂಚರ

nil

₹150   ₹134

ಶಿಶು ಮನೋವಿಜ್ಞಾನ ಮತ್ತು ಬೋಧನಾ ಮಾರ್ಗದರ್ಶಿ | Shishumanovignyana mattu bhodhana margadharshi

ವಿ . ಎಂ . ಬಾಚಲಾಪುರ , ಸಿ ಸಿರಿಲ್ ಸುಧಾಕರ್

₹280   ₹249

ಶುಭಂ | Shubham

ಗಣೇಶ್ ಕಾಸರಗೋಡು ಕನ್ನಡ ಪತ್ರಿಕೋದ್ಯಮದಲ್ಲಿ ಚಿರ ಪರಿಚಿತ ಹೆಸರು ಗಣೇಶ್ ಕಾಸರಗೋಡು. ಕಾಸರಗೋಡಿನಲ್ಲಿ ಹುಟ್ಟಿದ ಗಣೇಶ್ ವಿದ್ಯಾಭ್ಯಾಸವನ್ನು ಅಲ್ಲಿಯೇ ಕಂಪ್ಲೀಟ್ ಮಾಡಿ ಕೆಲಕಾಲ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ನಂತರ ಗಣೇಶ್ ಕಾಸರಗೋಡು ಅವರನ್ನು ಕೈಬೀಸಿ ಕರೆದಿದ್ದು ಪತ್ರಿಕೋದ್ಯಮ. ಮೊದಲು ಚಿತ್ರದೀಪದಲ್ಲಿ ಕೆಲಸ ಮಾಡಿದ ಗಣೇಶ್ ಕಾಸರಗೋಡು ನಂತರ ಚಿತ್ರತಾರಾ ಹಾಗೂ ಅರಗಿಣಿಯಲ್ಲಿ ಸೇವೆಸಲ್ಲಿಸಿದರು. ಬಳಿಕ ಸಂಯುಕ್ತ ಕರ್ನಾಟಕ, ಕರ್ಮವೀರ, ವಿಜಯ ಕರ್ನಾಟಕ ಪತ್ರಿಕೆಗಳಲ್ಲಿ ಸಿನಿಮಾ Read More...

₹750   ₹668

ಶುಭ ಮಿಲನ

nil

₹140   ₹125

ಶೂನ್ಯ | Soonya

nil

₹299   ₹266

ಶೃಂಗೇರಿ ಉಪಚಾರ | Shrungeri upachara

ಗಣೇಶಯ್ಯ ಜಿ ವಿ

₹80   ₹71

ಶೋಧ | Shodha

nil

₹50   ₹45

ಶ್...! ಇಲ್ಯಾರೋ ಇದ್ದಾರೆ.. | Shh...! ilyaaro iddare..

ಹಾನರ್ ಕತೆಗಳೆಂದರೆ ನಮಗೆಲ್ಲರಿಗೂ ಕೇಳಲು, ಓದಲು ಭಯ. ಆದರೂ ಕೇಳಲು ಓದಲು ಕಾತರ. ಯಾಕೆಂದರೆ ಅವು ಕೊಡುವ ರೋಮಾಂಚನದ ಎದುರು ಅವು ಹುಟ್ಟಿಸುವ ಭಯ ಗೌಣ. ಗುರುರಾಜರು ಇಲ್ಲಿ ಪುಟ್ಟ ಪುಟ್ಟ ಕತೆಗಳ ಮೂಲಕ ಭಯ ಹುಟ್ಟಿಸುತ್ತಾರೆ. ಇವನ್ನು ಓದಿ ಮಧ್ಯರಾತ್ರಿ ಎಚ್ಚರವಾದರೆ ನೀರು ಕುಡಿಯ ಹೋಗಲೂ, ಒಬ್ಬನೇ ರಾತ್ರಿ ನಡೆದು ಹೋಗಲೂ ಭಯಪಡುವ ಪರಿಸ್ಥಿತಿಯಾಗಿದೆ. ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿ ಜನಮನ್ನಣೆ ಗಳಿಸಿದ ಈ ಕಥೆಗಳು ಇದೀಗ ಸಂಕಲನವಾಗಿದೆ. ಪ್ರಶಾಂತ್ ಭಟ್

₹175   ₹156

ಶ್ರವಣಸುಧಾ ಕಥನ | Sravanasudha khadana

ಶ್ರೀಪಾದ ಪೂಜಾರ್

₹300   ₹267

ಶ್ರೀ ಕೃಷ್ಣದೇವರಾಯ | Shree Krishnadevaraaya

ಭಾರತದ ಅರಸುಗಳಲ್ಲಿ ಶ್ರೀಕೃಷ್ಣದೇವರಾಯನಿಗೆ ವಿಶಿಷ್ಟವಾದ ಸ್ಥಾನವಿದೆ. ಸಮರ್ಥ ಆಡಳಿತಗಾರ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ; ಕಲೆ,ಸಾಹಿತ್ಯ ರಂಗಗಳ ಪೋಷಕ; ತಾನು ವೈಷ್ಣವ ಧರ್ಮವನ್ನು ಅನುಸರಿಸಿದರೂ ಇತರ ಧರ್ಮಗಳ ಬಗ್ಗೆ ಒಬ್ಬ ರಾಜ ನಡೆದುಕೊಳ್ಳುವ ರೀತಿಯಲ್ಲಿ ನಡೆದುಕೊಂಡ ಸಂಯಮಿ. ತನ್ನನ್ನು ಕನ್ನಡ ರಾಯನೆಂದು ಕರೆಸಿಕೊಂಡ ಭಾಷಾಪ್ರೇಮಿ. ಯವನ ರಾಜ್ಯ ಸ್ಥಾಪಕನೆಂಬ ಬಿರುದನ್ನು ಪಡೆದ ರಣಧೀರ. ಬಹುಶಃ ಈತನ ಬಗ್ಗೆ ಪ್ರಚಲಿತದಲ್ಲಿರುವಷ್ಟು ದಂತಕಥೆಗಳು ಬೇರಾವ ರಾಜನ ಬಗ್ಗೆಯೂ ಇಲ್ಲ. ಹೀಗೆ ಇಂದಿಗೂ ಜನಮಾನಸದಲ್ಲಿ ನೆಲಸಿರುವ ವರ್ಣರಂಜಿತ ಐತಿಹಾಸಿಕ ವ್ಯಕ್ತಿ ಶ್ರೀಕೃಷ್ಣದೇವರಾಯ. ಈ ಕಾದಂಬರಿಯಲ್ಲಿ ಮಿತ್ರ ಶ್ರೀ ಸು.ರುದ್ರಮೂರ್ತಿಶಾಸ್ತ್ರಿ ಶ್ರೀಕೃಷ್ಣದೇವರಾಯನ ಚರಿತ್ರೆಯನ್ನು ನಿರೂಪಿಸುವುದಕ್ಕಿಂತಲೂ ಆತನ ಚಾರಿತ್ರ್ಯವನ್ನು ನಿರೂಪಿಸುವುದರತ್ತ ಹೆಚ್ಚು ಗಮನಹರಿಸಿದ್ದಾರೆ. ಶ್ರೀಕೃಷ್ಣದೇವರಾಯ ಈ ಕಾದಂಬರಿಯ ಪ್ರಧಾನ ಪಾತ್ರ. ಆದರೆ ಎಲ್ಲ ಪಾತ್ರಗಳ ಒಳಹೊರ ಚಾರಿತ್ರ್ಯಗಳನ್ನು ಗಮನಿಸಿ ಎಲ್ಲ ಪಾತ್ರಗಳನ್ನೂ ನಮ್ಮ ಮುಂದಿರಿಸಿದ್ದಾರೆ. ಬಹುಶಃ ಈ ಕಾರಣದಿಂದ ಶ್ರೀಕೃಷ್ಣದೇವರಾಯನ ಬದುಕಿನ ಸುತ್ತ ಹೆಣೆದುಕೊಂಡಿರುವ ಹಲವಾರು ಅಸಂಗತಗಳು ತಮ್ಮಷ್ಟಕ್ಕೆ ತಾವೇ ಕಳಚಿಕೊಂಡಿವೆ. ಆ ಕಾಲದ ಆಂತರಂಗಿಕ ಗೂಢಚರ್ಯೆ, ಅಧಿಕಾರ ದಾಹದ ಪಿತೂರಿಗಳು, ಉಪಾಯಗಳಿಗೆ ಪ್ರತ್ಯುಪಾಯಗಳು ಮುಂತಾದ ಕುತೂಹಲ ಮೂಡಿಸುವ ಪ್ರಸಂಗಗಳೂ ಹಿತವಾಗಿ ಮೂಡಿಬಂದಿವೆ. ಇವೆಲ್ಲವೂ ಆ ಪಾತ್ರಗಳ ವ್ಯಕ್ತಿತ್ವವನ್ನು ಆವಿಷ್ಕರಿಸುವಲ್ಲಿ ಸಹಕಾರಿಯಾಗಿವೆ.

₹650   ₹579