• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Sub Categories

Authors

Languages

Book Type

Clear All
Filter
ಭಾವನೆಲೆ | Bhavanele

ಬದಲಾವಣೆ ಜಗದ ನಿಯಮ ಎಂದುಕೊಂಡರೂ ಕುಟುಂಬ ವ್ಯವಸ್ಥೆಯನ್ನು ಹಿಡಿದಿಡುವ ಭಾವನಾತ್ಮಕ ಸಂಬಂಧಗಳು ಇರದೆ ಹೋಗುವುದು ಇತ್ತೀಚಿನ ದುರಂತ ಕಾದಂಬರಿಯ ಶೀರ್ಷಿಕೆಯೇ ಹೇಳುವಂತೆ ಕೌಟುಂಬಿಕ ವ್ಯವಸ್ಥೆ ಮತ್ತು ಅದರೊಳಗಿರುವವರ ಭಾವನೆಗಳನ್ನೇ ಕೇಂದ್ರೀಕರಿಸಿ ಬರೆದಿರುವ ಕಾದಂಬರಿ 'ಭಾವನೆ' ಇಂತಹ ಸೂಕ್ತ ಎಳೆಗಳನ್ನೇ ಹೆಣೆದು ಕತೆಯಾಗಿಸುವುದರಲ್ಲಿ ಸಿರಿಮೂರ್ತಿಯವರು ನಿಪುಣರು. ದೇಶದ ಸಂಸ್ಕೃತಿಯು ಆಧುನಿಕತೆಯ ಹೆಸರಿನಲ್ಲಿ ಸವಕಲಾಗುತ್ತಿರುವುದು, ಹೊಸ ಪೀಳಿಗೆಯ ಸಾಗರದಾಚೆಗಿನ ಸೀಮೋಲ್ಲಂಘನ, ವಿದೇಶಿ ಸಂಸ್ಕೃತಿಯ ಪರಿಚಯ, ಭಾರತೀಯ ಸಂಸ್ಕೃತಿಯ ಪರಂಪರೆ, ಹಿರಿಮೆಯ ಪರಳ ವಿವರಣೆ, ಮನ ಮುಟ್ಟುವ ಪ್ರಸ್ತುತಿ ಕಾದಂಬರಿಯ ಭಾಗವಾಗುತ್ತಾ ಹೋಗುತ್ತದೆ. ಅಂತ್ಯದ ಬಗ್ಗೆ ಕುತೂಹಲ ಕಾಳಿಸಿಕೊಂಡೇ ಸಾಗುವ ಕತೆ ಎಲ್ಲವೂ ಕಾದಂಬರಿಯನ್ನು ಆಪ್ತವಾಗಿಸುತ್ತದೆ. ಎಲ್ಲರೂ ಓದಬೇಕಾದ ಕಾದಂಬರಿ. - ಗೀತಾ ಕುಂದಾಪುರ

₹250   ₹223

ಭಿತ್ತಿ|Bhitti

nil

₹740   ₹740

ಭೀಮಕಾಯ | Bhimakaya

nil

₹225   ₹225

ಮಂಗಳಿ | mangali

₹230   ₹184

ಮತದಾನ | Mathadhana

nil

₹235   ₹235

ಮಂದ್ರ | Mandra

nil

₹815   ₹815

ಮಧುಮತಿ | Madhumathi

nil

₹480   ₹427

ಮಧುಮಾಸ | madhumasa

nil

₹225   ₹200

ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ? | Maneyolage Maneyodeya iddano illavo ?

ಇದು ಜನಾರ್ದನ ಭಟ್ ಅವರ ವಿನೂತನ ಪ್ರತಿಮಾತ್ಮಕ ಕಾದಂಬರಿ, ಮೇಧಾವಿ ವಿದ್ವಾಂಸನೊಬ್ಬನ ವಿಶಿಷ್ಟ ಜೀವನ ದರ್ಶನ ಮತ್ತು ಸಾಧನೆಯ ಅನಾವರಣದ జతే ಜತೆಗೆ ಅಂದಿನ ಐತಿಹಾಸಿಕ ಸಾಂಸ್ಕೃತಿಕ ಪರಿಪ್ರೇಕ್ಷೆ ಈ ಕಾದಂಬರಿಯಲ್ಲಿ ರೋಚಕವಾಗಿ ಮೂಡಿಬಂದಿದೆ. ಪ್ರೊ. ಜಿ. ಎನ್. ಉಪಾಧ್ಯ ಮುಖ್ಯಸ್ಥರು, ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ

₹175   ₹156