• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ಇಳಿಸಲಾಗದ ಶಿಲುಬೆ | Ilisalaagada shilube

ಲಂಕೇಶರು ಒಮ್ಮೆ ಅತಿಯಾದ ವೈಚಾರಿಕತೆ ಕೂಡ ಬದುಕನ್ನು ಶುಷ್ಕವಾಗಿ ಮಾಡುತ್ತದೆ' ಎಂದು ಹೇಳಿದ್ದರು. ಆ ಮಾತನ್ನು ರಘುನಾಥ್ ಅವರ ಬರವಣಿಗೆ ನೆನಪಿಸುವಂತಿದೆ. ಭಾರತದ ಮಟ್ಟಿಗೆ ಪತ್ರಿಕೋದ್ಯಮದಲ್ಲಿ ಎರಡು ದೊಡ್ಡ ಮನಸ್ಸುಗಳು ಈ ದೇಶವನ್ನು ಕಟ್ಟುವಲ್ಲಿ ಕೆಲಸ ಮಾಡಿವೆ. ಒಂದು ಗಾಂಧಿ. ಇನ್ನೊಂದು ಬಾಬಾ ಸಾಹೇಬ್ ಅಂಬೇಡ್ಕರ್, ಈ ಎರಡೂ ಮನಸುಗಳ ಕನಸುಗಳ ನೆರಳು ರಘುನಾಥರ ಮನಸ್ಸಿನಲ್ಲಿ ಹಾಯ್ದುಹೋಗಿದೆ ಎಂಬುದನ್ನು ಇಲ್ಲಿನ ಲೇಖನಗಳು ಸಾಕ್ಷೀಕರಿಸುತ್ತವೆ. ಇಳಿಸಲಾಗದ ಶಿಲುಬೆ' ಕೃತಿಯ ಶೀರ್ಷಿಕೆಯೇ ಜಗದ ದುಃಖಗಳನ್ನು ಅರಿಯುವ ಮಾತನ್ನು ಹೇಳುತ್ತಿದೆ. ಈ ಹೊತ್ತಿನ ಮತ್ತು ಯಾವತ್ತಿನ ಈ ದೇಶದಲ್ಲಿ ಜಾತಿ, ಧರ್ಮ, ಕೋಮುವಾದ ಮತ್ತೆ ಮತ್ತೆ ಪೂತ್ಕರಿಸುತ್ತಲೇ ಇವೆ. ಇವುಗಳನ್ನು ಬೇರುಸಹಿತ ಕೀಳಲು ಸಾಧ್ಯವಿಲ್ಲ. ಆದರೆ. ಕೊನೆ ಪಕ್ಷ ಹದಮಾಡಲು ಪ್ರಯತ್ನಿಸಬಹುದು. ಹಾಗೆ ಹದ ಮಾಡುವ ಕೆಲಸವನ್ನು ರಘುನಾಥ್ ಬರೆಯುವ ಮೂಲಕ ಮಾಡುತ್ತಿದ್ದಾರೆ. ಕೆಲವು ಲೇಖನಗಳಲ್ಲಿ ಕೆಲವು ವಿಷಯಗಳ ಬಗ್ಗೆ ಕಠಿಣ ಶಬ್ದಗಳಲ್ಲಿ ಹೇಳಿದ್ದಾರಾದರೂ, ಯಾರ ವಿರುದ್ದ ಹೇಳಿದ್ದಾರೋ ಅವರು ಅದನ್ನು ಒಪ್ಪಿಕೊಳ್ಳುವ ರೀತಿಯಲ್ಲಿ ಅವರ ಬರವಣಿಗೆಯಿದೆ. ಅಕ್ಷರಗಳನ್ನು ವಾಕ್ಯ ಮಾಡುವಾಗ ತುಂಬ ಸೂಕ್ಷ್ಮವಾಗಿ ಬರೆಯುತ್ತಾ, ಆ ವಾಕ್ಯ ಮಲಿನವಾಗದಂತೆ ಎಚ್ಚರವಹಿಸುವುದು ರಘುನಾಥ್

₹250   ₹223

ಈ ಮುಖೇನ|E Mukhena

nil

₹194   ₹174

ಉಡುಗೊರೆ|/udugore

nil

₹250   ₹225

ಏನಾಗುತ್ತೆ ಗುರು.? | Enaagutte Guru.?

ರಾತ್ರಿ ಅಗಸ ನೋಡುತ್ತಾ ಮಲಗಿದ್ದ ಶ್ರೀಲಕ್ಷ್ಮಿ ತಂದೆಗೆ ದಿಢೀರೆಂದು ಪ್ರಶ್ನೆ ಹಾಕಿದಳು. 'ಪಪ್ಪಾ, ಭೂಮಿ ದುಂಡಾಗಿರುವುದರಿಂದ ತಿರುಗುತ್ತಿದೆ. ಒಂದು ವೇಳೆ ಚಪ್ಪಟೆಯಾಗಿದ್ದರೆ ತಿರುಗುತ್ತಿತ್ತೇ? ಭೂಮಿ ಚಪ್ಪಟೆಯಾಗಿದ್ದರೆ ಏನೆಲ್ಲಾ ಬದಲಾವಣೆಗಳು ಆಗುತ್ತಿದ್ದವು?' ಎಂದು ಪ್ರಶ್ನಿಸಿದಳು. ರಾತ್ರಿ ಹಾಲಿವುಡ್ ಸಿನಿಮಾ ನೋಡಿದ ಸಿಂಧು ತಡವಾಗಿ ಮಲಗಿದಳು. ಸಿನಿಮಾ ಗುಂಗಿನಲ್ಲೇ ಮಲಗಿದ್ದರಿಂದ ಯಾವುದೋ ಆಕಾಶಕಾಯವೊಂದು ಭೂಮಿಗೆ ಅಪ್ಪಳಿಸಿದಂತೆ, ಭೂಮಿಯು ಓಲಾಡಿದಂತೆ ಕನಸು ಕಾಣುತ್ತಾ ಮಂಚದಿಂದ ದೊಪ್ಪನೆ ಕೆಳಕ್ಕೆ ಬಿದ್ದಳು. ಎಚ್ಚರಗೊಂಡು ವ್ಯಾಯಾಮದಲ್ಲಿ ನಿರತರಾದ ತಂದೆಗೆ 'ಪಪ್ಪಾ ಕ್ಷುದ್ರಗ್ರಹಗಳೆಂದರೇನು? ಅವು ಭೂಮಿಗೆ ಬಡಿದರೆ ಏನಾಗುತ್ತೆ?' ಎಂದು ಕೇಳಿದಳು. 'ತಾತ, ನಮ್ಮ ಭೂಮಿಯ ಜನಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಸತಿಗಾಗಿ ಇನ್ನೊಂದು ಗ್ರಹವನ್ನು ಹುಡುಕುತ್ತಿದ್ದಾರಂತೆ. ಇನ್ನೊಂದು ಗ್ರಹ ಹುಡುಕುವ ಬದಲು ಕೃತಕ ಗ್ರಹವನ್ನೇ ಸೃಷ್ಟಿಸಿದರೆ ಏನಾಗುತ್ತೆ?' ಎಂದನು. ಇಂತಹ ಅನೇಕ ತರ್ಲೆ ಪ್ರಶ್ನೆಗಳು ನಿಮಗೆ ಬಂದಿವೆಯಾ? ಅವುಗಳಿಗೆ ಉತ್ತರ ಸಿಕ್ಕಿದೆಯಾ? ಸಿಕ್ಕಿಲ್ಲ ಎಂದಾದರೆ 'ಏನಾಗುತ್ತೆ ಗುರು?' ಎಂಬ ಪುಸ್ತಕ ಖಂಡಿತ ನಿಮ್ಮ ತರ್ಲೆ ಪ್ರಶ್ನೆಗಳಿಗೆ ಉತ್ತರ ನೀಡುತ್ತದೆ. ಇವುಗಳಲ್ಲದೇ ಭೂಮಿಗೆ ಉಂಗುರಗಳಿದ್ದರೆ?, ಬಾಹ್ಯಾಕಾಶಕ್ಕೆ ಎಲಿವೇಟರ್ ನಿರ್ಮಿಸಿದರೆ?, ಕನಸುಗಳನ್ನು ರೆಕಾರ್ಡ್ ಮಾಡುವಂತಿದ್ದರೆ? ಮನುಷ್ಯರು ಬಾಹ್ಯಾಕಾಶದಲ್ಲಿ ಜನಿಸಿದರೆ? ಸಾಗರಗಳು ಪಾರದರ್ಶಕವಾಗಿದ್ದರೆ? ನಿಮ್ಮ ಊಹಾತ್ಮಕ ಪ್ರಶ್ನೆಗಳಿಗೆ ತಾರ್ಕಿಕ ಉತ್ತರ ಸಿಗುವ ಪುಸ್ತಕ ಏನಾಗುತ್ತೆ ಗುರು?. ಇದರಲ್ಲಿ ಕೌತುಕವಿದೆ. ತರ್ಕವಿದೆ. ವಿಜ್ಞಾನವಿದೆ.

₹140   ₹130

ಕಥಾಗತ|Kathagathaaa

nil

₹160   ₹142

ಕದನ ಕಣ|Kadana Kana

nil

₹120   ₹107

ಕನ್ನಡಿ|Kannadi

nil

₹250   ₹223