#
ಆತ್ಮೀಯರೆ, ನಾನು ನಿಮ್ಮ ತನಾಶಿ. ಟಿ.ಎನ್. ಶಿವಕುಮಾರ್, ಮಂಡ್ಯಕೊಪ್ಪಲು. ಇದೋ ಕನಕದಾಸರ ಹರಿಭಕ್ತಿಸಾರವನ್ನು ಅರ್ಥ ಮತ್ತು ವ್ಯಾಖ್ಯಾನ ಸಹಿತ ಕನ್ನಡಿಗರ ಮಡಿಲಿಗೆ ಇಡುತ್ತಿದ್ದೇನೆ. ಹರಿಯ ವರ್ಣನೆಯನ್ನೂ, ಲೀಲಾವಿಲಾಸಗಳನ್ನೂ, ಹಾಡಿ ತಣಿಯದ ದಾಸರ ಪದ ಸಾಮ್ರಾಜ್ಯವು ನನ್ನ ವ್ಯಾಖ್ಯಾನದ ಜೊತೆಗೆ ನಿಮ್ಮೊಡನಿದೆ. ಇದು ನಿಮ್ಮ ಮೈಮನಗಳನ್ನು ಪುಳಕಗೊಳಿಸಿದರೆ ನನ್ನ ಶ್ರಮ ಸಾರ್ಥಕ. ಹರಿ ನಾಮ ಸಂಕೀರ್ತನೆಯು ಕನ್ನಡನಾಡಿನ ಮನೆಮನಗಳಲ್ಲಿ ಮೊಳಗಲಿ, ತಾವು ಓದಿ ಹಾರೈಸಿ, ಹರಸಿ,
Showing 61 to 76 of 76 results