• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ಕಾಂಗ್ರೆಸ್ ಕರಾಳ ಕಥೆ | Congress Karaala Kathe

ಬ್ರಿಟಿಷ್ ವಿದ್ವಾಂಸರು ಮತ್ತು ಸ್ವಾತಂತ್ಯೋತ್ತರ ಕಾಲದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಸ್ವಾತಂತ್ರ್ಯ ಹೋರಾಟದ ನೈಜ ಇತಿಹಾಸವನ್ನು ಮರೆಮಾಜಿ, ತಪ್ಪು ಇತಿಹಾಸವನ್ನೇ ಯುವ ಪೀಳಿಗೆಯ ತಲೆಯಲ್ಲಿ ತುಂಬಿತು. ನೈಜ ಸ್ವಾತಂತ್ರ್ಯ ಹೋರಾಟದ ಇತಿಹಾಸದ ಪ್ರಾಮಾಣಿಕ ಅನಾವರಣ ಹಾಗೂ ಗಂಭೀರ ಅಧ್ಯಯನ ನಡೆಯಲೇ ಇಲ್ಲ. ತಮಗೆ ಬೇಕಾದಂತೆ ನೈಜ ಇತಿಹಾಸವನ್ನು ತಿರುಚಿ, ಭಾರತದ ಹೋರಾಟದ ಇತಿಹಾಸವನ್ನು ಕಾಂಗ್ರೆಸ್ ಇತಿಹಾಸವಾಗಿ ಶಾಲಾ-ಕಾಲೇಜು-ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳ ಮಸ್ತಿಷ್ಕದಲ್ಲಿ ತುರುಕಲಾಯಿತು. ಇದೊಂದು ಕಾಂಗ್ರೆಸ್ ಸರಕಾರದ ಅನುಚಿತ, ಅಸಂಬದ್ಧ ಹಾಗೂ ಅಹಂಕಾರದ ಕ್ರಮವೇ ಆಗಿತ್ತು ಏ. ಓ.ಹೂಮ್ ಎಂಬ ವಿದೇಶೀಯನಿಂದ ಸ್ಥಾಪನೆಗೊಂಡು ಇಟಿಷರನ್ನು ಓಲೈಸುವುದಕ್ಕಾಗಿಯೇ ಹುಟ್ಟಿದ ಕಾಂಗ್ರೆಸ್‌ಗೆ ಈಗಲೂ ಭಾರತ ನಿಷ್ಠೆಗಿಂತ ವಿದೇಶಿ ನಿಷ್ಠೆಯೇ ಹೆಚ್ಚು ಎನ್ನುವುದು ಪದೇಪದೇ ಸಾಬೀತಾಗುತ್ತಲೇ ಇದೆ. ಕಾಂಗ್ರೆಸ್‌ ಕರಾಳ ಇತಿಹಾಸ ಮುಂದುವರೆಯುತ್ತಲೇ ಇದೆ. ಸ್ವಾತಂತ್ರ್ಯ ಹೋರಾಟ ಕಾಲದಲ್ಲಿ ಕಾಂಗ್ರೆಸ್ ನಡೆಸಿದ ಅಪಸವ್ಯಗಳ ಇತಿಹಾಸವನ್ನು ಆಧಾರಸಹಿತ ಈ ಕೃತಿಯಲ್ಲಿ ಆದಷ್ಟೂ ಸರಳವಾಗಿ ವಿಶ್ಲೇಷಿಸಲಾಗಿದೆ.

₹150   ₹134

ಕಾಲಯಾನ|Kalayana

nil

₹170   ₹151

ಕಿರಿಕ್|Kirik

nil

₹100   ₹89

ಗಾನ ಯಾನ - ಕಾವ್ಯ ಮಿಲನ | Gaana Yaana - Kavya Milana

'ಹಾಡು ಹರಡಬೇಕು, ಮಾತು ಮರೀಬೇಕು' ಎನ್ನುತ್ತಾರೆ. ತಮ್ಮ ಬದುಕಿನ ಉದ್ದಕ್ಕೂ ಹಾಡನ್ನು ಹರಡುತ್ತಾ ಸಾಗಿದವರು ಎಚ್ ಆರ್ ಲೀಲಾವತಿ. ಕನ್ನಡದ ಮನೆ, ಮನಗಳಲ್ಲಿ ಅಚ್ಚೊತ್ತಿ ನಿಂತ ಹೆಸರು. 'ಹಾಡು' ಎನ್ನುವುದಕ್ಕೆ ಅನ್ವರ್ಥನಾಮವೇ ಲೀಲಾವತಿ ಎನ್ನುವಂತೆ ಇವರು ಹಾಡಾಗಿ ಹರಿದಿದ್ದಾರೆ. 'ಹಾಡಾಗಿ ಹರಿದಾಳೆ..' ಲೀಲಾವತಿ ಅವರ ಆತ್ಮಕಥನ. ಹಾಡನ್ನೇ ಉಸಿರಾಗಿಸಿಕೊಂಡ ಮಹಾನ್ ಪ್ರತಿಭೆಯ ಪಯಣದ ಕಥೆ. ಒಂದು ಅರ್ಥದಲ್ಲಿ ಈ ಕೃತಿ ಅದರ ಮುಂದುವರಿಕೆ. ಇದು ಕೇವಲ ಗಾನ ಯಾನವಲ್ಲ, ಕವಿಗಳ ಜೊತೆಗಿನ ಒಡನಾಟದ ಮೆಲುಕು ಸಹಾ. ಹಾಗಾಗಿಯೇ ಇದು 'ಗಾನ ಯಾನ, ಕಾವ್ಯ ಮಿಲನ'. ಈ ಕೃತಿ ಓದಿದರೆ ಲೀಲಾವತಿಯವರ ಬಗ್ಗೆ ಇರುವ ನಮ್ಮ ಪ್ರೀತಿ ಒಂದು ಹಿಡಿ ಹೆಚ್ಚೇ ಆಗುತ್ತದೆ.

₹250   ₹223

ಜರ್ನಿ ಆಫ್ ಜ್ಯೋತಿ | Journey of Jyothi

`ಜರ್ನಿ ಆಫ್ ಜ್ಯೋತಿ’ ಜ್ಯೋತಿ ಎಸ್ ಅವರ ಅಂಕಣ ಬರಹಗಳ ಸಂಕಲನವಾಗಿದೆ. ಈ ಕೃತಿಯ ಕುರಿತು ಎಚ್.ಎಸ್. ಸತ್ಯನಾರಾಯಣ ಅವರು ಹೀಗೆ ಹೇಳಿದ್ದಾರೆ; ಇಲ್ಲಿ ಬಣ್ಣಬಣ್ಣದ ಚಿತ್ರಗಳನ್ನು ರಚಿಸಿಯೂ ಬದುಕಿನ ಬಣ್ಣ ಕಳೆದುಕೊಂಡು ಹೆಣಗಾಡುತ್ತಿರುವ, ಆದರೆ ಜೀವನೋತ್ಸಾಹವನ್ನು ಕುಂದಿಸಿಕೊಳ್ಳದ ಚಿತ್ರ ಕಲಾವಿದರಿದ್ದಾರೆ, ಛಾಯಾಗ್ರಾಹಕರಿದ್ದಾರೆ, ಬೀದಿ ಬದಿಯ ವ್ಯಾಪಾರಿಗಳಿದ್ದಾರೆ, ರಂಗಭೂಮಿ-ತೊಗಲುಬೊಂಬೆಯಾಟದ ಕಲಾವಿದರಿದ್ದಾರೆ, ಸಮಾಜಸೇವೆಯಲ್ಲಿ ಬದುಕಿನ ಸಾರ್ಥಕತೆಯನ್ನು ಅನುಭವಿಸುತ್ತಿರುವ ಹೆಣ್ಣುಮಕ್ಕಳಿದ್ದಾರೆ, ಅನಾಥ ಹೆಣಗಳನ್ನು ಹುಡುಕಿತಂದು ಅವಕ್ಕೆ ಗೌರವದಿಂದ ಶವಸಂಸ್ಕಾರ ಮಾಡುವವರಿದ್ದಾರೆ, ಸಾಹಸಿ ಕೃಷಿಕರಿದ್ದಾರೆ, ಮಣ್ಣಿನ ಆಭರಣಗಳನ್ನು ತಯಾರಿಸುವವರಿದ್ದಾರೆ, ಭಿಕ್ಷೆಬೇಡುವ ಸಮುದಾಯದವರಿದ್ದಾರೆ, ತೃತೀಯ ಲಿಂಗಿಗಳಿದ್ದಾರೆ, ದೈಹಿಕ ನ್ಯೂನತೆಯ ನಡುವೆಯೂ ಬದುಕುವ ಹಕ್ಕನ್ನು ಸಾರ್ಥಕಗೊಳಿಸಿಕೊಂಡವರಿದ್ದಾರೆ, ಕೊಳಲುಗಳನ್ನು ತಯಾರಿಸಿ, ಅದನ್ನು ನುಡಿಸುತ್ತಾ ಮಾರುವ ಸಹೋದರರಿದ್ದಾರೆ, ಮಸಣದಲ್ಲಿ ಬದುಕು ನಡೆಸುವ ವೀರಬಾಹುಗಳಿದ್ದಾರೆ, ಸಾವನ್ನು ಗೆದ್ದವರಿದ್ದಾರೆ, ಅವಮಾನಗೊಂಡಲ್ಲೇ ಎತ್ತರಕ್ಕೆ ಬೆಳೆದು ನಿಲ್ಲಬೇಕೆಂಬ ಕನಸುಗಣ್ಣಿನವರಿದ್ದಾರೆ, ಕೌದಿ ಹೊಲಿದು ಮಾರುವವರಿದ್ದಾರೆ, ಇತ್ತೀಚೆಗೆ ಅಸುನೀಗಿದ ಅರ್ಜುನನೆಂಬ ಆನೆಯ ಮಾವುತರಿದ್ದಾರೆ, ಸೂಪರ್ ಕಾಪ್, ಲೇಖಕರು, ಕ್ರೀಡಾಪಟುಗಳು ಎಲ್ಲರೂ ಇದ್ದಾರೆ. ಪುಸ್ತಕವನ್ನು ಅವಲೋಕಿಸಿದವರಿಗೆ ಇಂತಹ ಹತ್ತು ಹಲವಾರು ಚೇತನಗಳು ಎದುರಾಗುತ್ತವೆ. ಇವೆಲ್ಲವೂ ಲೇಖಕಿಯ ಆಸಕ್ತಿಯ ಫಲವಾಗಿ ಪುಸ್ತಕದಲ್ಲಿ ಕಾಣಬರುವ ಸಾಹಸಮಯ ವ್ಯಕ್ತಿಚಿತ್ರಗಳು. ಬದುಕಿನಲ್ಲಿ ಬದುಕು ಗೆದ್ದ ‘ರಿಯಲ್ ಹೀರೋ’ಗಳು!

₹200   ₹178

ಜೈ ಭೀಮ್ | Jai Bheem

nil

₹250   ₹223