• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Sub Categories

Authors

Languages

Book Type

Clear All
Filter
ದ್ವಿತ್ವ | Dvitva

nil

₹300   ₹267

ಧರ್ಮ ಮತ್ತು ಸಮಲೈಂಗಿಕತೆ | Dharma Mattu Samalaingikate

ಸಮಲೈಂಗಿಕತೆ ಎಂದರೇನು? ನಮ್ಮ ಧರ್ಮಗಳು ಇದನ್ನು ಕುರಿತು ಏನು ಹೇಳುತ್ತವೆ? ಹಿಂದೂ ಪೌರಾಣಿಕ ಧರ್ಮ ಗ್ರಂಥಗಳು, ಇಸ್ಲಾಂ, ಜೈನ ಹಾಗೂ ಬೌದ್ಧ ಧರ್ಮಗಳು ಸಾಮಾಜಿಕವಾಗಿ ಈ ಬಗ್ಗೆ ಏನನ್ನು ಹೇಳುತ್ತವೆ? ಆಧುನಿಕ ದೃಷ್ಟಿಕೋನದಿಂದಲೂ, ಪೌರಾಣಿಕ ಸಾಹಿತ್ಯದ ವೈವಿಧ್ಯಮಯ ವಿಶ್ಲೇಷಣೆಯ ಮೂಲಕವೂ, ಪ್ರಖ್ಯಾತ ಚಿಂತಕರಾದ ದೇವದತ್ತ ಪಟ್ಟನಾಯಕ ಸಮಲೈಂಗಿಕತೆ ಕುರಿತಾದ ಆಳವಾದ ಚರ್ಚೆಯನ್ನು ಈ ಕೃತಿಯಲ್ಲಿ ಮಂಡಿಸಿದ್ದಾರೆ. ಪೌರಾಣಿಕ ದಂತಕಥೆಗಳು, ಶಿಲ್ಪಕಲಾ ಪರಂಪರೆ, ಪುರಾತನ ಗ್ರಂಥಗಳು, ಹೀಗಾಗಿ ವಿವಿಧ ಸಂಸ್ಕೃತಿಗಳ ಪಾರದರ್ಶಕ ಅಧ್ಯಯನ ಈ ಕೃತಿಯ ವೈಶಿಷ್ಟ್ಯವಾಗಿದೆ. ಇದು ಧರ್ಮ ಮತ್ತು ಸಮಲೈಂಗಿಕತೆ ನಡುವಿನ ಸಂಬಂಧದ ಕುರಿತಾದ ಅನ್ವೇಷಣೆ, ಪುರಾಣಗಳು ಮತ್ತು ಸಮಾಜದ ನಡುವಿನ ಸಂವಾದ. ಪ್ರಗತಿಶೀಲ ಯೋಗ್ಯತೆ ಮತ್ತು ಮಾನವೀಯತೆಗೆ ಒಲವು ಇರುವ ಪ್ರತಿಯೊಬ್ಬರಿಗೂ ಈ ಕೃತಿ ಓದಲು ತಕ್ಕದ್ದು.

₹170   ₹151

ಧರ್ಮ/dharma/

#

₹100   ₹89

ಧರ್ಮಪತ್ನಿ

nil

₹100   ₹89

ಧವಳ ನಕ್ಷತ್ರ

nil

₹125   ₹111

ನಕ್ಕಾಂವ ಗೆದ್ದಾಂವ | nakkaava geddaava

ಗಂಗಾವತಿ ಬಿ ಪ್ರಾಣೇಶ್

₹150   ₹134

ನಕ್ಸಲೀಯರ ನಾಡಿನಲ್ಲಿ | Nakslaliyara nadinalli

ಯಶೋಮತಿ ರವಿ ಬೆಳಗೆರೆ

₹135   ₹120

ನಗುವ ನಯನ ಮಧುರ ಮೌನ | Naguva Nayana Madhura Mouna

ಪ್ರಸ್ತುತ ಜಮಾನದಲ್ಲಿ ನಿಸ್ವಾರ್ಥ ಮನಸ್ಸಿನ ಯುವ ಪೀಳಿಗೆ ಕಾಣಸಿಗುವುದು ಅಪರೂಪ. ಎಲ್ಲೋ ನೋಡಿದ ಕೇಳಿದ ಆದರ್ಶಗಳನ್ನು ಪಾಲಿಸಿಕೊಂಡು ಬಂದಿರುವ ವ್ಯಕ್ತಿಯ ಚಿತ್ರಣ ನನ್ನ ಮನಸ್ಸಿನಲ್ಲಿ ಮೂಡಿತ್ತು. ಅದೇ ವ್ಯಕ್ತಿತ್ವವನ್ನು ಈ ಕಾದಂಬರಿಯಲ್ಲಿ ಒಂದು ಪಾತ್ರವನ್ನಾಗಿಸಿದೆ. ಅಂತಹ ಯುವಕನ ‘ಜೊತೆಯಾಗಿ ಬೆಳೆಯೋಣ’ ಎನ್ನುವ ಧ್ಯೇಯ ನನ್ನನ್ನು ಬಹಳವಾಗಿ ಕಾಡಿತ್ತು. ಇನ್ನೂ ಅಂತಹ ಆದರ್ಶ ಧ್ಯೇಯಗಳನ್ನು ಹೊತ್ತ ಯುವಕರು ನಮ್ಮ ನಡುವೆ ಇದ್ದಾರೆ ಎನ್ನುವ ಅಚ್ಚರಿಯಿಂದ ಈ ಕಾದಂಬರಿಯನ್ನು ಬರೆದೆ. ಈ ರೀತಿಯ ಯುವ ಪೀಳಿಗೆ ಇನ್ನಷ್ಟು ಬೆಳೆದರೆ ಗಾಂಧೀಜಿ ಯವರು ಕಂಡ ರಾಮರಾಜ್ಯದ ಕನಸು ನನಸಾದೀತು. ತನ್ನ ಗುರಿ ತಲುಪಿದ ಮೇಲೆಯೇ ಬಾಕಿ ವಿಚಾರಗಳೆಂದು ಸಂಯಮದಿAದ ವರ್ತಿಸಿ ತನ್ನ ಪ್ರೀತಿಯಲ್ಲಿಯೂ ಆದರ್ಶವನ್ನು ಮೆರೆದ ಆರ್ಯನ್‌ನ ಪಾತ್ರ, ಎಂದೂ ಎಲ್ಲೆ ಮೀರದ ಚಿಗುರುವಿನಂತಹ ಪಾತ್ರ ಓದುಗರಿಗೆ ಮುದ ನೀಡದಿರಲಾರದು.

₹300   ₹240