• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಈ ಸಾವು ನ್ಯಾಯವೇ | E Saavu Nyayave

ಪ್ರತಿ ನಲ್ವತ್ತು ಸೆಕೆಂಡಿಗೆ ಜಗತ್ತಿನಲ್ಲಿ ಒಂದು ಆತ್ಮಹತ್ಯೆ. ಹದಿಹರೆಯದವರು ಹಾಗೂ ಯುವಜನತೆ ಸಾವಿಗೆ ಒಂದು ಪ್ರಮುಖ ಕಾರಣ ಆತ್ಮಹತ್ಯೆ. ಕುಟುಂಬ ಹಾಗೂ ಸಮಾಜದ ಮೇಲೆ ಆತ್ಮಹತ್ಯೆ ಬೀರುವ ಮಾನಸಿಕ, ಸಾಮಾಜಿಕ, ಆರ್ಥಿಕ ಪರಿಣಾಮ ಅನೂಹ್ಯ ಅಗಣಿತ. ಭಾರತದಲ್ಲಿ ವರ್ಷಂಪ್ರತಿ ಒಂದು ಲಕ್ಷಕ್ಕೂ ಮೀರಿ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಒಂದು ಆತ್ಮಹತ್ಯೆ ಇಪ್ಪತ್ತು ಜನರ ಬದುಕನ್ನು ಮೂರಾಬಟ್ಟೆ ಮಾಡುತ್ತದೆ. ಅಂದರೆ ಇಪ್ಪತ್ತು ಲಕ್ಷ ಮಂದಿ ಅಪರಾಧಿ ಪ್ರಜ್ಞೆ. ಪಾಪಪ್ರಜ್ಞೆಯಿಂದ ನರಳುತ್ತಾರೆ. ಪರೀಕ್ಷೆಯ ಒತ್ತಡ, ಪ್ರೇಮಭಂಗ, ಪಾಲಕರ ಮಿತಿಮೀರಿದ ಮಹತ್ವಾಕಾಂಕ್ಷೆ. ಅತಿಯಾದ ನಿರೀಕ್ಷೆಗಳು, ಅಸಾಮರ್ಥ್ಯ, ಅದಕ್ಷತೆ, ಒಂಟಿತನ, ತನ್ನನ್ನು ಯಾರೂ ಪ್ರೀತಿಸುತ್ತಿಲ್ಲ ಎಂಬ ತೀವ್ರವಾದ ಕೊರಗು, ಆರ್ಥಿಕ ಸಂಕಷ್ಟಗಳು, ತಿರಸ್ಕಾರ, ತಾತ್ಸಾರ, ಅಪಮಾನ ಮೊದಲಾದ ಕಾರಣಗಳಿಂದ ಆತ್ಮಹತ್ಯೆಗಳಾಗುತ್ತಿವೆ. ಮಹಡಿ ಏರಿ ಹಾರುವುದು, ಅಣೆಕಟ್ಟೆಯಿಂದ ಧುಮುಕುವುದು. ರೈಲಿಗೆ ತಲೆ ಕೊಡುವುದು ಯಾವ ಸಮಸ್ಯೆಗೂ ಪರಿಹಾರವಲ್ಲ. ಸತ್ತ ಮಾತ್ರಕ್ಕೆ ಸಮಸ್ಯೆಗಳು ಮುಗಿಯುವುದಿಲ್ಲ. ತಾಳ್ಮೆಯಿಂದ ಯೋಚಿಸಿದರೆ. ಸುತ್ತಲೂ ನೋಡಿದರೆ ಸಹಾಯಹಸ್ತ ಗೋಚರಿಸುತ್ತದೆ. ಕಣ್ಣೀರು ಒರೆಸುವ ಬೆರಳು ಕಾಣುತ್ತದೆ. ಸಾಂತ್ವನದ ಕೊರಳು ಕೇಳುತ್ತದೆ. ಸಹಾಯ ಬಯಸಿ, ಸಹಾಯ ಮಾಡಿ ಮುಂದಾಗುವ ಅನಾಹುತ ತಪ್ಪಿಸಿ: ಜೀವ ಉಳಿಸಿ ಎಂಬುದೇ ಈ ಕೃತಿಯ ಸಾರ. ನಾಡಿನ ಖ್ಯಾತ ಮನೋವಿಜ್ಞಾನ ಹಾಗೂ ಶಿಕ್ಷಣ ಲೇಖಕ ಡಾ. ಮಹಾಬಲೇಶ್ವರ ರಾವ್ ಈ ಕೃತಿಯ ಕರ್ತೃ.

₹130   ₹111

Buy Now
ಈ ಸಾವು ನ್ಯಾಯವೇ ಇಬುಕ್ | E Saavu nyayave Ebook

ಪ್ರತಿ ನಲ್ವತ್ತು ಸೆಕೆಂಡಿಗೆ ಜಗತ್ತಿನಲ್ಲಿ ಒಂದು ಆತ್ಮಹತ್ಯೆ. ಹದಿಹರೆಯದವರು ಹಾಗೂ ಯುವಜನತೆ ಸಾವಿಗೆ ಒಂದು ಪ್ರಮುಖ ಕಾರಣ ಆತ್ಮಹತ್ಯೆ. ಕುಟುಂಬ ಹಾಗೂ ಸಮಾಜದ ಮೇಲೆ ಆತ್ಮಹತ್ಯೆ ಬೀರುವ ಮಾನಸಿಕ, ಸಾಮಾಜಿಕ, ಆರ್ಥಿಕ ಪರಿಣಾಮ ಅನೂಹ್ಯ ಅಗಣಿತ. ಭಾರತದಲ್ಲಿ ವರ್ಷಂಪ್ರತಿ ಒಂದು ಲಕ್ಷಕ್ಕೂ ಮೀರಿ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಒಂದು ಆತ್ಮಹತ್ಯೆ ಇಪ್ಪತ್ತು ಜನರ ಬದುಕನ್ನು ಮೂರಾಬಟ್ಟೆ ಮಾಡುತ್ತದೆ. ಅಂದರೆ ಇಪ್ಪತ್ತು ಲಕ್ಷ ಮಂದಿ ಅಪರಾಧಿ ಪ್ರಜ್ಞೆ. ಪಾಪಪ್ರಜ್ಞೆಯಿಂದ ನರಳುತ್ತಾರೆ. ಪರೀಕ್ಷೆಯ ಒತ್ತಡ, ಪ್ರೇಮಭಂಗ, ಪಾಲಕರ ಮಿತಿಮೀರಿದ ಮಹತ್ವಾಕಾಂಕ್ಷೆ. ಅತಿಯಾದ ನಿರೀಕ್ಷೆಗಳು, ಅಸಾಮರ್ಥ್ಯ, ಅದಕ್ಷತೆ, ಒಂಟಿತನ, ತನ್ನನ್ನು ಯಾರೂ ಪ್ರೀತಿಸುತ್ತಿಲ್ಲ ಎಂಬ ತೀವ್ರವಾದ ಕೊರಗು, ಆರ್ಥಿಕ ಸಂಕಷ್ಟಗಳು, ತಿರಸ್ಕಾರ, ತಾತ್ಸಾರ, ಅಪಮಾನ ಮೊದಲಾದ ಕಾರಣಗಳಿಂದ ಆತ್ಮಹತ್ಯೆಗಳಾಗುತ್ತಿವೆ. ಮಹಡಿ ಏರಿ ಹಾರುವುದು, ಅಣೆಕಟ್ಟೆಯಿಂದ ಧುಮುಕುವುದು. ರೈಲಿಗೆ ತಲೆ ಕೊಡುವುದು ಯಾವ ಸಮಸ್ಯೆಗೂ ಪರಿಹಾರವಲ್ಲ. ಸತ್ತ ಮಾತ್ರಕ್ಕೆ ಸಮಸ್ಯೆಗಳು ಮುಗಿಯುವುದಿಲ್ಲ. ತಾಳ್ಮೆಯಿಂದ ಯೋಚಿಸಿದರೆ. ಸುತ್ತಲೂ ನೋಡಿದರೆ ಸಹಾಯಹಸ್ತ ಗೋಚರಿಸುತ್ತದೆ. ಕಣ್ಣೀರು ಒರೆಸುವ ಬೆರಳು ಕಾಣುತ್ತದೆ. ಸಾಂತ್ವನದ ಕೊರಳು ಕೇಳುತ್ತದೆ. ಸಹಾಯ ಬಯಸಿ, ಸಹಾಯ ಮಾಡಿ ಮುಂದಾಗುವ ಅನಾಹುತ ತಪ್ಪಿಸಿ: ಜೀವ ಉಳಿಸಿ ಎಂಬುದೇ ಈ ಕೃತಿಯ ಸಾರ. ನಾಡಿನ ಖ್ಯಾತ ಮನೋವಿಜ್ಞಾನ ಹಾಗೂ ಶಿಕ್ಷಣ ಲೇಖಕ ಡಾ. ಮಹಾಬಲೇಶ್ವರ ರಾವ್ ಈ ಕೃತಿಯ ಕರ್ತೃ.

₹130   ₹65

Buy Now
ಈ ಹೊತ್ತಿನ ಕಥೆಗಳು | E Hottina Kathegalu

ನಮ್ಮ ಕಾಲದ ತಲ್ಲಣಗಳಿಗೆ ಮತ್ತು ಸ್ಥಿತ್ಯಂತರಗಳಿಗೆ ಮಾತು ಕೊಡಲಿಕ್ಕೆ ಕಥೆ ಹೇಳಿಮಾಡಿಸಿದ ಪ್ರಕಾರ. ಇದರ ಸಾಧ್ಯತೆಗಳನ್ನು ಕಾಲದಿಂದ ಕಾಲಕ್ಕೆ ಎಲ್ಲ ಕಥೆಗಾರರೂ ಹುಡುಕುತ್ತಲೇ ಬಂದಿದ್ದಾರೆ. ಕಥೆ ಬರೆಯುವ ಜರೂರತ್ತು ಏನಿದೆ ಎನ್ನುವುದನ್ನು ಪುನರ್ ಸ್ಥಾಪಿಸುತ್ತಲೂ ಇದ್ದಾರೆ - ಇದು ಬರಿಯ ಒಳಗಿನ ತಳಮಳವಲ್ಲ ಒಂದು ಸಾಮಾಜಿಕ ಜವಾಬ್ದಾರಿ ಎನ್ನುವಂತೆ. ಸಾಮಾಜಿಕ ಜಾಲತಾಣಗಳು ಬರೆಯುವ ತೀವ್ರತೆಯನ್ನು ಹೆಚ್ಚಿಸುತ್ತಿರುವ ಹಾಗೆಯೇ ಬರವಣಿಗೆಯಲ್ಲಿ ಕಾವು ಕೂರುವ ತಾಳ್ಮೆಯನ್ನು ಕಳೆಯುತ್ತಿವೆ. ತಕ್ಷಣದ ಪ್ರತಿಕ್ರಿಯೆಗಳಿಗೆ ಮನಸೋತಾಗ ಆಳಕ್ಕಿಳಿದ, ಸಾಂದ್ರವಾಗುವ ಕಥನಗಳು ಹುಟ್ಟುವುದು ಕಷ್ಟವಾಗುತ್ತದೆ. ಇಂಥದ್ದರ ನಡುವೆ ಕಥೆಗಾರರು ತಮಗೆ ಬೇಕಾದ ಅವಕಾಶವನ್ನು ಅಲ್ಲಲ್ಲಿ ಹುಡುಕುತ್ತಾ ತಮ್ಮದನ್ನಾಗಿಸಿಕೊಳ್ಳುವತ್ತ ತುಡಿಯುತ್ತಲೇ ಇದ್ದಾರೆ.

₹250   ₹212.5

Buy Now
ಈ ಹೊತ್ತಿನ ಕಥೆಗಳು ಇಬುಕ್ | E Hottina Kathegalu Ebook

ನಮ್ಮ ಕಾಲದ ತಲ್ಲಣಗಳಿಗೆ ಮತ್ತು ಸ್ಥಿತ್ಯಂತರಗಳಿಗೆ ಮಾತು ಕೊಡಲಿಕ್ಕೆ ಕಥೆ ಹೇಳಿಮಾಡಿಸಿದ ಪ್ರಕಾರ. ಇದರ ಸಾಧ್ಯತೆಗಳನ್ನು ಕಾಲದಿಂದ ಕಾಲಕ್ಕೆ ಎಲ್ಲ ಕಥೆಗಾರರೂ ಹುಡುಕುತ್ತಲೇ ಬಂದಿದ್ದಾರೆ. ಕಥೆ ಬರೆಯುವ ಜರೂರತ್ತು ಏನಿದೆ ಎನ್ನುವುದನ್ನು ಪುನರ್ ಸ್ಥಾಪಿಸುತ್ತಲೂ ಇದ್ದಾರೆ - ಇದು ಬರಿಯ ಒಳಗಿನ ತಳಮಳವಲ್ಲ ಒಂದು ಸಾಮಾಜಿಕ ಜವಾಬ್ದಾರಿ ಎನ್ನುವಂತೆ. ಸಾಮಾಜಿಕ ಜಾಲತಾಣಗಳು ಬರೆಯುವ ತೀವ್ರತೆಯನ್ನು ಹೆಚ್ಚಿಸುತ್ತಿರುವ ಹಾಗೆಯೇ ಬರವಣಿಗೆಯಲ್ಲಿ ಕಾವು ಕೂರುವ ತಾಳ್ಮೆಯನ್ನು ಕಳೆಯುತ್ತಿವೆ. ತಕ್ಷಣದ ಪ್ರತಿಕ್ರಿಯೆಗಳಿಗೆ ಮನಸೋತಾಗ ಆಳಕ್ಕಿಳಿದ, ಸಾಂದ್ರವಾಗುವ ಕಥನಗಳು ಹುಟ್ಟುವುದು ಕಷ್ಟವಾಗುತ್ತದೆ. ಇಂಥದ್ದರ ನಡುವೆ ಕಥೆಗಾರರು ತಮಗೆ ಬೇಕಾದ ಅವಕಾಶವನ್ನು ಅಲ್ಲಲ್ಲಿ ಹುಡುಕುತ್ತಾ ತಮ್ಮದನ್ನಾಗಿಸಿಕೊಳ್ಳುವತ್ತ ತುಡಿಯುತ್ತಲೇ ಇದ್ದಾರೆ.

₹250   ₹125

Buy Now
ಈಗಲ್ಸ್ ಲೈನ್ ಇಬುಕ್ | Eagles Line Ebook

ಈ ಕೃತಿಯ ಹಲವು ಅಧ್ಯಾಯಗಳಲ್ಲಿ ಒಂದೊಂದು ಕಥೆಗೆ ವಸ್ತುವಾಗುವಂಥ ಬೆರಗಿನ ವಿವರಗಳಿವೆ. ಸ್ವಾರಸ್ಯಕರ ಮಾಹಿತಿಗಳಿವೆ. ಹಾಗಂತ ಇದು ಅಜ್ಜಿಕಥೆಯಲ್ಲ.

₹220   ₹110

Buy Now
ಈಗಲ್ಸ್ ಲೈನ್ | Eagles Line

ಈ ಕೃತಿಯ ಹಲವು ಅಧ್ಯಾಯಗಳಲ್ಲಿ ಒಂದೊಂದು ಕಥೆಗೆ ವಸ್ತುವಾಗುವಂಥ ಬೆರಗಿನ ವಿವರಗಳಿವೆ. ಸ್ವಾರಸ್ಯಕರ ಮಾಹಿತಿಗಳಿವೆ. ಹಾಗಂತ ಇದು ಅಜ್ಜಿಕಥೆಯಲ್ಲ. ಕುತೂಹಲ, ಪದೇಪದೇ ಕೈಜಗ್ಗುತ್ತದೆ; ಆದರೆ ಇದು ಸಸ್ಪೆನ್ಸ್ ಥಿಲ್ಲರ್ ಅಲ್ಲ. ಕಾಡಿನ ಹತ್ತಾರು ಜೀವಿಗಳ ಬದುಕಿನ ವಿವರವಿದ್ದರೂ ಇದು ಪರಿಸರದ ಕಥೆಯಷ್ಟೇ ಅಲ್ಲ. ಹಲವು ನಂಬಿಕೆ, ಆಚರಣೆಗಳ ಮೆರವಣಿಗೆಯಿದೆ. ಆದರೆ ಇದು ಕಾಡಂಚಿನ/ ಮಲೆನಾಡಿನ ಹಳ್ಳಿಯೊಂದರ ಕಥೆಯಷ್ಟೇ ಆಗಿ ಉಳಿಯುವುದಿಲ್ಲ. ಬದಲಿಗೆ, ಈ ಎಲ್ಲಾ ಅಂಶಗಳನ್ನೂ ಇಷ್ಟಿಷ್ಟೇ ಸೇರಿಸಿ ಹೆಣಿಗೆ ಹಾಕಿದ ಕಾದಂಬರಿ ಎಂಬ ಕುಲಾವಿ

₹220   ₹187

Buy Now
ಉತ್ತರ | Uthara

nil

₹250   ₹223

Buy Now
ಉತ್ತರ ಭೂಪ

nil

₹350   ₹312

Buy Now
ಉತ್ಸವ | Uthsava

ಗುಣವಂತ ಮಂಜು

₹130   ₹116

Buy Now