Somashekar, S Kumar
ಅರವಿಂದ್ ಚೊಕ್ಕಾಡಿ, ರೋಹನ್ ಜಗದೀಶ್
Universal Book Depot 1960
J Ranjan, Vc Rudrani
Vc Rudrani
ನಾವು ಬದುಕನ್ನು ನೋಡುವ ರೀತಿ ಬದಲಿಸಿಕೊಂಡರೆ ಸಾಕು, ನಮಗೆ ಬಹಳಷ್ಟು ವಿಷಯಗಳು ಸಹ್ಯವಾಗುತ್ತವೆ. ಮನಸ್ಸಿನಲ್ಲಿದ್ದ ದುಃಖ, ದುಮ್ಮಾನಗಳು ಮರೆಯಾಗುತ್ತವೆ. ನಾನು ಬದುಕಿನಲ್ಲಿ ಎಂದಿಗೂ ಪರ್ಫೆಕ್ಷನ್ ಹುಡುಕಿದವನಲ್ಲ. ಏಕೆಂದರೆ ಇದು ಪರ್ಫೆಕ್ಟ್ ಎಂದು ಸರ್ಟಿಫಿಕೇಟ್ ಕೊಡುವವರು ಯಾರು? ಅದೇ ಪರ್ಫೆಕ್ಟ್ ಎನ್ನುವುದಕ್ಕೆ ಪುರಾವೆಯಾದರೂ ಏನಿದೆ? ಅಲ್ಲದೆ ಈ ಪರ್ಫೆಕ್ಟ್ ಎನ್ನುವುದು ಟೈಮ್ ಸೆನ್ಸಿಟಿವ್ ವಿಷಯ. ಇಂದು, ಈಗ ಪರ್ಫೆಕ್ಟ್ ಎನ್ನಿಸಿದ್ದು ಮರುಘಳಿಗೆ ಬದಲಾಗಿರಬಹುದಲ್ವಾ? ಸೃಷ್ಟಿಯಲ್ಲಿ ಯಾವುದೂ ಪೂರ್ಣವೂ ಅಲ್ಲ, ಯಾವುದೂ ಅಪೂರ್ಣವೂ ಅಲ್ಲ. ಪೂರ್ಣದ ತೃಣ ಅಪೂರ್ಣ, ಆದರೂ ತನ್ನ ಪರಿಧಿಯಲ್ಲಿ ಪೂರ್ಣ ಕೂಡ ಹೌದಲ್ಲ! ಸೃಷ್ಟಿಯಲ್ಲಿ “imperfect, impermanent and incomplete” ಅಷ್ಟೆ ಸತ್ಯ. ಹೀಗೆ ಪ್ರಕೃತಿಯಲ್ಲಿ ಇದ್ದದ್ದು ಇದ್ದಹಾಗೆ ನೋಡುವ ಪರಿಪಾಠಕ್ಕೆ ಜಪಾನೀಯರು `ವಾಬಿ ಸಬಿ' ಎನ್ನುತ್ತಾರೆ. ಜಪಾನ್ ಪ್ರವಾಸ ನನ್ನ ಹಲವಾರು ನಂಬಿಕೆಗಳಿಗೆ ನೀರೆರೆದಿದೆ. ಬದುಕೆಂದರೆ ಅದೊಂದು Endless Discovery!
Dc Shivakumar, Basavaraj Hallur, Hc Sanjeev
Basavaraj Hallur, Nandeesh, Jb Yuvara
Somashekar, S Kumar, D Mahadevaiah
nil
Cv Jayanna, Dm Somashekar
S Rudresh
ನಿಂಗಪ್ಪ ಎಎಚ್
ಏನ್ ಹಾಲಪ್ಪ
Dn Shekar Reddy
Srinivas
#
ಸಿ ಕೇಶವ , ಸಿ ನಾಗರಾಜು , ಡಾ ಗೌತಮ್
ಕು ವೆಂ ಶ್ರೀನಿವಾಸ್
Cv Jayanna, P Nithyananda, S Kumar
ಸಿ ವಿ ಜಯಣ್ಣ , ಕೆ ಎಂ ಜ್ಞಾನೇಶ್
ಸಿ ವಿ ಜಯಣ್ಣ ವಿ ಸಿ ಸುಜಾತಾ , ಕೆ ಬಿ ಕುಲ್ಕರ್ಣಿ
ಎ ಸುಬ್ರಮಣಿ
ಹದಿನೆಂಟು ದಿನದ ಯುದ್ಧ. ಹದಿನೆಂಟು ಅಕ್ಷೌಹಿಣೀ ಸೈನ್ಯ. ಅತಿರಥ-ಮಹಾರಥರ ಘನೋಪಸ್ಥಿತಿ. ಐದು ತಲೆಮಾರಿನ ಯೋಧರ ಸಮ್ಮಿಲನ. ಒಟ್ಟು ಸತ್ತವರು ಅರವತ್ತೆರಡು ಕೋಟಿ ಜನ. ಆನೆ-ಕುದುರೆಗಳ ಲೆಕ್ಕವಿಲ್ಲ. ಕೊನೆಗೆ ಉಳಿದಿದ್ದು ಬೆರಳೆಣಿಕೆಯ ಜನರಷ್ಟೇ. ಇದು ಕುರುಕ್ಷೇತ್ರದ ಯುದ್ಧದ ಕಥೆ. ಧರ್ಮಕ್ಷೇತ್ರದಲ್ಲಿ ಧರ್ಮರಕ್ಷೆಗಾಗಿ ನಡೆದ ಈ ಮಹಾಯುದ್ಧ ವಾಸ್ತವವಾಗಿ ನಡೆದಿದ್ದು ಹೇಗೆ? ಮಹಾಭಾರತ ವಿವರಿಸುವ ಮಾಹಿತಿಗಳ ಸಂಗಮವೇ ಈ ಕೃತಿ.
Showing 31 to 60 of 3317 results