#
nil
ಇಂಗ್ಲಿಷ್ ಲೇಖಕ ಕೆಂಟ್ ಎಂ. ಕೀತ್ ಆಂಗ್ಲ ಭಾಷೆಯಲ್ಲಿ ‘ಎನಿವೇ’ ಪುಸ್ತಕ ಬರೆದಿರುವ ಅನುಭವ ಕಥನವಿದು.
ಇಂಗ್ಲಿಷ್ ಲೇಖಕ ಕೆಂಟ್ ಎಂ. ಕೀತ್ ಆಂಗ್ಲ ಭಾಷೆಯಲ್ಲಿ ‘ಎನಿವೇ’ ಪುಸ್ತಕ ಬರೆದಿರುವ ಅನುಭವ ಕಥನವಿದು. ಇದರಲ್ಲಿ ಸಮಾಜದ ಸಾಕಷ್ಟು ಸಾಧಕ-ಬಾಧಕಗಳನ್ನು ಕಂಡಿರುವ ಲೇಖಕ ಒಬ್ಬ ವ್ಯಕ್ತಿಯಾಗಿ ನಾವು ಹೇಗೆ ನಡೆದುಕೊಂಡರೆ ಚೆಂದ ಎಂಬುದನ್ನು ಹೇಳುತ್ತಾರೆ. ನಮ್ಮನ್ನು ನಿಂದಿಸುವವರು, ಕೆಟ್ಟದ್ದು ಮಾಡುವವರು, ತೊಂದರೆ ಕೊಡುವವರು ಇದ್ದೇ ಇರುತ್ತಾರೆ. ಆದರೆ ಇವರಿಗೆ ನಾವು ನಮ್ಮ ಒಳ್ಳೆತನವನ್ನೇ ತೋರಿಸುತ್ತಲೇ ಇರಬೇಕು. ನೆಗೆಟಿವ್ ಅಂಶಗಳನ್ನು ಬಿಟ್ಟು ಸದಾ ಪಾಸಿಟಿವ್ ಆಲೋಚನೆಗಳನ್ನು ಮಾಡುತ್ತಾ ನಮ್ಮ ಮಾನಸಿಕ, ದೈಹಿಕ ಸ್ಥಿತಿಯನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳಬೇಕು ಎಂಬುದೇ ಈ ಪುಸ್ತಕದ ಸಂದೇಶವಾಗಿದೆ. ಒಟ್ಟಾರೆ ನಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸುವಲ್ಲಿ ಈ ಪುಸ್ತಕ
ಎಪ್ಪತ್ತುಎಪ್ಪತೈದು ವರುಷಗಳ ಹಿಂದೆ ವಿಧವೆಯೊಬ್ಬಳು, ಮರು ಮದುವೆಗೆ ಅವಕಾಶವಿಲ್ಲದೆ, ಮತ್ತೆ ಬದುಕು ಕಟ್ಟಿ ಕೊಳ್ಳಲು ಪ್ರಯತ್ನಿಸಿ ನರಕ ಯಾತನೆ ಅನುಭವಿಸಿದ ಒಬ್ಬ ವಿಧವೆಯ ಕಥೆಯಿತು
ರಂಗನಾಥ ಕಂಟನಕುಂಟೆ
ಇದೊಂದು ಮಹತ್ವದ ಕೃತಿ. ಕಗ್ಗಗಳ ಕುರಿತಾಗಿ ವ್ಯಾಖ್ಯಾನ ಹೊಸದೇನಲ್ಲ. ಆದರೆ ಆ ಕಗ್ಗದ ಸಾರವನ್ನು ಒಂದು ಪುಟ್ಟ ಕಥೆಯ ಮೂಲಕ ಹೇಳುವ ಪ್ರಯತ್ನ ಮಾತ್ರ ಹೊಚ್ಚಹೊಸದು. ವಿ. ಗೋಪುಕುಮಾರ್ ಅವರು ನ್ಯಾನೋ ಕಥಾಪ್ರಕಾರದ ನಿಷ್ಠರು ಮತ್ತು ಶ್ರೇಷ್ಠರೂ ಕೂಡ. ನಾನವರ ಕಥೆಗಳನ್ನು ಒಂದೇ ಉಸಿರಿನಲ್ಲಿ ಓದಿದ್ದೆ. ಹಾಗೆ ಓದಿಸಿಕೊಳ್ಳುವ ಗುಣ ಅವರ ಕಥೆಗಳಿಗಿದೆ.
Showing 601 to 630 of 3677 results