Rajendra Madikula
ಜ ಕನ್ನಡವೆಂದರೆ ಬರಿ ನುಡಿಯಲ್ಲ. ಕನ್ನಡ ಒಂದು ಸಮೃದ್ಧ ಜನಮಾನಸದ ಜೀವ ಚೈತನ್ಯ. ನವೆಂಬರ್ ಒಂದರಂದು ಭಾವ ಅಲ್ಲ. ಆವಾಹಿಸಿಕೊಳ್ಳುವ ನಿತ್ಯವೂ ನಮ್ಮಲ್ಲಿ ಹರಿಯುತ್ತಿರಬೇಕು. ಪ್ರತಿನಿತ್ಯ ಕನ್ನಡದ ಏನಾದರೂ ಒಂದು ಹೊಸ ಸಂಗತಿ ತಿಳಿದುಕೊಳ್ಳಬೇಕು. ಕನ್ನಡ ಲೋಕದ ಅಗಾಧತೆಯನ್ನು, ವಿಸ್ಮಯಗಳನ್ನೂ ಸರಳವಾಗಿ ತಿಳಿದುಕೊಳ್ಳಬೇಕು. ಪುಟ್ಟ ಪುಟ್ಟ ಹೆಜ್ಜೆ ಇಟ್ಟರೆ, ನಂತರ ಕನ್ನಡ ತಾನೇ ನಮ್ಮನ್ನು ತುಂಬಿಕೊಳ್ಳುತ್ತದೆ. ಹಾಗೆ ಕನ್ನಡವನ್ನೇ ಮನಸಲ್ಲಿ ತುಂಬಿಕೊಂಡಾಗ, ಉಳಿಸುವ, ಬೆಳೆಸುವ. ಹೋರಾಡುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲೆಲ್ಲೂ ಕನ್ನಡಮ್ಮನೇ ಕಾಣುತ್ತಾಳೆ. ಅವಳೇ ನಮ್ಮನ್ನು ಅಪ್ಪಿಕೊಳ್ಳುತ್ತಾಳೆ. ಹಾಗೆ ದಿನಕ್ಕೆ ಒಂದು ಕನ್ನಡ ಚಿಂತನೆ ಕೊಡುವ, ಕನ್ನಡದ ವಿಸ್ಮಯಗಳನ್ನು ಪರಿಚಯಿಸುವ ನಿತ್ಯ ಕನ್ನಡ ಚಿಂತನೆಯ ಪುಸ್ತಕ ಇದು.
nil
#
ಡಾ ಟಿ.ವಿ. ವೆಂಕಟಚಾಲಶಾಸ್ತ್ರೀ
ಲಕ್ಷ್ಮಣ್ ಗಡೇಕರ್
ಈ ಸಂಪುಟದಲ್ಲಿ ಬಿ. ಎಂ. ಶ್ರೀಕಂಠಯ್ಯ ನವರಿಂದ ಹಿಡಿದು ಹೊಸ ತಲೆಮಾರಿನ ವರೆಗೂ ಹಲವು ಮಂದಿ ಸಾಹಿತಿಗಳು ಎಲ್.ಎಸ್. ಶೇಷಗಿರಿ ರಾವ್ ಅವರ ಹಲವು ಮುಖಗಳನ್ನು ಪರಿಚಯಿಸಿದ್ದಾರೆ. ಅವರ ಸಾಹಿತ್ಯ ಸೇವೆಯ ಹಲವು ಮಗ್ಗುಲುಗಳ ವಿಮರ್ಶೆಗಳಿವೆ. ಅವರೊಂದಿಗೆ ಒಡನಾಡಿದ ಸಾಹಿತ್ಯಕ ಮತ್ತು ಸಾಹಿತ್ಯೇತರ ವ್ಯಕ್ತಿಗಳ ಆತ್ಮೀಯ ನೆನಪುಗಳಿದೆ. ಅವರು ಸಾಹಿತ್ಯಕವಾಗಿ ಕ್ರಿಯಾಶೀಲರಾಗಿದ್ದ ಅವಧಿಯಲ್ಲಿ ನಡೆಸಲಾಗಿದ್ದ ಹಲವು ಸಂದರ್ಶನಗಳ ಅಮೂಲ್ಯ ಸಂಗ್ರಹವಿದೆ. ಓದುಗರಿಗೆ ವಿವರಗಳನ್ನು, ಸಿದ್ದಿ-ಸಾಧನೆಗಳನ್ನು ಸಮಗ್ರವಾಗಿ ಪರಿಚಯ ಮಾಡಿಕೊಡಬಲ್ಲ ಈ ಸಂಪುಟವು ಸಾಹಿತ್ಯಾಸಕ್ತರಿಗಂತೂ ಸಂಗ್ರಹಯೋಗ್ಯವಾದ ಕೃತಿಯಾಗಿದೆ.
ನಾಗರಾಜರಾವ್ ಎಂ ವಿ
Showing 661 to 690 of 3623 results