nil
#
ಇದೊಂದು ತಂದೆ, ಮಗನ ಬೆಳವಣಿಗೆಗೆ ಕೊಡುವ ಟಿಪ್ಸ್ ಪುಸ್ತಕವಾಗಿದೆ. ಹೆಚ್ಚೆಂದರೆ ಹತ್ತು ಸಾಲುಗಳಲ್ಲಿ ವಿಶ್ವವಾಣಿ ಸಂಪಾದಕರು, ಲೇಖಕರೂ ಆದ ವಿಶ್ವೇಶ್ವರ ಭಟ್ ಅವರು ಮಗನಿಗೆ ತಂದೆ ನೀಡುವ ಸದ್ವಿಚಾರಗಳ ಆಣಿಮುತ್ತುಗಳಾಗಿವೆ. ಮಗನಿಗೆ ನೇರವಾಗಿ ಹೇಳುವ ಧಾಟಿಯಲ್ಲಿರುವ ಇಲ್ಲಿನ ಬರಹಗಳು ಬಹಳ ಆಪ್ತವಾಗಿವೆ. ‘ಹತ್ತು ಕಟ್ಟೋ ಬದಲು ಒಂದು ಮುತ್ತು ಕಟ್ಟು’ ಎನ್ನುವ ಹಾಗೆ; ಮಗನ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವ ಅಪರೂಪದ ಪುಸ್ತಕವಾಗಿದೆ. ನಿಮ್ಮ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ-ಒಟ್ಟಾರೆ ವ್ಯಕ್ತಿತ್ವ ವಿಕಸನಕ್ಕಾಗಿ ನೀವು ಓದಲೇಬೇಕಾದ ಪುಸ್ತಕವಿದು. ಮಗನಿಗೆ ಅಪ್ಪ ಯಾವತ್ತೂ ಒಳ್ಳೆಯ ಸ್ನೇಹಿತ ಎಂಬುದು ಈ ಪುಸ್ತಕದ ಸಂದೇಶವಾಗಿದೆ. ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಬರೆದಿರುವ ವಿಶಿಷ್ಟ ಪುಸ್ತಕ. ತಂದೆಯೊಬ್ಬ ಮಗನಿಗೆ ಕೊಡಬಹುದಾದ ಆಪ್ತ ಸಲಹೆಗಳು ಹೇಗಿರಬಲ್ಲವು ಎಂಬುದನ್ನು ಈ ಪುಸ್ತಕ ಕಟ್ಟಿಕೊಡುತ್ತದೆ.
ಇದೊಂದು ತಂದೆ, ಮಗನ ಬೆಳವಣಿಗೆಗೆ ಕೊಡುವ ಟಿಪ್ಸ್ ಪುಸ್ತಕವಾಗಿದೆ. ಹೆಚ್ಚೆಂದರೆ ಹತ್ತು ಸಾಲುಗಳಲ್ಲಿ ವಿಶ್ವವಾಣಿ ಸಂಪಾದಕರು, ಲೇಖಕರೂ ಆದ ವಿಶ್ವೇಶ್ವರ ಭಟ್ ಅವರು ಮಗನಿಗೆ ತಂದೆ ನೀಡುವ ಸದ್ವಿಚಾರಗಳ ಆಣಿಮುತ್ತುಗಳಾಗಿವೆ. ಮಗನಿಗೆ ನೇರವಾಗಿ ಹೇಳುವ ಧಾಟಿಯಲ್ಲಿರುವ ಇಲ್ಲಿನ ಬರಹಗಳು ಬಹಳ ಆಪ್ತವಾಗಿವೆ. ‘ಹತ್ತು ಕಟ್ಟೋ ಬದಲು ಒಂದು ಮುತ್ತು ಕಟ್ಟು’ ಎನ್ನುವ ಹಾಗೆ; ಮಗನ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವ ಅಪರೂಪದ ಪುಸ್ತಕವಾಗಿದೆ. ನಿಮ್ಮ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ-ಒಟ್ಟಾರೆ ವ್ಯಕ್ತಿತ್ವ ವಿಕಸನಕ್ಕಾಗಿ ನೀವು ಓದಲೇಬೇಕಾದ ಪುಸ್ತಕವಿದು. ಮಗನಿಗೆ ಅಪ್ಪ ಯಾವತ್ತೂ ಒಳ್ಳೆಯ ಸ್ನೇಹಿತ ಎಂಬುದು ಈ ಪುಸ್ತಕದ ಸಂದೇಶವಾಗಿದೆ.
ಬಿ ಎಸ್ ಕೇಶವರಾವ್
ಡಾ ಗಜಾನನ ಶರ್ಮ
ಡಾ. ಪ್ರಭಾಕರ ಶಿಶಿಲ
ವಿಶ್ವೇಶ್ವರ್ ಭಟ್ ಪತ್ರಿಕೋದ್ಯಮದಲ್ಲಿ ಸದಾ ಕೇಳಿ ಬರುವ ಹೆಸರು ವಿಶ್ವೇಶ್ವರ ಭಟ್. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮೂರೂರಿನವರಾದ ವಿಶ್ವೇಶ್ವರ ಭಟ್ ವೃತ್ತಿ ಜೀವನ ಆರಂಭಿಸಿದ್ದು ಏಷಿಯನ್ ಕಾಲೇಜ್ ಆಫ್ ಜರ್ನಲಿಸಂನಲ್ಲಿ ಅಸಿಸ್ಟೆಂಟ್ ಪ್ರೊಫಸರ್ ಆಗಿ. ಜೊತೆಗೆ ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ವಿಶ್ವೇಶ್ವರ ಭಟ್ ಕೆಲಸ ನಿರ್ವಹಿಸಿದ್ದಾರೆ. ಪತ್ರಕರ್ತರಾಗಿ ಭಟ್ಟರ ಜೀವನ ಆರಂಭವಾಗಿದ್ದು ಸಂಯುಕ್ತ ಕರ್ನಾಟಕ ದಿನ Read More...
Showing 961 to 990 of 3772 results