• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ತಲ್ಲಣಿಸುವ ಮನ | Tallanisuva mana

ಡಾ ಕೆ ಎಸ್ ಪವಿತ್ರ

₹105   ₹93

Buy Now
ತಳಾತಳ (ಕಾದಂಬರಿ) | Talaatala

ಜೆಯಮೋಹನ್ ಅವರು ಸತ್ಯಕ್ಕೆ ಮುಸುಕೆಳೆಯದೆ, ಅದರ ಉಗ್ರ ಸ್ವರೂಪವನ್ನು ಹಸಿಯಾಗಿಯೇ ನಮ್ಮ ಮುಂದಿಡುತ್ತಾರೆ. ಅವರ ಕೃತಿಗಳನ್ನು ಓದದಿದ್ದರೆ ಸಮಕಾಲೀನ ಭಾರತವನ್ನು ಕುರಿತ ನಮ್ಮ ಅರಿವು ಅಪೂರ್ಣವಾಗಿ ಉಳಿಯುತ್ತದೆ. - ವಿವೇಕ ಶಾನಭಾಗ

₹295   ₹266

Buy Now
ತಾಯಿ | thayi

nil

₹395   ₹351.55

Buy Now
ತಿಜೋರಿ ಪೆಟ್ಟಿಗೆ |Treasure Box

Gift Box Details: * Box type: Door Box. Height 10 x 6 Width * Dimensions: Height x Width-* depth- (Space: 600+ pages) Customised sticker's available. (charges apply) * 10% off on 10+ box orders. * postal free on Book box for purchase of minimum 2,000/-Rps worth books. * We send our best wishes to your loved ones on your behalf. * You can additionally add chocolate, dry fruits, pen, badge, etc.

₹299   ₹275

Buy Now
ತಿತ್ತಿಬ್ಬಾಸನ ಟೈಟಾನ್ ವಾಚು | tittibvaasana titan watchu

. ದಿಲೀಪ್ ಎನ್ನೆ ಒಳ್ಳೆಯ ಕಥೆಗಾರನೆಂಬುದಕ್ಕೆ 'ತಿತ್ತಿದ್ವಾಸನ ಟೈಟಾನ್ ವಾಚು' ಕಥಾ ಸಂಕಲನದೊಳಗಿನ ಒಂಬತ್ತು ಕಥೆಗಳೇ ಸಾಕ್ಷಿ. ಎರಡನೇ ಕಥಾಸಂಕಲನ ಪ್ರಕಟಿಸುತ್ತಿರುವ ಈ ಹೊತ್ತಿನಲ್ಲಿ ವಿಲೀಪರ ಬರವಣಿಗೆಯ ಕೈವಾಡಕ್ಕೆ ಮತ್ತಷ್ಟು ಕಳೆ ಕೂಡಿಕೊಂಡಿದೆ. ಈ ಕಳೆ ಕೂಡಿಕೊಂಡಿರುವುದಕ್ಕೆ ಮಾಯ್ತಾರ ಮಲೆಮಾದಯ್ಯನ ತಳಮನೆಯಾದ ಕೊಳ್ಳೇಗಾಲ ಸೀಮೆಯ ಆಡುಮಾತಿನ ಚಂದ, ಮಾನವ ಜೀವನದ ಚಿತ್ರ-ವಿಚಿತ್ರ ಆಯಾಮಗಳ ಅಂದ, ಜೀವನದ ಒಳಪದರುಗಳಲ್ಲಿ ಅಡಗಿರುವ ವೃಥೆಯ ನಿನಾದ ಮುಂತಾದುವೆಲ್ಲಾ ಕಾರಣವಾಗಿದೆ. ಇವೆಲ್ಲವುಗಳನ್ನೂ ತಮ್ಮದೇ ಆದ ಕಲಾತ್ಮಕ ಶೈಲಿಯಲ್ಲಿ ನಿರೂಪಿಸುತ್ತಾ ಒಮ್ಮೊಮ್ಮೆ ನವ್ಯ ಕಥೆಗಳ ರೂಪದಲ್ಲಿ. ಒಮ್ಮೊಮ್ಮೆ ಮೌಖಿಕ ಕಾವ್ಯಕಥನದ ಧಾಟಿಯಲ್ಲಿ ಕಥೆ ಹೇಳುವ ದಿಲೀಪರ ಕಥನ ಸಾಮರ್ಥ್ಯ ಹುಬ್ಬೇರಿಸುತ್ತದೆ. ಬಂಜಗೆರೆ ಜಯಪ್ರಕಾಶ

₹180   ₹153

Buy Now
ತುಬ್ಬು |Tubbu

ತನ್ನ ಮಾಲೀಕನ ಮಗಳನ್ನು ಪತ್ತೆ (ತುಬ್ಬು) ಹಚ್ಚಲು ಮಾನವ್ ಬೆಂಗಳೂರಿನಿಂದ ಅಮೆರಿಕಾಗೆ ಹೋಗುತ್ತಾನೆ. ಅವಳು ಹೇಗಿರುವಳೆಂದೂ, ಎಲ್ಲಿರುವಳೆಂದೂ ತಿಳಿಯದಿದ್ದ ಅವನು ಅಮೆರಿಕಾದ ಅನೇಕ ಊರುಗಳಿಗೂ, ಕದ್ದು ಮೆಕ್ಸಿಕೋಗೂ, ನಂತರ ಮತ್ತೊಂದುಖಂಡಕ್ಕೂ ಹೋಗುತ್ತಾನೆ. ಅವನ ಪ್ರಯತ್ನದಲ್ಲಿ ಅವನು ಸಾಫಲ್ಯಕಂಡನೇ? ಆಸಕ್ತಿಕರ, ಮಾಹಿತಿಪೂರ್ಣ ಕಾದಂಬರಿ...

₹170   ₹151

Buy Now
ತುರಿದ ಚಿಂತನಗಳು | Thuridha chinthanegalu

ರಾ ಯಾ ಧಾರ್ವಾಡಕ

₹140   ₹125

Buy Now
ತೂಗುದೀಪ | Thoogudeepa

"ಬಾಸ್, ಆ ಮುಗ್ಧ ಹುಡುಗಿ ಇಂಪನಾ ಇದ್ದಾಳಲ್ಲಾ ನೋಡೋದಿಕ್ಕೂ ಚೆಲುವೆ. ನಮ್ಮ ಈ ಯೋಜನೆಗೆ ಅವಳೇ ಸರಿಯಾದ ಆಯ್ಕೆ" “ಸರಿ, ಹಾಗಾದ್ರೆ ಇವತ್ತು ಸಂಜೆ ಅವಳನ್ನು ಭೇಟಿಯಾಗು" ಅವನು ಒಪ್ಪಿಯಿಗೆಯಿತ್ತ ಇಂಪನಾ ಕೆಲಸಕ್ಕೆ ಹೊರಡುವ ಆತುರದಲ್ಲಿ ಬೆಳಿಗ್ಗೆ ಒಬ್ಬಳೇ ನಿರ್ಜನ ರಸ್ತೆಯಲ್ಲಿ ಬರುತ್ತಿರುವಾಗ ಗಕ್ಕನೆ ಕಾರೊಂದು ಬಂದು ಅವಳ ಹತ್ತಿರವೇ ನಿಂತಿತು. "ಮೇಡಂ, ಬನ್ನಿ ನಿಮಗೆ ಇನ್ನು ಬಸ್ಸು ಸಿಗೊಲ್ಲ. ನಾನೇ ನಿಮ್ಮನ್ನು ಡ್ರಾಪ್ ಮಾಡ್ತೀನಿ" ಪರಿಚಿತ ಧ್ವನಿ ಕೇಳಿದಂತಾಯಿತು. ಅವಳು ಹಿಂದೆ ಮುಂದೆ ಆಲೋಚಿಸದೆ ತೆರೆದ ಕಾರಿನ ಬಾಗಿಲೊಳಗೆ ತೂರಿಕೊಂಡಳು. ಬಾಗಿಲು ಕಾರು ರೊಯ್ಯನೆ ಮುಂದಕ್ಕೋಡಿತು... ಅವನು ಪಕ್ಕದಲ್ಲಿ ಕುಳಿತವಳತ್ತ ವಿಚಿತ್ರ ನೋಟ ಹರಿಸಿದ ಮುಂದೆ...? ನೀವೇ ಓದಿ ನೋಡಿ... 'ತೂಗುದೀಪ' ವಿಭಿನ್ನ ಕಥಾಹಂದರದ ಕುತೂಹಲಭರಿತ ಪತ್ತೇದಾರಿ ಕಿರು ಕಾದಂಬರಿ.

₹160   ₹142

Buy Now