• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ನೀಲಿ ಮತ್ತು ಸೇಬು ಇಬುಕ್ | Neeli Mattu Sebu Ebook

ಹೆಣ್ಣು ಮತ್ತು ಮಣ್ಣಿಗೆ ಬಿಡಿಸಲಾರದ ಬಂಧ. ಹಾಗಾಗಿಯೇ ಜಗದ ಹೆಣ್ಣುಗಳ ಕಥೆಯನ್ನು ಹೆಣೆದರೆ ಅದು ಈ ನೆಲದ ಕಥೆಯೂ ಆಗಿರುತ್ತದೆ. ಹೆಣ್ಣ ಕಣ್ಣೋಟದಲ್ಲಿ ದಕ್ಕುವ ಸುತ್ತಲ ಜಗತ್ತಿನ ಚಿತ್ರಣವೇ ಬೇರೆ.

₹180   ₹90

Buy Now
ನೀಲಿ ಶಾಯಿಯ ಕಡಲು | Neeli Shayiya Kadalu

ಗೊತ್ತಿದೆ, ಗೊತ್ತಾಗುತ್ತಿದೆ ಎಂಬ ಭಾಸವನ್ನು ಹುಟ್ಟಿಸುತ್ತಲೆ ಗೊತ್ತಿಲ್ಲದ ವಿಸ್ತಾರದ ಕಡೆಗೆ ಇಲ್ಲಿನ ಕವಿತೆಗಳು ತುಡಿಯುತ್ತವೆ.

₹120   ₹90

Buy Now
ನೀಲಿ ಶಾಯಿಯ ಕಡಲು ಇಬುಕ್ | Neeli Shayiya Kadalu Ebook

ಗೊತ್ತಿದೆ, ಗೊತ್ತಾಗುತ್ತಿದೆ ಎಂಬ ಭಾಸವನ್ನು ಹುಟ್ಟಿಸುತ್ತಲೆ ಗೊತ್ತಿಲ್ಲದ ವಿಸ್ತಾರದ ಕಡೆಗೆ ಇಲ್ಲಿನ ಕವಿತೆಗಳು ತುಡಿಯುತ್ತವೆ.

₹120   ₹60

Buy Now
ನೀವು ನಗಬೇಕು | Nevu nagabeku

ಪಾಟೀಲ್ ಪುಟ್ಟಪ್ಪ

₹50   ₹45

Buy Now
ನುಡಿ ಪಡಿ | Nudi padi

ಗಂಗಾವತಿ ಪ್ರಾಣೇಶ್

₹180   ₹160

Buy Now
ನುಡಿತೇರನೆಳೆದವರು : ಬಾನುಲಿ ಕಲಿಗಳು | Nuditeraneledavaru : Banuli Kaligalu

1) ಕರ್ನಾಟಕದ ಆಕಾಶವಾಣಿ ಕೇಂದ್ರಗಳು ಯಾವಾಗ ಆರಂಭ ಗೊಂಡವು , ಗೊತ್ತೇ ? 2) ದೇಶದ ಮೊದಲ ಖಾಸಗಿ ವಾಹಿನಿ ನಮ್ಮ ಮೈಸೂರಿನ ಕಥೆ ಗೊತ್ತೇ ? 3) ಮೈಸೂರು ಬೆಂಗಳೂರಾಗಿದ್ದು, 19 ವರ್ಷ ಸ್ಥಗಿತಗೊಂಡಿದ್ದು, ಪುನರಾರಂಭ ಗೊಂಡದ್ದು ತಿಳಿದಿದೆಯೇ ? 4) ದೊರೆಸ್ವಾಮಿ ಆಯ್ಯಂಗಾರ್, ಆರ್.ಕೆ ಶ್ರೀಕಂಠನ್ , ಮೈಸೂರು ವಾಸುದೇವಾಚಾರ್ಯರ ಮೊಮ್ಮಗ ಎಸ್ ಕೃಷ್ಣಮೂರ್ತಿ, ಎಚ್ ಕೆ ನಾರಾಯಣ, ಪದ್ಮಚರಣ ಮೊದಲಾದ ಸಂಗೀತ ಮಾಂತ್ರಿಕರು ಆಕಾಶ ವಾಣಿಯಲ್ಲಿ 30 ವರ್ಷಗಳಿಗೂ ಮೀರಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಬಲ್ಲಿರಾ ? 5) ಆಕಾಶವಾಣಿ 1954 ರಲ್ಲೇ ಆಹ್ವಾನಿತ ಶ್ರೋತೃಗಳ ಸಮ್ಮುಖದಲ್ಲಿ ಸಂಗೀತ ಕಛೇರಿ ಏರ್ಪಡಿಸುತ್ತಿತ್ತು ಅಂದರೆ ಆಶ್ಚರ್ಯ ಆಗುತ್ತದೆಯೇ? 6) ಧ್ವನಿಪರೀಕ್ಷೆ ಹೇಗೆ ನಡೆಯುತ್ತಿತ್ತು, ಅದಕ್ಕೆ ನಿಯಮಾವಳಿಗಳು ರೂಪುಗೊಂಡ ಬಗೆ ಎಂಥ ಚೆಂದ ಗೊತ್ತೇ ? 7) ಆಕಾಶವಾಣಿ ರೂಪಕ , ಆಕಾಶವಾಣಿ ನಾಟಕ ಲೋಕದಲ್ಲಿ ಸಂಚರಿಸಿದ್ದೀರಾ.. 8) ವಿಜ್ಞಾನ ಸರಣಿಗಳನ್ನು , ಸರಳ ವಾಗಿ ರೂಪಿಸಿ, ದೇಶದಲ್ಲೇ ಖ್ಯಾತಿ ಪಡೆದ ಬೆಂಗಳೂರು ಆಕಾಶವಾಣಿ ಪ್ರಯೋಗಗಳು.. ಅಬ್ಬಾ....! 9) ಕೃಷಿ ಪಾಠ ಶಾಲೆಯಲ್ಲಿ ಹಸು ಕರು ಎತ್ತು ಎಮ್ಮೆ ಕೋಳಿ ಬಹುಮಾನ ಕೊಟ್ಟರು. ರೈತರಿಗೆ ಬೋರೆವೆಲ್ ತೋಡಿಸಿಕೊಟ್ಟರು. ಕೇಳಿದ್ದೀರಾ? 10) ಆಕಾಶವಾಣಿ ಚಿತ್ರಗೀತೆ ಆಧಾರಿತ ಕಾರ್ಯಕ್ರಮ ಗಳನ್ನು ಉದ್ಘೋಷಕರು ಪಾಳಿಗಳಲ್ಲಿ ಪ್ರಸ್ತುತಪಡಿಸುತ್ತಾರೆ. ಅವರ ಅನಿಸಿಕೆಗಳು ಮನದ ಮಾತು ಕೇಳಿದ್ದೀರಾ.... ............ ಇಂಥಹ ಹತ್ತು ಹಲವು ವಿಚಾರಗಳನ್ನು ಹೊತ್ತು ತರುತ್ತಿದೆ, "ನುಡಿ ತೇರನೆಳೆದವರು, ಬಾನುಲಿ ಕಲಿಗಳು" ಪುಸ್ತಕ. 1940 ರಿಂದ 1990 ರ ಅವಧಿಯಲ್ಲಿ ಆಕಾಶವಾಣಿಯಲ್ಲಿ ಸೇವೆ ಸಲ್ಲಿಸಿದ ದಿಗ್ಗಜ ಪ್ರಸಾರಕರ ವ್ಯಕ್ತಿಚಿತ್ರಗಳನ್ನು ಪರಿಚಯಿಸುತ್ತಿದೆ "ನುಡಿ ತೇರ ನೆಳೆದವರು" ಪುಸ್ತಕ. ಕರ್ನಾಟಕದ ಆಕಾಶವಾಣಿ ಕೇಂದ್ರಗಳಲ್ಲಿ ನಡೆದ ಕೆಲಸಗಳ ಸ್ಥೂಲ ದಾಖಲೀಕರಣ! ಕರುನಾಡ ಕೊರಳಿನ ಕಥೆಗಳು ! ! ಪ್ರಯೋಗಗಳು, ಪರಿಕಲ್ಪನೆಗಳು !! ಇಂಥ ಒಂದು ಪ್ರಯತ್ನ , ದೇಶದಲ್ಲಿ ಮೊದಲು ಎಂದಿದ್ದಾರೆ ಹಲವಾರು ಪರಿಣತರು. ಬನ್ನಿ, ನುಡಿ ತೇರ ಎಳೆದ ದಿಗ್ಗಜರಿಗೆ ನಮಸ್ಕಾರ ಮಾಡೋಣ. ಕನ್ನಡ ಭಾಷೆಗೆ , ಸಂಗೀತ , ಸಾಂಸ್ಕೃತಿಕ ಲೋಕಕ್ಕೆ ಆಕಾಶವಾಣಿ ನೀಡಿದ ಕೊಡುಗೆಗಳನ್ನು ಸ್ಮರಿಸೋಣ

₹390   ₹347

Buy Now
ನೂರಕ್ಕೆ ನೂರು ಕಲಿಕೆ ಮತ್ತು ಅಂಕ ಗಳಿಕೆ | Noorakke nooru Kalike mattu Anka Galike

ಇದೊಂದು ವಿನೂತನವಾದ ಶೈಕ್ಷಣಿಕ ಮನೋವಿಜ್ಞಾನದ ಗ್ರಂಥ. ಇದರ ಪುಟಪುಟಗಳಲ್ಲೂ ವಿದ್ಯಾರ್ಥಿಗಳಿಗೆ ಅವಶ್ಯವಿರುವ ವಿಪುಲ ಮನೋವೈಜ್ಞಾನಿಕ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈ ಗ್ರಂಥದ ಪರಿವಿಡಿಯ ಮೇಲೆ ಒಮ್ಮೆ ಕಣ್ಣಾಡಿಸಿದರೆ ಸಾಕು, ಅಲ್ಲಿಯ ಶೀರ್ಷಿಕೆಗಳು ವಿದ್ಯಾರ್ಥಿಗಳ ಮನಸ್ಸನ್ನು ಸೆರೆಹಿಡಿಯುತ್ತವೆ. ಶಿಕ್ಷಣದ ಜೀವಾಳವಾಗಿರುವ ವಾಚನ, ವ್ಯಾಸಂಗ, ಮನನ ಮುಂತಾದವುಗಳ ಸ್ವರೂಪದ ಕುರಿತು ಸಂಕ್ಷಿಪ್ತವಾದರೂ ಮನಮುಟ್ಟುವಂತೆ ವಿವರಿಸಿದ್ದಾರೆ. ಒಟ್ಟು ಶಿಕ್ಷಣದ ಪ್ರಕ್ರಿಯೆಗಳಾದ ಕಲಿಕೆಗೆ ಪ್ರೇರಣೆ, ಏಕಾಗ್ರತೆಯ ಸಂವರ್ಧನೆ, ಸಮಯದ ನಿರ್ವಹಣೆ, ಓದಿನ ವೇಗವನ್ನು ಹೆಚ್ಚಿಸಿಕೊಳ್ಳುವುದು, ಸುಂದರವಾಗಿ ಬರೆಯುವುದು, ನೂರಕ್ಕೆ ನೂರು ಅಂಕ ಗಳಿಕೆಯ ಅಭಿಲಾಷೆಯಿಂದ ಮುನ್ನಡೆಯುವುದು, ಪರೀಕ್ಷೆಯ ಬಗೆಗಿನ ಭಯಭೀತಿಗಳನ್ನು ಧೈರ್ಯದಿಂದ ಎದುರುಗೊಂಡು ನಿರ್ವಹಿಸುವುದು- ಹೀಗೆ ವಿದ್ಯಾರ್ಥಿಗಳಿಗೆ ಸೂಕ್ತ ಹಾಗೂ ವಾಸ್ತವಿಕ ಮಾರ್ಗದರ್ಶನ ಮಾಡಬಲ್ಲ ಸಂಗತಿಗಳನ್ನು ಬಹು ಸರಳವಾಗಿ ಮತ್ತು ಸ್ಪಷ್ಟವಾಗಿ ಮಂಡಿಸಿದ್ದಾರೆ.

₹85   ₹76

Buy Now