• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
back

Publishers

Categories

Authors

Languages

Book Type

Clear All
Filter
ಅರಮನೆ

nil

₹500   ₹445

ಅರವತ್ತರ ನಂತರ ಮರಳಿ ಅರಳಿ | Aravattara Nantara Marali Arali

ಜೀವನದ ಕೊನೆಯ ಹಂತಗಳನ್ನು ಅಲ್ಲಗಳೆದು ಸದಾ ಯೌವ್ವನ, ಯಶಸ್ಸನ್ನೇ ಹುಡುಕಿ ಮೆರೆಸುವ ಇತ್ತೀಚಿನ ಸಮಾಜದಲ್ಲಿ, ಹೆಚ್ಚುತ್ತಿರುವ ವೃದ್ಧರ ಸಂಖ್ಯೆಯು ಒಂದು ನಿಜವಾದ ಸಂಗತಿ. ಈ ವಯೋವರ್ಗದ ಅವಶ್ಯಕತೆಗಳು, ಅವರು ಎದುರಿಸಬಹುದಾದ ಸಮಸ್ಯೆಗಳು ಹಾಗು ಅವುಗಳನ್ನು ನಿಭಾಯಿಸುವ ಹಲವಾರು ಸಾಧ್ಯತೆಗಳನ್ನು ವಿವರಿಸುವ ಪುಸ್ತಕ ಇದು. ತಿಳಿ ಹಾಸ್ಯದೊಂದಿಗೆ ಸಾಮಾನ್ಯವಾಗಿ ಒಪ್ಪಿಕೊಳ್ಳಲು ಹಿಂಜರಿಯುವ ವಿಷಯಗಳನ್ನು ಬಿಡಿಸಿ ಹೇಳಿ, ಮುಗುಳ್ನಗೆಯಿಂದ ಮುಪ್ಪನ್ನು ಕೂಡ ಧೈರ್ಯದಿಂದ ಆಲಿಂಗಿಸಿ ಮುನ್ನಡೆಯುವುದಕ್ಕೆ ಒಂದು ಮಾರ್ಗಸೂಚಿ. ಡಾ।। ಸರಸ್ವತಿ ಐತಾಳ್‌ ಅವರು ಬೆಂಗಳೂರಿನ ಸಂಜಯನಗರದಲ್ಲಿ ಕಳೆದ 20 ವರ್ಷಗಳಿಂದ ವೈದ್ಯೆ ವೃತ್ತಿಯನ್ನು ನಡೆಸಿಕೊಂಡು ಬಂದಿದ್ದಾರೆ. ಅವರಿಗೆ ಗ್ರಾಮಾಂತರ ವೈದ್ಯಕೀಯ ಸೇವೆ, ಜೀವನ ಶೈಲಿಯ ರೋಗಗಳು (ಮಧುಮೇಹ), ಮಹಿಳೆಯರು ಹಾಗು ವೃದ್ಧರ ಆರೋಗ್ಯ ಸಮಸ್ಯೆಗಳ ಬಗ್ಗೆ ಹೆಚ್ಚು ಕಾಳಜಿ. ಅದರ ಫಲಶ್ರುತಿಯೇ ಅವರ ಈ ಮೊದಲನೆಯ ಪುಸ್ತಕ `ಅರವತ್ತರ ನಂತರ ಮರಳಿ ಅರಳಿ'.

₹160   ₹142

ಅರಿವಿನ ದಾರಿ | Arivina daari

ತನ್ನ ಕಛೇರಿಯ ಸಮಯದ ನಂತರವೂ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸಿದ್ಧತೆ ಮಾಡುವ ವೃತ್ತಿ ಯಾವುದಾದರೂ ಇದ್ದರೇ ಅದು ಶಿಕ್ಷಕ ವೃತ್ತಿ ಮಾತ್ರ. ಆ ಕಾರ್ಯತತ್ಪರತೆಯ ಗೌರವ ನಮಗಿರಬೇಕು. ತಮ್ಮ ಸ್ವಂತ ಮಕ್ಕಳೊಡನೆ ಸಮಯ ಕೊಡಲಾಗದಿದ್ದರೂ ವಿದ್ಯಾರ್ಥಿಗಳೆಲ್ಲರನ್ನು ಮಕ್ಕಳಂತೆ ಪ್ರೀತಿಸಿ, ಪೋಷಿಸುವ ನಿಸ್ವಾರ್ಥ ಸೇವೆಯ ಅರಿವು ನಮಗಿರಬೇಕು. ನೂರಾರು ಕಣ್ಣುಗಳ ನಡುವೆ ನೊಂದು ತೇವವಾದ, ಸೋತು ಸೊರಗಿ ಹೋದ, ಆತ್ಮ ವಿಶ್ವಾಸ ಕಳೆದುಕೊಂಡು ಕುಗ್ಗಿ ಕಮರಿದ ಮನಸ್ಸುಗಳನ್ನು ಸದಾ ಹುರಿದುಂಬಿಸಿ, ಗೆಲುವಾಗುವ ದಾರಿ ತೋರಿಸಿ, ಕೈ ಹಿಡಿದು ಮುನ್ನಡೆಸಿ, ಭವ್ಯ ಭವಿಷ್ಯದ ಕನಸನ್ನು ಕಲ್ಪಿಸಿ ಬದುಕು ಬೆಳಗಿಸುವ ದಿವ್ಯ ದೃಷ್ಟಿಯನ್ನು ಸೃಷ್ಟಿಸುವ ಶಿಕ್ಷಕರ ಪಾತ್ರದ ಮಹತ್ವ ನಮಗೆ ತಿಳಿದಿರಬೇಕು. ಒಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದಲ್ಲಿ ಇಂತಹ ನಮ್ರತೆ, ಸದ್ಗುಣಗಳ ವಿವೇಕವನ್ನು ಜ್ಞಾನದ ಜೊತೆಗೆ ಕಲಿಸುವ ಮಹಾಗುರುವನ್ನು, ಸದಾ ಪೂಜ್ಯನೀಯ ಸ್ಥಾನದಲ್ಲಿ ನೋಡುವ ಹಾಗೂ ಸದ್ವಿಚಾರವನ್ನು ಕಲಿಸುವ ಜ್ಞಾನ ದೇಗುಲವೆಂಬ ಶಾಲೆಯನ್ನು ಕೈ ಮುಗಿದು ಗೌರವಿಸುವ ಮನವೆಂದೂ ಪ್ರಶ್ನಿಸುವ, ಅಪಮಾನಿಸುವ, ಅಣಕಿಸುವ, ಅಪಹಾಸ್ಯ ಮಾಡುವ ಕುತ್ಸಿತ ಸ್ಥಿತಿಗೆ ರೂಪಾಂತರವಾಗದಿರಲಿ.

₹200   ₹160

ಅರುಣ ಕಿರಣ

nil

₹140   ₹125

ಅರ್ತಿ | Arthi

₹120   ₹108

ಅರ್ಥಶಾಸ್ತ್ರ | Ardhasasthra

ಜೆ ರಂಜಾನ್ , ವಿ ಸಿ ರುದ್ರಾಣಿ

₹125   ₹111

ಅರ್ಧ ಬಿಸಿಲು ಅರ್ಧ ಮಳೆ | Ardha Bisilu Ardha Male

ತೃತೀಯ ಅಂಗಿಗಳ ಒಳತೋಟಿ, ಹಣ್ಣಿನ ಬೇಗುದಿ, ಎಳೆಮನದ ತೊಳಲಾಟ, ಮನೋವೈದ್ಯಕೀಯ ಒಳನೋಟ…

₹120   ₹102

ಅರ್ಧ ಬಿಸಿಲು ಅರ್ಧ ಮಳೆ ಇಬುಕ್ | Ardha Bisilu Ardha Male Ebook

ತೃತೀಯ ಅಂಗಿಗಳ ಒಳತೋಟಿ, ಹಣ್ಣಿನ ಬೇಗುದಿ, ಎಳೆಮನದ ತೊಳಲಾಟ, ಮನೋವೈದ್ಯಕೀಯ ಒಳನೋಟ… ಹೀಗೆ ವಿವಿಧ ವಸ್ತುಗಳ ಎಳೆ ಹಿಡಿದು ನಡೆದಿದ್ದಾರೆ ಸದಾಶಿವ ಸೊರಟೂರು, ಇಲ್ಲನ ಕಥೆಗಳಲ್ಲಿ ಕಲಾತ್ಮಕತೆ ಇದೆ. ಸುಲಅತ ಭಾಷೆ, ಮಾನವೀಯ ಮೌಲ್ಯಗಳ ಐಸಿ ಕಥನಗಾರಿಕೆಯ ಅಂದ ಹೆಚ್ಚಿಸಿವೆ. ವಾಸ್ತವ ಲೋಕದ ತಲ್ಲಣಗಳು ಇಲ್ಲ ಕಥೆಗಳಾಗಿವೆ. ಬಹುತ್ವದ ಪದರು ಪದರುಗಳು ಕಥೆಗಳಾಗಿ ಅನಾವರಣಗೊಳ್ಳುವ ಈ ಬಗೆ ಹೃದ್ಯ.

₹120   ₹60

ಅರ್ಧ ಹಿಂದೂ ಅರ್ಧ ಮುಸ್ಲಿಂ | Ardha Hindu Ardha Muslim

ಕಳೆದ 30 ವರ್ಷದಿಂದ ಬರೆವಣಿಗೆಯಲ್ಲಿ ತೊಡಗಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ಅರಸ್ತಾನ ಎಂಬಲ್ಲಿನ ಹಂಝ ಮಲಾರ್ ವೃತ್ತಿಯಲ್ಲಿ ಪತ್ರಕರ್ತ. ತನ್ನ ವೃತ್ತಿಯ ಸಂದರ್ಭ ನಾನಾ ವಿಧದ ಜನರೊಂದಿಗೆ ನೇರ ಸಂಪರ್ಕ ಸಾಧಿಸುವ ಮೂಲಕ ಜೀವನಾನುಭವ ಪಡೆಯುತ್ತಿರುವ ಹಂಝ ಮಲಾರ್ ಅವುಗಳನ್ನೆಲ್ಲಾ ಕಥೆಗಳಿಗೆ ಬಳಸಿಕೊಳ್ಳುತ್ತಿರುವುದು ವಿಶೇಷ. ಕಥನ ಕಲೆಯಲ್ಲಿ ಸಾಕಷ್ಟು ಹಿಡಿತ ಸಾಧಿಸಿರುವ ಹಂಝ ಮಲಾರ್ ಈವರೆಗೆ 230 ಕಥೆಗಳನ್ನು ಬರೆದಿದ್ದಾರೆ. ಈ ಸಂಕಲನದಲ್ಲಿ ಕಳೆದ ಐದು ವರ್ಷದ ಅವಧಿಯಲ್ಲಿ ಬರೆದ 10 ಕಥೆಗಳಿವೆ. "ಅರ್ಧ ಹಿಂದೂ-ಅರ್ಧ ಮುಸ್ಲಿಂ" ಜಾತ್ಯತೀತ ವ್ಯಕ್ತಿಯ ಒಳನೋಟದ ಬಗ್ಗೆ ಬೆಳಕು ಚೆಲ್ಲಿದೆ. ಪ್ರೇಮಿಗಳು ಹುಟ್ಟೂರು ಬಿಟ್ಟು ಬೇರೊಂದು ಊರಲ್ಲಿ ನೆಲೆ ನಿಲ್ಲಲು ಪ್ರಯತ್ನಿಸುವಾಗ ಪ್ರಿಯತಮೆಯನ್ನು ಮಾತ್ರ ಕೇಂದ್ರೀಕರಿಸುವುದರ ಬಗ್ಗೆ "ಓಡಿ ಬಂದವಳು" ಕಥೆಯಲ್ಲಿ ಚಿತ್ರಿಸಲಾಗಿದೆ. "ಉಮ್ಮಾ..." ಕಥೆಯು ಪ್ರತಿಷ್ಠಿತ ಕುಟುಂಬದ ಹಿರಿಯ ಮಹಿಳೆಯೊಬ್ಬರು ಆಧುನಿಕ ಬದುಕಿಗೆ ಒಗ್ಗಿಕೊಳ್ಳುವುದರ ಬಗ್ಗೆ ತಿಳಿಸುತ್ತದೆ. ಉಳಿದಂತೆ ಎಲ್ಲಾ ಕಥೆಗಳು ಒಂದನ್ನೊಂದು ಬಿಟ್ಟುಕೊಡದಷ್ಟು ವಸ್ತುವಿನಲ್ಲಿ ಪೈಪೋಟಿ ಮಾಡುತ್ತದೆ.

₹140   ₹119

ಅಲೆಗಳು | alegalu

nil

₹175   ₹156

ಅಲೆಮಾರಿ | Alamari

nil

₹195   ₹174

ಅಲೆಮಾರಿಗಳು ಅರಸರು ವರ್ತಕರು | Alemarigalu Arasaru Vartakaru

Peggy Ramesar Mohan, Romila Thapar ಅಲೆಮಾರಿಗಳು ಅರಸರು ವರ್ತಕರು / Alemarigalu Arasaru Vartakaru ಬಹುಪಾಲು ಭಾರತೀಯರು ಇರ್ನುಡಿಗರು;

₹549   ₹489