ವೈ ಎನ್ ಮಧುಸೂಧನ 1987ರಲ್ಲಿ, ಜನಿಸಿದ ಮಧುಸೂಧನ್ ವೈ ಎನ್ ಮೂಲತಃ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಯರಗುಂಟೆ ಗ್ರಾಮದವರು.ತುಮಕೂರಿನ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ, ಇವರ ಚೊಚ್ಚಲ ಕೃತಿ ಕಾರೇಹಣ್ಣು" ಕಥಾ ಸಂಕಲನವು 2019ರ 'ಈ ಹೊತ್ತಿಗೆ' ಕಥಾ ಸಂಕಲನ ಪ್ರಶಸ್ತಿಗೆ ಭಾಜನವಾಗಿದೆ. 'ಬಹುರೂಪಿ'ಯಿಂದ ಪ್ರಕಟವಾಗುತ್ತಿರುವ `ಫೀಫೋ' ಮಧು ಅವರ ಎರಡನೆಯ ಕಥಾ ಸಂಕಲನ.
ಫೀನಿಕ್ಸ್ ಎಂದಾಕ್ಷಣ ಮನಸ್ಸಿನಲ್ಲಿ ಮೂಡುವ ಕಾಲ್ಡನಿಕವೂ ಪೌರಾಣಿಕವೂ ಆದ ಪಕ್ಷಿಯಿದೆಯಲ್ಲಾ ಅದರ ನಿಜ ಸ್ವರೂಪದ ಭಾವವನ್ನು ಜಂಚಿಸುವ ಸಾಮರ್ಥ್ಯವಿರುವ ಪುಸ್ತಕವಿದು. ಬೆಂಕಿಯಲ್ಲಿ ಸುಟ್ಟು ಕರಕಲಾಗುತ್ತಿದ್ದರೂ ತನ್ನ ಬೂದಿಯಿಂದಲೇ ಮರಳಿ ಚೈತನ್ಯವನ್ನು ಪಡೆದು ಉಲ್ಲಾಸದಿಂದ ಬದುಕುವ ಪಕ್ಷಿಯು ಇಲ್ಲಿನ ಅನೇಕ ಪಾತ್ರಗಳನ್ನು, ಅವರ ಬದುಕನ್ನೂ ಪ್ರತಿಜಂಚಿಸುತ್ತದೆ.
#
nil
ಕೇಶವಮೂರ್ತಿ ಆರ್
Gift Box Details: * Box type: Butterfly Box. Height 9 x 6 Width * Dimensions: Height x Width-x depth- (Space: 1,000+ pages) Customised sticker's available. (charges apply) * 10% off on 10+ box orders. postal free on Book box for purchase of minimum 2,000/-Rps worth books. We send our best wishes to your loved ones on your behalf. * You can additionally add chocolate, dry fruits, pen, badge, etc.
ಡಾ ಶರಣು ಹುಲ್ಲೂರು ವೃತ್ತಿಯಿಂದ ಪತ್ರಕರ್ತರಾಗಿರುವ ಡಾ. ಶರಣು ಹುಲ್ಲೂರು ಹುಟ್ಟಿದ್ದು ಗದಗ ಜಿಲ್ಲೆ ರೋಣ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿರುವ ಅವರು ವಿಜಯ ಕರ್ನಾಟಕ ಪತ್ರಿಕಾ ಬಳಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 'ತಪ್ಪು ಮಾಡಿದ ತಾತ', 'ಮುಂದಿರುವ ಮೌನ', 'ಜುಗಲ್ಬಂದಿ' ಎಂಬ ಕವನ ಸಂಕಲನಗಳನ್ನು, ’ಚಂದನ ಸಿಂಚನ’ ಎಂಬ ಬಿ.ಜೆ.ಅಣ್ಣಿಗೇರಿ ಅವರ ಜೀವನ ಚರಿತ್ರೆಯನ್ನು, ’ಮಲ್ಲಿಗೆ’, ’ಕನಸಿನ ಹುಡುಗ’ ನಾಟಕವನ್ನು Read More...
Showing 2131 to 2160 of 3771 results