#
ಭಾರತದ ಮಾತ್ರವಲ್ಲ ಜಗತ್ತಿನ ಎರಡು ಶ್ರೇಷ್ಠ ಮಹಾಕಾವ್ಯಗಳು ಎಂದರೆ ಅವು ʻರಾಮಾಯಣʼ ಮತ್ತು ʻಮಹಾಭಾರತʼ. ಈ ಎರಡೂ ಕಾವ್ಯಗಳನ್ನು ಮುಖಾಮುಖಿಯಾಗಿಸಿ ಅವುಗಳಲ್ಲಿನ ಸಮಾನ ಅಂಶಗಳನ್ನು ಕುರಿತು ಬರೆದ ಏಕೈಕ ಕೃತಿ ಇದು. ಆಸೆಯ ಕೇಡನ್ನು ಶೋಧಿಸುವ ʻರಾಮಾಯಣʼ ಮತ್ತು ಸೇಡಿನ ಅಥವಾ ದ್ವೇಷದ ಕೇಡನ್ನು ತೆರೆದು ಇಡುವ ʻಮಹಾಭಾರತʼ ಕೃತಿಗಳನ್ನು ದೇವದತ್ತ ಪಟ್ಟನಾಯಕರು ಅರ್ಥೈಸಿದ ರೀತಿ ಗಹನವಾಗಿದೆ, ಅನ್ಯಾದೃಶವಾಗಿದೆ. ಈ ಮಹತ್ವದ ಕೃತಿಯನ್ನು ಪದ್ಮರಾಜ ದಂಡಾವತಿಯವರು ಅಷ್ಟೇ ತನ್ಮಯತೆಯಿಂದ ಕನ್ನಡಕ್ಕೆ ತಂದಿದ್ದಾರೆ.
nil
NA
ವಸ್ತ್ರವಿನ್ಯಾಸ, ರುಚಿಕಟ್ಟಾದ ಅಡುಗೆಯೂ ಸೇರಿದಂತೆ ದಶಾವತಾರಗಳಲ್ಲಿ ಮುಖ್ಯವಾಗಿ ಅಭಿನೇತ್ರಿಯಾಗಿರುವ ಅಕ್ಷತಾ, ಏನೇ ಮಾಡಿದರೂ ಅಲ್ಲಿ ತಮ್ಮ ಅಭಿವ್ಯಕ್ತಿಯನ್ನು ಸಂಪೂರ್ಣವಾಗಿ ದಾಖಲಿಸುತ್ತಾರೆ. ಇವರ ಬರಹಗಳು ಕೂಡ ಇದರದ್ದೇ ಒಂದು ವಿಸ್ತರಣೆ. ಹಿಂದೆ ಲೀಕ್ ಔಟ್ ಕತೆಗಳನ್ನು ಪ್ರಕಟಿಸಿ, ಅವನ್ನು ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಜನ - ನಾಟಕವನ್ನಾಗಿಸಿ ಯಶಸ್ವಿಯಾಗಿದ್ದರು ಅಕ್ಷತಾ. ಏನೇ ಮಾಡಿದರೂ ಜನರನ್ನು ಒಳಗೊಳಿಸಿಕೊಂಡೇ ಮಾಡುವ ಇವರ ಅಡುಗೆ ಮಾತು ಪ್ರಯೋಗವೂ ಅಷ್ಟೇ ವಿಭಿನ್ನ. ಇವರ 'ರುಚಿಗೆ ತಕ್ಕಷ್ಟು' ಕತೆಗಳು ಮುಂದೆ ಇಂಥದೇನೋ ಟ್ವಿಸ್ಟ್ ಕೊಡುವ ಸುಳಿವಿನೊಂದಿಗೇ ಹೆಣೆದುಕೊಂಡಂತೆ ತೋರುತ್ತವೆ.
ಬಾಬು ಕೃಷ್ಣಮೂರ್ತಿ
Showing 2641 to 2670 of 3497 results