ಪ್ರೊ ಬಿ ಗಂಗಾಧರಮೂರ್ತಿ ಪ್ರೊ.ಬಿ.ಗಂಗಾಧರಮೂರ್ತಿ ಗೌರಿಬಿದನೂರು ನ್ಯಾಷನಲ್ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿ 2003ರಲ್ಲಿ ನಿವೃತ್ತರಾದ ಪ್ರೊ.ಬಿ.ಗಂಗಾಧರಮೂರ್ತಿಯವರು ಕಳೆದ ನಾಲ್ಕು ದಶಕಗಳಿಂದ ಬಂಡಾಯ ಸಾಹಿತ್ಯ, ದಲಿತ ಚಳುವಳಿ, ಜನವಿಜ್ಞಾನ ಚಳುವಳಿ, ವಿಚಾರವಾದಿ ಚಳುವಳಿಯಂತಹ ಪ್ರಗತಿಪರ ಚಳುವಳಿಗಳಲ್ಲಿ ಕ್ರಿಯಾಶೀಲರಾಗಿ ಭಾಗವಹಿಸಿದವರು. ಬರಹಗಾರರಾಗಿ, ಸಂಸ್ಕೃತಿ ಚಿಂತಕರಾಗಿ, ಅನುವಾದಕರಾಗಿ, ಸಂಪಾದಕರಾಗಿ ಕನ್ನಡ ಸಾಹಿತ್ಯಕ್ಕೆ ಗಮನಾರ್ಹ ಕೊಡುಗೆ ನೀಡಿರುವ ಇವರು 'ಭಾರತ ಜ್ಞಾನ ವಿಜ್ಞಾನ ಸಮಿತಿ'ಯು ಪ್ರಕಟಿಸುತ್ತಿರುವ ಮಾಸಪತ್ರಿಕೆಗೆ Read More...
nil
ಬದಲಾವಣೆ ಜಗದ ನಿಯಮ ಎಂದುಕೊಂಡರೂ ಕುಟುಂಬ ವ್ಯವಸ್ಥೆಯನ್ನು ಹಿಡಿದಿಡುವ ಭಾವನಾತ್ಮಕ ಸಂಬಂಧಗಳು ಇರದೆ ಹೋಗುವುದು ಇತ್ತೀಚಿನ ದುರಂತ ಕಾದಂಬರಿಯ ಶೀರ್ಷಿಕೆಯೇ ಹೇಳುವಂತೆ ಕೌಟುಂಬಿಕ ವ್ಯವಸ್ಥೆ ಮತ್ತು ಅದರೊಳಗಿರುವವರ ಭಾವನೆಗಳನ್ನೇ ಕೇಂದ್ರೀಕರಿಸಿ ಬರೆದಿರುವ ಕಾದಂಬರಿ 'ಭಾವನೆ' ಇಂತಹ ಸೂಕ್ತ ಎಳೆಗಳನ್ನೇ ಹೆಣೆದು ಕತೆಯಾಗಿಸುವುದರಲ್ಲಿ ಸಿರಿಮೂರ್ತಿಯವರು ನಿಪುಣರು. ದೇಶದ ಸಂಸ್ಕೃತಿಯು ಆಧುನಿಕತೆಯ ಹೆಸರಿನಲ್ಲಿ ಸವಕಲಾಗುತ್ತಿರುವುದು, ಹೊಸ ಪೀಳಿಗೆಯ ಸಾಗರದಾಚೆಗಿನ ಸೀಮೋಲ್ಲಂಘನ, ವಿದೇಶಿ ಸಂಸ್ಕೃತಿಯ ಪರಿಚಯ, ಭಾರತೀಯ ಸಂಸ್ಕೃತಿಯ ಪರಂಪರೆ, ಹಿರಿಮೆಯ ಪರಳ ವಿವರಣೆ, ಮನ ಮುಟ್ಟುವ ಪ್ರಸ್ತುತಿ ಕಾದಂಬರಿಯ ಭಾಗವಾಗುತ್ತಾ ಹೋಗುತ್ತದೆ. ಅಂತ್ಯದ ಬಗ್ಗೆ ಕುತೂಹಲ ಕಾಳಿಸಿಕೊಂಡೇ ಸಾಗುವ ಕತೆ ಎಲ್ಲವೂ ಕಾದಂಬರಿಯನ್ನು ಆಪ್ತವಾಗಿಸುತ್ತದೆ. ಎಲ್ಲರೂ ಓದಬೇಕಾದ ಕಾದಂಬರಿ. - ಗೀತಾ ಕುಂದಾಪುರ
#
ಡಾ. ಸಂತೋಷ ಹಾನಗಲ್ಲ
NA
Showing 3511 to 3540 of 5449 results