#
ಒಂದು… ಎರಡು… ಮೂರು… ಈ ಎಣಿಕೆಗೆ ಕೊನೆ ಎಲ್ಲಿದೆ? ಅಥವಾ ಕೊನೆಯೇ ಇಲ್ಲವೇ? ಈ ಪ್ರಶ್ನೆಗಳಿಗೆ ಉತ್ತರ ತಿಳಿಯಿರಿ.
ಒಂದು… ಎರಡು… ಮೂರು… ಈ ಎಣಿಕೆಗೆ ಕೊನೆ ಎಲ್ಲಿದೆ? ಅಥವಾ ಕೊನೆಯೇ ಇಲ್ಲವೇ? ಈ ಪ್ರಶ್ನೆಗಳಿಗೆ ಉತ್ತರ ತಿಳಿಯಿರಿ. ಗಣಿತಲೋಕಕ್ಕೂ ಭೌತಶಾಸ್ತ್ರಕ್ಕೂ ಇರುವ ಅವಿನಾಭಾವ ಸಂಬಂಧ ಎಂಥದ್ದು? ನಮಗೆ ಒಬ್ಬ ಚಂದಮಾಮ ಇದ್ದಾನೆ. ಬೇರೆ ಗ್ರಹಗಳಲ್ಲಿ ಮನುಷ್ಯರಿದ್ದರೆ, ಅಲ್ಲಿನ ತಾಯಂದಿರು ಮಕ್ಕಳಿಗೆ ತೋರಿಸಲು ಎಷ್ಟೊಂದು ಚಂದಮಾಮಗಳು! ಈ ಪ್ರಶ್ನೆಗಳಿಗೆಲ್ಲ ಉತ್ತರ ಕಂಡುಕೊಳ್ಳಲು ‘ವಿಶ್ವಯಾನಕ್ಕೆ ಗಣಿತವಾಹನ’ ಪುಸ್ತಕ ಓದಿ…
nil
ಕನ್ನಡದ ಪ್ರಸಿದ್ಧ ಲೇಖಕರಾದ ಕುಂ. ವೀರಭದ್ರಪ್ಪ ಅವರು ಬರೆದಿರುವ ವಿನೂತನ ಕಾದಂಬರಿ ಇದಾಗಿದೆ. ಕುತೂಹಲ ಕಥಾವಸ್ತು ಹೊಂದಿರುವ ಕಾದಂಬರಿ ರೋಚಕವಾಗಿದೆ.
ಕನ್ನಡದ ಪ್ರಸಿದ್ಧ ಲೇಖಕರಾದ ಕುಂ. ವೀರಭದ್ರಪ್ಪ ಅವರು ಬರೆದಿರುವ ವಿನೂತನ ಕಾದಂಬರಿ ಇದಾಗಿದೆ. ಕುತೂಹಲ ಕಥಾವಸ್ತು ಹೊಂದಿರುವ ಕಾದಂಬರಿ ರೋಚಕವಾಗಿದೆ. ಹಲವು ಫ್ಯಾಂಟಸಿ ಕಥೆಗಳ ಮೂಲಕ ಶತಮಾನದ ‘ವಿಶ್ವಸುಂದರಿ’ ಪಾತ್ರಧಾರಿಯಾಗಿರುವ ಅಜ್ಜಿ ನಿಮ್ಮನ್ನು ಆವರಿಸಲಿದ್ದಾಳೆ. ನಿಮಗೆ ಸುಲಭವಾಗಿ ಓದಿಸುವ ನಿಟ್ಟಿನಲ್ಲಿ ಲೇಖಕರು ಭಾಷೆ, ಶೈಲಿಯನ್ನು ಸರಳೀಕರಿಸಿ ಬರೆದಿದ್ದಾರೆ. ಒಮ್ಮೆ ನೀವು ಕಾದಂಬರಿಯ ಪುಟಗಳನ್ನು ಓದಲು ಶುರು ಮಾಡಿದರೆ ಸಾಕು ಕೊನೆತನಕ ಓದಿಸಿಕೊಳ್ಳುವ ಗುಣವಿದೆ. ಕನ್ನಡಿಗರಾದ ನೀವು ಈ ಕಾದಂಬರಿಯನ್ನು ಓದಲೇಬೇಕು, ಇದರಿಂದ ನಿಮಗೆ ಎಷ್ಟೊಂದು ಮನರಂಜನೆ ಸಿಗುತ್ತದೆ ಎಂಬುದು ಗೊತ್ತಾಗುತ್ತದೆ. ಅಷ್ಟೊಂದು ಚೆಂದವಿದೆ ಕಾದಂಬರಿ.
Nil
ಹೊಯ್ಸಳ ದೊರೆಗಳಲ್ಲಿ ರಾಜ್ಯವನ್ನು ವಿಸ್ತರಿಸಿ ಸಾಮ್ರಾಜ್ಯವನ್ನಾಗಿ ಮಾರ್ಪಡಿಸುವ ಮನಸ್ಸು ವಿಷ್ಣುವರ್ಧನನಿಗಿತ್ತು. ಅದಕ್ಕಾಗಿ ಅವನು ನಿರಂತರ ಪ್ರಯತ್ನವನ್ನೂ ಮಾಡಿದ್ದ ಆದರೆ ಕಲ್ಯಾಣದ ಚಾಲುಕ್ಯ ಚಕ್ರವರ್ತಿ ಆರನಯ ವಿಕ್ರಮಾದಿತ್ಯ ಅವನ ಮಹದಾನೆಯ ಮೇಲೆ ತಣ್ಣೀರೆರಚಿದ. ಅವನು ಕೊನೆಯವರೆಗೂ ಕಲ್ಯಾಣ ಚಾಲುಕ್ಯರ ಸಾಮಂತನಾಗಿ ಉಳಿಯಬೇಕಾಯಿತು. ವಿಷ್ಣುವರ್ಧನನ ಮರಣದ ನಂತರ ಹೊಯ್ಸಳ ಸಿಂಹಾಸನವನ್ನೇರಿದ ಇಮ್ಮಡಿ ನರಸಿಂಹ ತಂದೆಗೆ ತಕ್ಕ ಮಗನಾಗಿರಲಿಲ್ಲ. ಅವನು ಸಿಂಹಾಸನ ದೊರಕಿಸಿದ ಅಧಿಕಾರವನ್ನು ತನ್ನ ಸುಖ ಲೋಲುಪತೆಗಾಗಿ ಕಳೆದ.
`ವೀರ ಸಿಂಧೂರ ಲಕ್ಷ್ಮಣ’ ಕೌಂಡಿನ್ಯ ಅವರು ದಾಖಲೆಗಳೊಂದಿಗೆ ಸಂಶೋಧನೆ ಮಾಡಿ ರಚಿಸಿರುವ ಮಹೋನ್ನತ ಕೃತಿಯಾಗಿದೆ. ಬ್ರಿಟಿಷರ ವಿರುದ್ಧ ಮತ್ತು ಶೋಷಿತ ಬಡವರ ಪರವಾಗಿ ಹೋರಾಡಿದ, ‘ಕರ್ನಾಟಕ ರಾಬಿನ ಹುಡ್’ ಎಂದು ಪ್ರಖ್ಯಾತನಾಗಿರುವ ಈ ಮಹಾನ್ ದೇಶ ಭಕ್ತ ಮತ್ತು ಅಪ್ರತಿಮ ಹೋರಾಟಗಾರನ ಕಥೆಯನ್ನು ತಿಳಿಸುವ ಕಾದಂಬರಿಯಾಗಿದೆ.
Showing 4381 to 4410 of 5363 results