• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ಹುಲಿರಾಯನ ಆಕಾಶವಾಣಿ|Hulirayana Akashavani

ವೈಜ್ಞಾನಿಕ ಸಾಧನಗಳನ್ನು ಬಳಸಿ ಹುಲಿಯಂತಹ ಅದ್ಭುತಜೀವಿಯ ಉಳಿವಿಗಾಗಿ ಶ್ರಮಿಸಿದವರಲ್ಲಿ ಕೆ.ಉಲ್ಲಾಸ ಕಾರಂತರಂಥವರು ಭಾರತದಲ್ಲೇ ಏಕೆ, ಇಡೀ ಜಗತ್ತಿನಲ್ಲೇ ಮತ್ತೊಬ್ಬರಿಲ್ಲ. ಹುಲಿಗಳ ಬದುಕಿನ ಬಗೆಗೆ ಇಪ್ಪತ್ತು ವರ್ಷಗಳಿಗೂ ಹೆಚ್ಚು ಕಾಲ ತತ್ಪರತೆಯಿಂದ ಅಧ್ಯಯನ ಮಾಡಿದ ಉಲ್ಲಾಸ ಕಾರಂತರು ಭಾರತದ ಅತಿಕುಶಲ ಕ್ಷೇತ್ರ ಜೀವಶಾಸ್ತ್ರಜ್ಞರಾಗಿಯೂ ಹುಲಿಯ ಉಳಿವಿಗಾಗಿ ನಿರಂತರವಾಗಿ ಶ್ರಮಿಸಿ ಯಶ ಕಂಡ ಸಂರಕ್ಷಣಾವಾದಿಯಾಗಿಯೂ ವಿಶ್ವದ ಗಮನ ಸೆಳೆದಿದ್ದಾರೆ. ಅವರ ವೈಜ್ಞಾನಿಕ ಕಾರ್ಯಕುಶಲತೆ, ಸಂರಕ್ಷಣಾವಾದಿಯಾಗಿ ಕಾರಂತರ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಹುಲಿ ಮತ್ತು ಬಲಿಪ್ರಾಣಿಗಳ ಗಣತಿಗಾಗಿ ವಿಶ್ವಸನೀಯ ತಂತ್ರಗಳನ್ನು ಅಭಿವೃದ್ಧಿಪಡಿಸಿರುವ ಕಾರಂತರು, ಇವೆರಡರ ಸಂಖ್ಯೆಗಳ ನಡುವೆ ಇರುವ ಸಂಬಂಧವನ್ನು ಸ್ಪಷ್ಟಪಡಿಸಿದ್ದಾರೆ. ವಿಮರ್ಶೆ: ಹುಲಿ - ಚಿರತೆಗಳಂಥ ಮಾರ್ಜಾಲಗಳಿಗೆ ರೇಡಿಯೋ ಕಾಲರ್ ತೊಡಿಸಿ ಅವುಗಳ ಚಲನ ವಲನ, ಅವುಗಳ ಸಂಖ್ಯೆಯಲ್ಲಾಗುವ ಏರಿಳಿತ ಇವುಗಳ ಮೇಲೆ ಪಾಳತಿ ಇಡುವುದೇ ಉಲ್ಲಾಸ ಕಾರಂತರ ಗುರಿ.

₹360   ₹320

Buy Now
ಹೂ ಬಿಸಿಲಿನ ನೆರಳು | Hoo Bisilina neralu

ವಿಶ್ವೇಶ್ವರ್ ಭಟ್ ಪತ್ರಿಕೋದ್ಯಮದಲ್ಲಿ ಸದಾ ಕೇಳಿ ಬರುವ ಹೆಸರು ವಿಶ್ವೇಶ್ವರ ಭಟ್. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮೂರೂರಿನವರಾದ ವಿಶ್ವೇಶ್ವರ ಭಟ್ ವೃತ್ತಿ ಜೀವನ ಆರಂಭಿಸಿದ್ದು ಏಷಿಯನ್ ಕಾಲೇಜ್ ಆಫ್ ಜರ್ನಲಿಸಂನಲ್ಲಿ ಅಸಿಸ್ಟೆಂಟ್ ಪ್ರೊಫಸರ್ ಆಗಿ. ಜೊತೆಗೆ ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ವಿಶ್ವೇಶ್ವರ ಭಟ್ ಕೆಲಸ ನಿರ್ವಹಿಸಿದ್ದಾರೆ. ಪತ್ರಕರ್ತರಾಗಿ ಭಟ್ಟರ ಜೀವನ ಆರಂಭವಾಗಿದ್ದು ಸಂಯುಕ್ತ ಕರ್ನಾಟಕ ದಿನ Read More...

₹130   ₹116

Buy Now
ಹೂ ಹೂವಿನೊಳಗೊಂದು ಕೈಲಾಸವರಳಿ | Hu Huvinolagondu kailasavarali

ಹೂ ಹೂವಿನೊಳಗೊಂದು ಕೈಲಾಸವರಳಿ ಡಾ. ಚಂದ್ರಶೇಖರ ಕಂಬಾರರ ಸಾಹಿತ್ಯ ಕುರಿತ ವಿಚಾರ ಸಂಕಿರಣದ ಪ್ರಬಂಧಗಳು ಸಂಪಾದಕರು ಡಾ. ವೀರೇಶ ಬಡಿಗೇರ

₹250   ₹223

Buy Now
ಹೂವಿನ ಕೊಲ್ಲಿ | Hoovina Kolli

ಯಾರಾದರೂ ನನ್ನ ಎದೆಗೆ ಬಂದೂಕಿಟ್ಟು, ನಿನ್ನ ಕೊನೆಯ ಆಸೆ ಏನು ಅಂತ ಕೇಳಿದ್ರೆ… ಅಬ್ದುಲ್ ರಶೀದ್ ಅವರ ಬರಹಗಳನ್ನು ಇನ್ನೊಮ್ಮೆ ಓದಿಕೊಂಡುಬಿಡ್ತೀನಿ ಅಂತ ಬಂದೂಕಿಟ್ಟವರಿಗೆ ಹೇಳುವೆ. ಜಯಂತ್ ಕಾಯ್ಕಿಣಿ. ಕಾಯ್ಕಿಣಿ ಸರ್ ಇಂತಹ ಮಾತುಗಳನ್ನು ಹೇಳುತ್ತಾರೆಂದರೆ ‘ಅಬ್ದುಲ್ ರಶೀದ್’ ಅವರ ಸಾಹಿತ್ಯದ ಶಕ್ತಿ ನಿಮಗೆ ಅರಿವಾದೀತು. ಅವರು ಕಥೆ ಹೇಳುವ ರೀತಿ, ಅವರ ಕಥೆಗಳಲ್ಲಿನ ವಸ್ತು ವೈವಿದ್ಯತೆ, ಒಳನೋಟಗಳು ತುಂಬಾ ಅನನ್ಯವಾಗಿರುತ್ತವೆ. ಆದ್ದರಿಂದಲೇ ಅವರ ಕಥೆಗಳು ಒಂದಕ್ಕಿಂತ ಒಂದು ವಿಶೇಷವಾಗಿರುತ್ತವೆ ಮತ್ತು ಅವರನ್ನು ಓದುವ, ಅವರ ಕಥೆಗಳಿಗಾಗಿ ಕಾಯುವ ಒಂದು ದೊಡ್ಡವರ್ಗವೇ ಇದೆ. ಅಂತಹ ಅಬ್ದುಲ್ ರಶೀದ್ ಅವರ ಹೂವಿನ ಕೊಲ್ಲಿ ಪರಿಷ್ಕೃತ ಕಾದಂಬರಿಯನ್ನು ಇದೀಗ ವೀರಲೋಕ ಹೊರತರುತ್ತಿದೆ. ಕೊಡಗಿನ ಕಾಫಿ ತೋಟದ ಒಳಗಿನ ಬದುಕನ್ನು ಹೇಳುವ ಕಾದಂಬರಿ ಇದು. ಅಂತರ್ಜಾಲಕ್ಕಾಗಿ ಬರೆದಂತಹ ಈ ಕಾದಂಬರಿಯನ್ನು ಆಗ ಲೇಖಕರಾದ ಅಬ್ದುಲ್ ರಶೀದ್ ಅವರು ಬ್ಲಾಗಂಬರಿ ಎಂದೂ ಕರೆದಿದ್ದರು. ಈ ಕಾದಂಬರಿ ಈಗ ಪರಿಷ್ಕೃತಗೊಂಡು ಬಿಡುಗಡೆಗೊಳ್ಳುತ್ತಿದೆ.

₹270   ₹230

Buy Now
ಹೂವಿನ ಕೊಲ್ಲಿ ಇಬುಕ್ | Hoovina Kolli Ebook

ಯಾರಾದರೂ ನನ್ನ ಎದೆಗೆ ಬಂದೂಕಿಟ್ಟು, ನಿನ್ನ ಕೊನೆಯ ಆಸೆ ಏನು ಅಂತ ಕೇಳಿದ್ರೆ… ಅಬ್ದುಲ್ ರಶೀದ್ ಅವರ ಬರಹಗಳನ್ನು ಇನ್ನೊಮ್ಮೆ ಓದಿಕೊಂಡುಬಿಡ್ತೀನಿ ಅಂತ ಬಂದೂಕಿಟ್ಟವರಿಗೆ ಹೇಳುವೆ.

₹270   ₹135

Buy Now
ಹೃದಯ ಗೀತ

nil

₹140   ₹125

Buy Now
ಹೃದಯ ರಾಗ

nil

₹125   ₹111

Buy Now
ಹೃದಯದ ಮಾತು | Hrudayada Mathu

ಅಸಲಿಗೆ ಹೃದಯವೆಂದರೆ ಏನು? ಪ್ರೀತಿ, ದ್ವೇಷ, ಕೋಪ-ತಾಪ, ಆಘಾತ ಎಲ್ಲವನ್ನೂ ಯಾಕೆ ಹೃದಯಕ್ಕೆ ಸಮೀಕರಿಸುತ್ತೇವೆ? ‘ಅವನು ಬಹಳ ಹೃದಯವಂತ ಬಿಡಲೇ’ ಎಂದು ಮೆಚ್ಚುಗೆಯಿಂದ ಮಾತನಾಡುವ ನಾವು ‘ತೀರಾ ನೊಂದ ಹೃದಯ ಕಣೋ ಅವಳದ್ದು!’ ಎಂದೂ ಉದ್ಗಾರ ತೆಗೆಯುತ್ತೇವೆ.

₹160   ₹136

Buy Now
ಹೃದಯದ ಮಾತು ಇಬುಕ್ | Hrudayada Maatu Ebook

ಅಸಲಿಗೆ ಹೃದಯವೆಂದರೆ ಏನು? ಪ್ರೀತಿ, ದ್ವೇಷ, ಕೋಪ-ತಾಪ, ಆಘಾತ ಎಲ್ಲವನ್ನೂ ಯಾಕೆ ಹೃದಯಕ್ಕೆ ಸಮೀಕರಿಸುತ್ತೇವೆ? ‘ಅವನು ಬಹಳ ಹೃದಯವಂತ ಬಿಡಲೇ’ ಎಂದು ಮೆಚ್ಚುಗೆಯಿಂದ ಮಾತನಾಡುವ ನಾವು ‘ತೀರಾ ನೊಂದ ಹೃದಯ ಕಣೋ ಅವಳದ್ದು!’ ಎಂದೂ ಉದ್ಗಾರ ತೆಗೆಯುತ್ತೇವೆ. ಅಂದರೆ ಒಂದು ಮುಟಿಗೆಯಷ್ಟಿರುವ ಅದು ಕೇವಲ ರಕ್ತ-ಮಾಂಸದ ಮುದ್ದೆ ಅಲ್ಲ. ನಾವು ಎದುರಿಸುವ ಎಲ್ಲ ಆಘಾತಗಳ ‘ಶಾಕ್ ಅಬ್ಬರ್ವರ್’ ಅದು. ಹೃದಯವೆಂದರೆ ಮನಸ್ಸು ಕೂಡ ಹೌದು. ನಮ್ಮ ಇಡೀ ದೇಹದ ‘ಜೀವ’ ಭದ್ರವಾಗಿರುವುದು ಈ ಕವಾಟದಲ್ಲಿ. ಮನಸ್ಸು ಮತ್ತು ಹೃದಯ ಒಂದೇ ದೇಹದ ಎರಡು ಮುಖಗಳು. ಮನಸ್ಸು ಕುದ್ದು ಹೋದರೆ ಹೃದಯವೆಂದೂ ಹಿರಿಹಿರಿ ಹಿಗ್ಗುವುದಿಲ್ಲ. ನಮ್ಮ ಭಾವಕ್ಕೆ ಧಕ್ಕೆಯಾದರೆ ಅದರ ನೇರ ಪರಿಣಾಮ ಬೀರುವುದು ಹೃದಯದ ಮೇಲೆ, ಒಬ್ಬ ಕವಿ ಹೃದಯಕ್ಕೆ ರಮ್ಯತೆಯ ಪ್ರಭಾವಳಿಯನ್ನು ತೊಡಿಸುತ್ತಾನೆ. ಅದು ಸದಾ ನೆಮ್ಮದಿಯ ಗೂಡಾಗಿರಲಿ ಎಂದು ಅದನ್ನು ಪ್ರೀತಿಯಿಂದ ಅದ್ದಿ ತೆಗೆಯುತ್ತಾನೆ. ಆದರೆ ಒಬ್ಬ ವೈದ್ಯ ಅದರ ಕವಾಟದಲ್ಲಿ ಸರಿಯಾಗಿ ರಕ್ತದ ಚಲನೆ ನಡೆಯುತ್ತಿದೆಯೇ ಎಂದು ನೋಡುತ್ತಾನೆ. ಅದಕ್ಕೆ ಯಾವುದೇ ರೀತಿಯಲ್ಲಿ ಆಘಾತವಾಗದಂತೆ ವಹಿಸಬೇಕಾದ ಎಚ್ಚರಿಕೆಗಳನ್ನು ಸೂಚಿಸುತ್ತಾನೆ. ಹಾಗೆ ನೋಡಿದರೆ ಇಬ್ಬರದ್ದೂ ಚಿಕಿತ್ಸಕ ದೃಷ್ಟಿಕೋನವೇ ಆಗಿದೆ.

₹160   ₹80

Buy Now
ಹೃನ್ಮನದೀಪ್ತಿ | Hrrnmanadipthi

ಕೃಷ್ಣಮೂರ್ತಿ ಎಸ್

₹195   ₹174

Buy Now