• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ | Nodalu mareyadiri marethu nerasharagadhiri

ಡಾ ಶರಣು ಹುಲ್ಲೂರು ವೃತ್ತಿಯಿಂದ ಪತ್ರಕರ್ತರಾಗಿರುವ ಡಾ. ಶರಣು ಹುಲ್ಲೂರು ಹುಟ್ಟಿದ್ದು ಗದಗ ಜಿಲ್ಲೆ ರೋಣ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್‌.ಡಿ ಪದವಿ ಪಡೆದಿರುವ ಅವರು ವಿಜಯ ಕರ್ನಾಟಕ ಪತ್ರಿಕಾ ಬಳಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 'ತಪ್ಪು ಮಾಡಿದ ತಾತ', 'ಮುಂದಿರುವ ಮೌನ', 'ಜುಗಲ್ಬಂದಿ' ಎಂಬ ಕವನ ಸಂಕಲನಗಳನ್ನು, ’ಚಂದನ ಸಿಂಚನ’ ಎಂಬ ಬಿ.ಜೆ.ಅಣ್ಣಿಗೇರಿ ಅವರ ಜೀವನ ಚರಿತ್ರೆಯನ್ನು, ’ಮಲ್ಲಿಗೆ’, ’ಕನಸಿನ ಹುಡುಗ’ ನಾಟಕವನ್ನು Read More...

₹350   ₹263

ಪುರಾಣ ಗಿರಾಣ ಇತ್ಯಾದಿ | Purana Girana Ithyadi

ಸವಿರಾಜ ಆನಂದೂರು ಕಾವ್ಯಲೋಕದಿಂದ ಕಥಾ ಲೋಕಕ್ಕೆ `ಪುರಾಣ ಗಿರಾಣ ಇತ್ಯಾದಿ' ಮೂಲಕ ಪಾದಾರ್ಪಣೆ ಮಾಡಿದ್ದಾರೆ. ಈ ಸಂಕಲನಕ್ಕೆ ಬೇಕಾದ ಅಪಾರ ಓದು, ವಿಶ್ಲೇಷಣೆ, ಅದಕ್ಕೆ ಬೇಕಾದ ಪೂರ್ವ ಸಿದ್ಧತೆ, ಕತೆಗೆ ಬೇಕಾದ ಚೌಕಟ್ಟಿನೊಳಗೆ ಕೂರಿಸುವ ಜಾಣ್ತನ, ಎಲ್ಲವೂ ಅವರಿಗೆ ಈ ಕಥಾ ಸಂಕಲನದಲ್ಲಿ ಸಿದ್ಧಿಸಿದೆ. ಚೌಕಟ್ಟಿನಾಚೆಗೂ ಕತೆ ಜಿಗಿತವನ್ನು ಕಾಣುತ್ತವೆ, ಕಾಡುತ್ತವೆ.

₹150   ₹134

ಪ್ರಾಣೇಶ್ PUNCH ಪಕ್ವಾನ್ | Pranesh punch pakvan

ರವಿ ಜೆ ಭಜಂತ್ರಿ

₹100   ₹89

ಪ್ರಾಣೇಶ್ ಪಯಣ | Pranesh payana

ಗಂಗಾವತಿ ಬಿ ಪ್ರಾಣೇಶ್

₹150   ₹134

ಪ್ರಾಣೇಶ್ ಪ್ರಪಂಚ | Pranesh prapancha

ಗಂಗಾವತಿ ಬಿ ಪ್ರಾಣೇಶ್

₹150   ₹134

ಬಿಸಿನೆಸ್ 360 | Business 360

ಸುರೇಶ್ ಪದ್ಮನಾಭನ್

₹200   ₹178

ಲಕ್ಷಾಧಿಪತಿಯ ಗುಣಲಕ್ಷಣಗಳು | Lakshadhipatiya Gunalakshanagalu

ಅಸಾಮಾನ್ಯರು ಎನ್ನಿಸಿಕೊಳ್ಳುವುದಕ್ಕೆ ಮುಂಚೆ ಎಲ್ಲರೂ ಸಾಮಾನ್ಯರೆ! ಹೌದಲ್ವಾ? ನೀವೇ ಯೋಚಿಸಿ ನೋಡಿ, ಅವರಿಗೂ ಅಡೆತಡೆಗಳು ಎಲ್ಲರಿಗೂ ಬಂದಂತೆ ಬಂದಿರುತ್ತವೆ. ಅವರು ಅಡೆತಡೆಗಳ ಬಗ್ಗೆ ಗೊಣಗುತ್ತ ಕೂರುವ ಬದಲು ಅದನ್ನು ಸವಾಲಾಗಿ ಸ್ವೀಕರಿಸಿ ಮುನ್ನಡೆದಿರುತ್ತಾರೆ. ಈ ಧೀಮಂತ ಗುಣವೇ ಅವರನ್ನು ಗುಂಪಿನಿಂದ ಬೇರ್ಪಡಿಸುತ್ತದೆ. ವಿಶೇಷರನ್ನಾಗಿಸುತ್ತದೆ. ಲಕ್ಷಾಧಿಪತಿಯ ಗುಣಲಕ್ಷಣಗಳನ್ನು ನಾವು ಅಳವಡಿಸಿಕೊಳ್ಳಬಹುದೇ? ಅಥವಾ ಅವು ಅನುವಂಶಿಕವಾಗಿ ಬರುವಂತಹ ಗುಣಗಳೆ? ಎನ್ನುವ ಪ್ರಶ್ನೆ ಸಹಜವಾಗಿ ಉದ್ಭವವಾಗುತ್ತದೆ. ಕೆಲವೊಂದು ಹುಟ್ಟಿನಿಂದ ಬಂದಿರುತ್ತದೆ ಎನ್ನುವುದು ನಿಜವಾದರೂ, ಬಹುತೇಕ ಗುಣಗಳನ್ನು ಕಲಿಕೆಯಿಂದ, ಸ್ವ-ಪ್ರಯತ್ನದಿಂದ ಅಳವಡಿಸಿಕೊಳ್ಳಬಹುದು. ಜಗತ್ತಿನ ಮುಕ್ಕಾಲು ಪಾಲು ಶೀಮಂತರು ಸೆಲ್ಫ್ ಮೇಡ್‌. ಅವರಿಗೂ ಯಾವ ಗಾಡ್‌ಫಾದರ್‌ ಇರಲಿಲ್ಲ ಎನ್ನುವುದು ಗೊತ್ತಿರಲಿ. ನಿಮಗೆಲ್ಲಾ ಒಂದು ಅಚ್ಚರಿಯ ವಿಷಯವನ್ನು ಹೇಳುವೆ. ಅಚಾನಕ್ಕಾಗಿ ಅಂದರೆ ಲಾಟರಿ ಮೂಲಕ ಹಣ ಗಳಿಸಿದವರಲ್ಲಿ 70ಕ್ಕೂ ಹೆಚ್ಚು ಪ್ರತಿಶತ ಜನ ಒಂದೆರಡು ವರ್ಷಗಳಲ್ಲಿ ದಿವಾಳಿ ಎದ್ದು ಹೋಗುತ್ತಾರೆ ಎನ್ನುತ್ತದೆ ಸಂಶೋಧನೆ. ಅಮೆರಿಕನ್‌ ಬಾಂಕ್ರಾಫ್ಟ್ಸಿ ಇನ್ಸ್ಟಿಟ್ಯೂಟ್‌ ನಡೆಸಿದ ಸಂಶೋಧನೆಯಲ್ಲಿ ಲಾಟರಿ ಗೆದ್ದವರಲ್ಲಿ ಮೆಜಾರಿಟಿ 2ರಿಂದ 5 ವರ್ಷಗಳಲ್ಲಿ ದಿವಾಳಿ ಘೋಷಿಸಿಕೊಳ್ಳುತ್ತಾರೆ ಎನ್ನುವುದು ತಿಳಿದು ಬಂದಿದೆ. ಇದರರ್ಥ ಸುಲಭವಾಗಿ ಬಂದದ್ದು ಸುಲಭವಾಗಿ ಹೋಗುತ್ತದೆ. ನಮಗ್ಯಾವುದೂ ಪುಕ್ಕಟೆ ಬೇಡ. ಸುಲಭವಾಗುವುದೂ ಬೇಡ. ಕ್ಷಮತೆ ಹೆಚ್ಚಿಸಿಕೊಳ್ಳೋಣ, ಇಲ್ಲಿನ ಗುಣಗಳನ್ನು ಅಳವಡಿಸಿಕೊಳ್ಳೋಣ. ಅವು ನಿಜಕ್ಕೂ ನಮ್ಮೊಂದಿಗೆ ಕೊನೆಯವರೆಗೂ ಬರುತ್ತವೆ.

₹225   ₹200