ಅ.ನಾ. ಪ್ರಹ್ಲಾದರಾವ್
nil
#
ಶಾಲಿನಿಯದ್ದು ರಕ್ತಗತೆ ಪ್ರತಿಭೆ. ಅಪ್ಪನಂತೆ ಅಕ್ಷರಗಳ ಜತೆ, ವಾಕ್ಯಗಳ ಜತೆ ಪದಗಳ ಜತೆ ಸರಸವಾಡುವ ಚತುರೆ ಕೀ ಬೋರ್ಡ ಮೇಲೆ ಬೆರಳಾಡಿಸಲು ಹೊರಟರೆ ಒಂದು ಸಶಕ್ತ ಲೇಖನ ಸಿದ್ಧವಾದಂತೆಯೇ ಹಾಗೆಯೇ ಹೊಂಚು ಹಾಕಿ ಕಥೆ ಬರೆಯಲು ಹೊರಟರೆ ಜೀವನನ್ಯುಸ್ ವಿಷಯಗಳು ಕೂಡ ರೂಪ ಪಡೆಯುವ ಚಮತ್ಕಾರವನ್ನೊಮ್ಮೆ ನೀವು ನೋಡಬೇಕು. - ಗಣೇಶ್ ಕಾಸರಗೋಡು ಖ್ಯಾತ ಸಿನಿ ಪತ್ರಕರ್ತರು, ಲೇಖಕರು.
ಇದು ಪುರಾಣ ಗ್ರಂಥವಲ್ಲ, ಪ್ರಮಾಣ ಗ್ರಂಥ. ಪ್ರಪಂಚೀಕರಣದ ಪ್ರವಾಹದಲ್ಲಿ ಸಹಜ ಜೀವನದ ಮೌಲ್ಯಗಳೇ ಸಾಮೂಹಿಕವಾಗಿ ಆತಂಕಕ್ಕೆ ಒಳಗಾಗಿರುವ ಇಂದಿನ ಕಳವಳಕಾರಿ ಸನ್ನಿವೇಶದಲ್ಲಿ ಇಂತಹ ಚಿಂತನಶೀಲ ಗ್ರಂಥಗಳು ನಮಗೆ ಸಾಂತ್ವನ ನೀಡುತ್ತವೆ. ಈ ಗ್ರಂಥದ ಲೇಖಕರು ಇದನ್ನು ಬರೆಯುವ ಲೇಖನಿಯಲ್ಲಿ, ಕಾಗದದ ಹಾಳೆಯಲ್ಲಿ ಲಿಂ.ಪೂಜ್ಯಶ್ರೀಗಳನ್ನೇ ಕಂಡಿದ್ದಾರೆ. ತಾವು ಕಂಡ ಆ ಮಹಾದಾರ್ಶನಿಕ ಗುರುವಿನ ದರ್ಶನ ಓದುಗರಿಗೂ ದೊರೆಯುವಂತೆ ಮಾಡಿದ್ದಾರೆ.
ಜರಗನಹಳ್ಳಿ ಶಿವಶಂಕರ್
ಪ್ರಸನ್ನ ಅವರ ಪ್ರಮುಖ ಕಾಳಜಿ ಮನುಷ್ಯ ಭಿನ್ನ-ಭಿನ್ನ ಕಾಲಗಳಲ್ಲಿ ಹಿಮ ಸನ್ನಿವೇಶಗಳಲ್ಲಿ ಹೇಗೆ ಮತ್ತು ಎಷ್ಟು ಭಿನ್ನವಾಗಿ ನಡೆದುಕೊಳ್ಳುತ್ತಾನೆ ಎನ್ನುವುದನ್ನು ಅನ್ವೇಷಿಸುವುದು ಆಗಿದೆ. ಈ ಅನ್ವೇಷಣೆ ಸಾಧಾರಣವಾಗಿ ಮಧ್ಯಮ ವರ್ಗದ ಬದುಕಿನ ವ್ಯವಸ್ಥೆಯಲ್ಲಿ ಸಿಲುಕಿರುವ ಜನಗಳ ಮನೋಭಾವದ ಅನ್ವೇಷಣೆಯೇ ಆಗಿದೆ. ಈ ಗುಂಪಿನಲ್ಲಿ ಸರ್ಕಾರಿ ಮತ್ತು ವಿವಿಧ ಉದ್ಯೋಗಗಳಲ್ಲಿ ತೊಡಗಿಕೊಂಡವರು. ನಿವೃತ್ತರು, ರಾಜಿನಾಮೆ ಕೊಟ್ಟವರು ಮುಂತಾದವರೆಲ್ಲ ಇದ್ದಾರೆ. ಅವರು ಇರುವುದು ತಮ್ಮ ತಮ್ಮ ದೌರ್ಬಲ್ಯಗಳ ಪ್ರತೀಕಗಳಾಗಿಯೇ ಹೌದು. ದೌರ್ಬಲ್ಯಗಳನ್ನು ಎದುರುಗೊಳ್ಳುವ, ಅದನ್ನು ನಿರ್ವಿಣ್ಣರಾಗಿ ಒಪ್ಪಿಕೊಳ್ಳುವ, ಎದುರಿಸುವ ಎಲ್ಲ ಬಗೆಯ ಜನಗಳನ್ನು ನಾವು ಈ ಕಥೆಗಳಲ್ಲಿ ಮುಖಾಮುಖಿಯಾಗುತ್ತೇವೆ.
ವಿಶಿಷ್ಟ ಸಂವೇದನೆಗಳಿಂದ ರೂಪುಗೊಂಡ ಈ ಕಥೆಗಳನ್ನು ಒಂದು ಸೀಮಿತ ಸಾಹಿತ್ಯದ ವಾದದ ಚೌಕಟ್ಟಿಗೆ ತಂದು ಕೂಡಿಸುವದು ಸಾಧ್ಯವಾಗುವದಿಲ್ಲ. ಬಹುತೇಕ ಎಲ್ಲಾ ಕಥೆಗಳು ಭಾರತದ ಸಾಮುದಾಯಿಕ ಪ್ರಜ್ಞೆಯನ್ನು ಎತ್ತಿ ಹಿಡಿದಿವೆ
ಬನ್ನಂಜೆ ಗೋವಿಂದಾಚಾರ್ಯ
Showing 2791 to 2820 of 5393 results