ಜೆ ರಂಜಾನ್ , ವಿ ಸಿ ರುದ್ರಾಣಿ
Rajendra Madikula
ಡಾ ಎಂ ಎಸ್ ಸುಂಕಾಪುರ
ಎನ್ ರಾಮನಾಥ್
ಜಯಪ್ರಕಾಶ್ ಪುತ್ತೂರು
ಸಂಪಟೂರು ವಿಶ್ವನಾಥ್
ನರಸಿಂಹಮೂರ್ತಿ ಎಂ ಎಸ್
ಜರಗನಹಳ್ಳಿ ಶಿವಶಂಕರ್
ಡಾ ಶರಣು ಹುಲ್ಲೂರು ವೃತ್ತಿಯಿಂದ ಪತ್ರಕರ್ತರಾಗಿರುವ ಡಾ. ಶರಣು ಹುಲ್ಲೂರು ಹುಟ್ಟಿದ್ದು ಗದಗ ಜಿಲ್ಲೆ ರೋಣ ತಾಲೂಕಿನ ಹುಲ್ಲೂರು ಗ್ರಾಮದಲ್ಲಿ. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದಿರುವ ಅವರು ವಿಜಯ ಕರ್ನಾಟಕ ಪತ್ರಿಕಾ ಬಳಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 'ತಪ್ಪು ಮಾಡಿದ ತಾತ', 'ಮುಂದಿರುವ ಮೌನ', 'ಜುಗಲ್ಬಂದಿ' ಎಂಬ ಕವನ ಸಂಕಲನಗಳನ್ನು, ’ಚಂದನ ಸಿಂಚನ’ ಎಂಬ ಬಿ.ಜೆ.ಅಣ್ಣಿಗೇರಿ ಅವರ ಜೀವನ ಚರಿತ್ರೆಯನ್ನು, ’ಮಲ್ಲಿಗೆ’, ’ಕನಸಿನ ಹುಡುಗ’ ನಾಟಕವನ್ನು Read More...
ಡಾ. ಸಂತೋಷ ಹಾನಗಲ್ಲ
ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು. ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು. ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.
ಎಚ್ ಡುಂಡಿರಾಜ್
ದೊಡ್ಡರಂಗೇಗೌಡ